Sunday, July 26, 2026

ಕ್ರೀಡೆ

ರಣಜಿ ಕ್ವಾರ್ಟರ್: ಕರ್ನಾಟಕ ಎದುರಾಳಿ ಉತ್ತರ ಪ್ರದೇಶ

https://www.youtube.com/watch?v=2qNEGCykfdM&t=22s ಬೆಂಗಳೂರು:ಇಂದಿನಿಂದ ದೇಸಿ ಟೂರ್ನಿ ರಣಜಿ ಕ್ವಾರ್ಟರ್ ಫೈನಲ್ ಆರಂಭವಾಗಲಿದೆ. ಮನೀಶ್ ನೇತೃತ್ವದ ಕರ್ನಾಟಕ ತಂಡ ಬಲಿಷ್ಠ ಉತ್ತರ ಪ್ರದೇಶ ತಂಡವನ್ನು ಎದುರಿಸಲಿದೆ. ಆಲೂರಿನ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನ ಕಾಯ್ದುಕೊಳ್ಳಲು ಮನೀಶ್ ಪಡೆ ಪಣ ತೊಟ್ಟಿದೆ.  ಮಯಾಂಕ್ ಅಗರ್ ವಾಲ್, ದೇವದತ್ ಪಡಿಕಲ್, ಕರುಣ್...

ನಡಾಲ್ ಮುಡಿಗೆ ಫ್ರೆಂಚ್ ಓಪನ್ ಕಿರೀಟ!

https://www.youtube.com/watch?v=2qNEGCykfdM&t=22s ಪ್ಯಾರಿಸ್ : ಸ್ಪೇನ್ ನ ಅಗ್ರ ಟೆನಿಸ್ ಆಟಗಾರ ರಾಫೆಲ್ ನಡಾಲ್ ಫ್ರೆಂಚ್ ಓಪನ್ ಟೂರ್ನಿ ಮುಡಿಗೇರಿಸಿಕೊಂಡಿದ್ದಾರೆ. 14ನೇ ಬಾರಿ ಫ್ರೆಂಚ್ ಓಪನ್ ಕಿರೀಟ ಧರಿಸಿದ ಸಾಧನೆ ಮಾಡಿದ್ದಾರೆ. ಜೊತೆಗೆ ದಾಖಲೆಯ 22ನೇ ಗ್ರ್ಯಾನ್ ಸ್ಲಾಮ್ ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಇಲ್ಲಿ ನಡೆದ ಪುರುಷರ ವಿಭಾಗದ ಫೈನಲ್ ನಲ್ಲಿ ನಾರ್ವೆಯ ಕ್ಯಾಸ್ಪೆರ್ ರುಡ್ ವಿರುದ್ಧ 2...

ಆತ ಕಠಿಣ ಬೌಲರ್ ಆಗಬಹುದೆಂದು ರವಿಶಾಸ್ತ್ರಿ ಹೇಳಿದ್ದು ಯಾರಿಗೆ ?

ಹೊಸದಿಲ್ಲಿ: ವೇಗಿ ಉಮ್ರಾನ್ ಮಲ್ಲಿಕ್ ಸ್ಥಿರ ಬೌಲಿಂಗ್ ಪ್ರದರ್ಶನ ನೀಡಿದರೆ ಎದುರಾಳಿಗಳಿಗೆ ಕಠಿಣ ಬೌಲರ್ ಆಗಲಿದ್ದಾರೆ ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಜೂ.9ರಿಂದ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ಟಿ20 ಸರಣಿ ನಡೆಯಲಿದೆ. ಇತ್ತಿಚೆಗಷ್ಟೆ ಐಪಿಎಲ್ ನಲ್ಲಿ ವೇಗದ ಬೌಲಿಂಗ್ ಮೂಲಕ ಮಿಂಚು ಹರಿಸಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಚೊಚ್ಚಲ ಬಾರಿಗೆ ಆಯ್ಕೆಯಾಗಿರುವ ವೇಗಿ...

