Sunday, July 26, 2026

ಕ್ರೀಡೆ

BREAKING NEWS: ‘ಡೆಲ್ಲಿ ಕ್ಯಾಪಿಟಲ್ಸ್’ನ ‘ಪೃಥ್ವಿ ಶಾ’ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲು

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟ್ಸ್ಮನ್ ಪೃಥ್ವಿ ಶಾ ಅವರು ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಭಾನುವಾರ ಹೇಳಿದರು. ಐಪಿಎಲ್ 2022 ರಲ್ಲಿ ಇತ್ತೀಚಿನ ದಿನಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಅವರ ಅನುಪಸ್ಥಿತಿಯ ಹಿಂದಿನ ಕಾರಣವನ್ನು ವಿವರಿಸಿದ್ದಾರೆ. ಶಾ ಆಸ್ಪತ್ರೆಯಿಂದ ಫೋಟೋವನ್ನು ಹಂಚಿಕೊಂಡಿದ್ದು, ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಪೃಥ್ವಿ ಶಾ ಅವರು ಮೇ...

ಇಂದು ಡೆಲ್ಲಿ, ಚೆನ್ನೈ ಪಂದ್ಯದ ಮೇಲೆ ಕೊರೋನಾ ಕರಿನೆರೆಳು

ಮುಂಬೈ: ಡೆಲ್ಲಿ ತಂಡದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದೆ. ಹೀಗಾಗಿ ಚೆನ್ನೈ ಹಾಗೂ ಡೆಲ್ಲಿ ನಡುವಿನ ಇಂದಿನ ಪಂದ್ಯ ನಡೆಯೋದು ಅನುಮಾನದಿಂದ ಕೂಡಿದೆ. ಡೆಲ್ಲಿ ತಂಡದ ಆಟಗಾರರೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ಡೆಲ್ಲಿ ತಂಡವನ್ನು ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂದಿನ ನಿರ್ಧಾರ ತಿಳಿಸುವವರೆಗೂ ಡೆಲ್ಲಿ ತಂಡದ ಆಟಗಾರರಿಗೆ ಹೋಟೇಲ್ ರೂಂಗಳಲ್ಲೆ ಇರುವಂತೆ ಸೂಚಿಸಲಾಗಿದೆ. https://www.youtube.com/watch?v=9IjAEYdg3Gg ಮಾಹಿತಿ ಪ್ರಕಾರ...

ಪಂಜಾಬ್ ಬಗ್ಗು ಬಡಿದ ರಾಜಸ್ಥಾನಕ್ಕೆ ಜೈಸ್ವಾಲ್

ಮುಂಬೈ: ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಎದುರಾಳಿ ಪಂಜಾಬ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ರಾಜಸ್ಥಾನ ಚೇಸಿಂಗ್ ಮಾಡಿ ಗೆದ್ದುಕೊಂಡಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ...

ಸನ್‍ರೈಸರ್ಸ್ ಮುಳುಗಿಸಲು ಆರ್‍ಸಿಬಿ ಪಣ 

ಮುಂಬೈ:  ಐಪಿಎಲ್‍ನ 54ನೇ ಪಂದ್ಯದಲ್ಲಿ  ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ಮತ್ತೆ ಮುಖಾಮುಖಿಯಾಗುತ್ತಿದೆ. ವಾಂಖೆಡೆಯಲ್ಲಿ  ನಡೆಯಲಿರುವ ಪಂದ್ಯದಲ್ಲಿ  ಪ್ಲೇ ಆಫ್ ಕನಸು ಕಾಣುತ್ತಿರುವ ಆರ್‍ಸಿಬಿಗೆ  ಈ  ಪಂದ್ಯ ಮಹತ್ವದಾಗಿದೆ. ರಾಯಲ್ ಚಾಲೆಂಜರ್ಸ್ ತಂಡ  ಕಳೆದ ಪಂದ್ಯದಲ್ಲಿ   ಚೆನ್ನೈ  ವಿರುದ್ಧ 13 ರನ್‍ಗಳಿಂದ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆರ್‍ಸಿಬಿ 11 ಪಂದ್ಯಗಳಿಂದ 6ರಲ್ಲಿ ಗೆದ್ದು 5ರಲ್ಲಿ ಸೋತು  12 ಅಂಕಗಳೊಂದಿಗೆ...

ಮಗುವಿನೊಂದಿಗೆ ಮಗುವಾಗಿ ಆಡಿದ ರಿಷಭ್ ಪಂಥ್- ವೀಡಿಯೋ ವೈರಲ್..

ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್‌ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ. ಸನ್‌ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...