ದ.ಆಫ್ರಿಕಾ ಸರಣಿಯತ್ತ ಟೀಮ್ ಇಂಡಿಯಾ ಗಮನ

ಹೊಸದಿಲ್ಲಿ:15ನೇ ಆವೃತ್ತಿಯ ಟಿ20 ಟೂರ್ನಿ ಮುಗಿದ ಬೆನ್ನಲ್ಲೆ ಇದೀಗ ಭಾರತೀಯ ಕ್ರಿಕೆಟ್ ಆಟಗಾರರ ಚಿತ್ತ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ನಡೆಯುವ ಟಿ20 ಸರಣಿ ಮೇಲೆ ಗಮನ ನೀಡಿದೆ. ಇದೇ ಜೂ.9ರಿಂದ 5 ಪಂದ್ಯಗಳ ಟಿ20 ಸರಣಿ ಆಡಲು ದ.ಆಫ್ರಿಕಾ ತಂಡ ನಾಳೆ ಭಾರತಕ್ಕೆ ಆಗಮಿಸುತ್ತಿದೆ. ಕನ್ನಡಿಗ ಕೆ.ಎಲ್. ರಾಹುಲ್ ನೇತೃತ್ವದ ಭಾರತ ತಂಡ ಜೂ.5ರಿಂದ ದೆಹಲಿಯಲ್ಲಿ ಅಭ್ಯಾಸ...

ಏಷ್ಯಾ ಹಾಕಿ ಕಪ್ : ಹೊರ ಬಿದ್ದ ಭಾರತ

ಜಕರ್ತಾ: ಯುವ ಭಾರತ ಹಾಕಿನ ತಂಡ ಏಷ್ಯಾಕಪ್ ಟೂರ್ನಿಯ ಫೈನಲ್ ತಲುಪುವಲ್ಲಿ ವಿಫಲವಾಗಿದೆ. ಭಾರೀ ರೋಚಕತೆಯಿಂದ ಕೂಡಿದ್ದ ಫೈನಲ್ ನಲ್ಲಿ ದ,ಕೊರಿಯಾ ವಿರುದ್ಧ ಭಾರತ 4-4 ಗೋಲುಗಳಿಗೆ ತೃಪ್ತಿಪಟ್ಟಿತ್ತು. ಜಪಾನ್ ವಿರುದ್ಧ 5-0 ಗೋಲುಗಳನ್ನು ದಾಖಲಿಸಿದ ಪರಿಣಾಮ ಭಾರತ ತಂಡ ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸಿತು. ಭಾರತ ಪರ ನೀಲಂ ಸಂಜೀವ್ (9ನೇ ನಿಮಿಷ), ದಿಪ್ಸನ್ (21ನೇ ನಿಮಿಷ),...

ಏಷ್ಯಾಕಪ್: ಇಂದು ಭಾರತ ಎದುರಾಳಿ ಕೊರಿಯಾ

ಜಕಾರ್ತಾ : ಏಷ್ಯಾಕಪ್‍ನಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿರುವ  ಹಾಲಿ ಚಾಂಪಿಯನ್  ಭಾರತ ಹಾಕಿ ತಂಡ  ಸೂಪರ್ 4ನ ಕೊನೆಯ ಪಂದ್ಯದಲ್ಲಿಂದು  ದ.ಕೊರಿಯಾ ವಿರುದ್ಧ ಆಡುತ್ತಿದ್ದು  ಫೈನಲ್ ಕನಸು ಕಾಣುತ್ತಿದೆ. ಮೊನ್ನೆ ಮಲೇಷ್ಯಾ ವಿರುದ್ಧ  ಗೆಲ್ಲುವ ಪಂದ್ಯವನ್ನು ಭಾರತ ಕೊನೆಯ ಹಂತದಲ್ಲಿ  ಬಿಟ್ಟುಕೊಟ್ಟು ಡ್ರಾ ಮಾಡಿಕೊಂಡಿತು. ಇದಕ್ಕೂ ಮುನ್ನ ಬಲಿಷ್ಠ  ಜಪಾನ್ ವಿರುದ್ಧ 2-1 ಅಂತರದಿಂದ ಗೆದ್ದಿತ್ತು. ಸೂಪರ್...