ಜೂ.4ರಿಂದ ಹರ್ಯಾಣದಲ್ಲಿ 4ನೇ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ ಆರಂಭ

ಚಂಡೀಗಢ : 4ನೇ ಆವೃತ್ತಿಯ ಎಸ್‌ಬಿಐ ಖೇಲೋ ಇಂಡಿಯಾ ಯೂತ್ ಗೇಮ್ಸ್‌ಗೆ ದಿನಗಣನೆ (ಜೂನ್ 4ರಿಂದ) ಆರಂಭಗೊಂಡಿದ್ದು, ಶನಿವಾರ ಪಂಚಕುಲಾದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಅಧಿಕೃತ ಚಿಹ್ನೆ (ಲೋಗೋ), ಮಾಸ್ಕಟ್, ಜೆರ್ಸಿ ಹಾಗೂ ಗೀತೆಯನ್ನು ಅನಾವರಣಗೊಳಿಸಲಾಯಿತು. ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಹಾಗೂ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಶ್ರೀ...

ಲಕ್ನೋ ಗೆಲುವಿನ ಓಟಕ್ಕೆ ಕೋಲ್ಕತ್ತಾ ಲಗಾಮು ?

ಪುಣೆ: ಐಪಿಎಲ್‍ನಲ್ಲಿ  ಇಂದು  ಎರಡು ಪಂದ್ಯಗಳು  ನಡೆಯಲಿದೆ. ಐಪಿಎಲ್‍ನ 52ನೇ ಪಂದ್ಯದಲ್ಲಿ  ಪಂಜಾಬ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ  ಕೋಲ್ಕತ್ತಾ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ  ಲಕ್ನೊ ಎದುರು  ಕೊಲ್ಕತ್ತಾಕೆ ಅಗ್ನಿ ಪರೀಕ್ಷೆಯಾಗಿದೆ. ಅಂಕಪಟ್ಟಿಯಲ್ಲಿ  ಎರಡನೆ ಸ್ಥಾನದಲ್ಲಿರುವ ಲಕ್ನೊ ತಂಡ 14 ಅಂಕ ಪಡೆದಿದ್ದು...

ಗುಜರಾತ್ ಎದುರು ಮುಂಬೈಗೆ ರೋಚಕ ಗೆಲುವು

ಮುಂಬೈ: ಟಿಮ್ ಡೇವಿಡ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಡೇನಿಯಲ್ ಸ್ಯಾಮ್ಸ್ ಅವರ ಬೌಲಿಂಗ್ ಕೈಚಳಕದಿಂದ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ದ 5 ರನ್ ಗಳ ರೋಚಕ ಗೆಲುವು ಪಡೆದಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ರೋಚಕ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ...

ಸನ್ ರೈಸರ್ಸ್ ಮುಳುಗಿಸಿ ಸೇಡು ತೀರಿಸಿಕೊಂಡ ವಾರ್ನರ್

ಮುಂಬೈ:ಸನ್ ರೈಸರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಸನ್ ರೈಸರ್ಸ್ ಮುಳುಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್. ವಾರ್ನರ್ ಸನ್ ರೈಸರ್ಸ್ ವಿರುದ್ಧ ಚೆನ್ನಾಗಿ ಆಡಿದ್ದರ ಹಿಂದೆ ಒಂದು ಕಾರಣವಿದೆ. ಡೇವಿಡ್ ವಾರ್ನರ್ ಕಳೆದ ಸೀಸನ್ಗಳಲ್ಲಿ ಸನ್ ರೈಸರ್ಸ್ ಪರ ಆಡಿದ್ದರು. ನಿನ್ನೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಒಂದು...

ಇಂದಾದರೂ ಪ್ಲೇ ಆಫ್ ಪ್ರವೇಶಿಸ್ತುತಾ ಟೈಟಾನ್ಸ್  ? 

ಮುಂಬೈ: ಅಂಕಪಟ್ಟಿಯ  ಅಗ್ರಸ್ಥಾನಿ ಗುಜರಾತ್ ಟೈಟಾನ್ಸ್  ಇಂದು  ಮುಂಬೈ ಇಂಡಿಯನ್ಸ್ ತಂಡವನ್ನು  ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಬಲಿಷ್ಠ ಗುಜರಾತ್ ಟೈಟಾನ್ಸ್  ಬ್ಯಾಟಿಂಗ್ ಸಮಸ್ಯೆ ಬಗೆಹರಿಸಿಕೊಂಡು  ಮುಂಬೈ ಮೇಲೆ ಸವಾರಿ ಮಾಡಿ ಪ್ಲೇ ಆಫ್ ಪ್ರವೇಶಿಲು ಹೋರಾಟ ಮಾಡಲಿದೆ. ಕಳೆದ ಪಂದ್ಯದಲ್ಲಿ  ಗುಜರಾತ್ ಪಂಜಾಬ್ ವಿರುದ್ಧ 8 ವಿಕೆಟ್‍ಗಳ ಸೋಲು ಕಂಡಿತು. ಗುಜರಾತ್ ತಂಡ ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img