ಗುಜರಾತ್ ಟೈಟಾನ್ಸ್ ಗೆಲುವಿನ ಸೀಕ್ರೇಟ್ ಏನು ?  

ಅಹಮದಾಬಾದ್:ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕಪ್ ಎತ್ತಿ ಹಿಡಿದಿದೆ. ಯಾರೂ ಕೂಡ ನಿರೀಕ್ಷಿಸಿದ ರೀತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೈಟಾನ್ಸ್ ಪ್ರಶಸ್ತಿ ಎತ್ತಿಹಿಡಿದಿದೆ. 15ನೇ ಆವೃತ್ತಿಗೆ ಸಿದ್ಧಗೊಂಡಾಗ ಯಾರೂ ಕೂಡ ಚಾಂಪಿಯನ್ ಆಗಲಿದೆ ಎಂದು ನಿರೀಕ್ಷಿಸಿರಲಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ತಂಡದ ಸ್ಪರ್ಧೆ ಖಚಿತವಾಗಿರಲಿಲ್ಲ. ಬೆಟ್ಟಿಂಗ್ ಕಂಪೆನಿಗಳ ಜೊತೆ ತಂಡದ ಮಾಲೀಕರು...

ಐಪಿಎಲ್ ಫೈನಲ್ ಫಿಕ್ಸ್ ಆಗಿತ್ತಾ ? ನೆಟ್ಟಿಗರ ಪ್ರಶ್ನೆ

ಅಹಮದಾಬಾದ್:ಗುಜರಾತ್ ಟೈಟಾನ್ಸ್ ಟೂರ್ನಿಯಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡು ಮೊದಲ ಪ್ರಯತ್ನದಲ್ಲೆ 15ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಆದರೆ ಫೈನಲ್ ಪಂದ್ಯ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಗುಜರಾತ್ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೌದು ಐಪಿಎಲ್ ನ ಫೈನಲ್ ಪಂದ್ಯ ಫಿಕ್ಸಿಂಗ್ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.  ಹಾರ್ದಿಕ್ ಪಾಂಡ್ಯ ನೇತೃತ್ವದ...

ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ ಚಾಂಪಿಯನ್

ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೊಟೇರಾ ಅಂಗಳದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.ವಿಷೇವೆಂದರೆ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ನಾಯಕ ಹಾರ್ದಿಕ್ ಪಾಂಡ್ಯ, ಸಾಯಿಕಿಶೋರ್...

ಕೊನೆಯ ಓವರ್ ಥ್ರಿಲ್ಲರ್ , ಸೂಪರ್ ನೋವಾಸ್ ವಿನ್ನರ್

ಮಹಿಳಾ ವಿಶ್ವಕಪ್ ಎಂದೆ ಖ್ಯಾತಿ ಪಡೆದಿರುವ ಟಿ20 ಚಾಲೆಂಜ್ ಟೂರ್ನಿಯಲ್ಲಿ  ಸೂಪರ್ನೋವಾಸ್ ತಂಡ ಚಾಂಪಿಯನ್ನಾಗಿ ಹೊರಹೊಮ್ಮಿದೆ. 3ನೇ ಬಾರಿಗೆ ಸೂಪರ್ ನೋವಾಸ್ ತಂಡ ಚಾಂಪಿಯನ್ನಾಗಿದೆ. ಮೊದಲೆರರಡು ಆವೃತ್ತಿಗಳಲ್ಲಿ ಪ್ರಶಸ್ತಿ ಗೆದ್ದಿದ್ದ ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಸೂಪರ್ ನೋವಾಸ್ ಶನಿವಾರ ವೆಲಾಸಿಟಿ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ 4 ರನ್ ಗಳ ಅಂತರದಿಂದ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img