Thursday, August 21, 2025

ಕ್ರೀಡೆ

Sports News: ವಿರಾಟ್ ಮಾತಿಗೆ ಸಿಟ್ಟಾದ ನೆಟ್ಟಿಗರು.. ಅಂಥಾದ್ದೇನು ಹೇಳಿದ್ರು ಕೊಹ್ಲಿ..?

Sports News: ವಿರಾಟ್ ಕೊಹ್ಲಿ ಅಂದ್ರೆ ಬರೀ ಆರ್‌ಸಿಬಿಗರ ಅಚ್ಚುಮೆಚ್ಚಿನ ಆಟಗಾರನಲ್ಲ. ಬದಲಾಗಿ ಭಾರತದಲ್ಲಿರುವ ಎಲ್ಲ ಕ್ರಿಕೇಟ್ ಪ್ರೇಮಿಗಳ ನೆಚ್ಚಿನ ಕ್ರಿಕೇಟಿಗ. ಅಲ್ಲದೇ, ಎಷ್ಟೇ ಬ್ಯುಸಿ ಇದ್ದರೂ, ಪತ್ನಿ- ಮಕ್ಕಳಿಗೆ ಸಮಯ ಮೀಸಲಿಡುವ ಇವರ ಗುಣವೇ, ಇವರನ್ನು ಇನ್ನಷ್ಟು ಗೌರವಿಸುವಂತೆ, ಪ್ರೀತಿಸುವಂತೆ ಮಾಡೋದು. ಆದ್ರೆ ಇದೀಗ, ಕೊಹ್ಲಿ ಆಡಿತ ಮಾತಿನಿಂದ, ನಿಟ್ಟಿಗರು ಸಿಟ್ಟಾಗಿದ್ದಾರೆ. https://twitter.com/mufaddal_vohra/status/1838576034284716276 ಈ ವೀಡಿಯೋದಲ್ಲಿ...

ಕೀನ್ಯಾ ಕ್ರಿಕೇಟ್ ಟೀಂ ಮುಖ್ಯ ಕೋಚ್ ಹುದ್ದೆಯಿಂದ ವಜಾಗೊಂಡ ದೊಡ್ಡ ಗಣೇಶ್

Sports News: ಕೆಲ ದಿನಗಳ ಹಿಂದಷ್ಟೇ ಕನ್ನಡಿಗ, ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ದೊಡ್ಡ ಗಣೇಶ್, ಕೀನ್ಯಾ ಕ್ರಿಕೇಟ್ ಟೀಂನ ಮುಖ್ಯ ಕೋಚ್ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಬಿತ್ತರಿಸಿದ್ದೆವು. ಆದ್ರೆ ಒಂದೇ ತಿಂಗಳಲ್ಲಿ ದೊಡ್ಡಗಣೇಶ್ ಈ ಸ್ಥಾನದಿಂದ ವಜಾಗೊಂಡಿದ್ದಾರೆ. https://youtu.be/s-HJJQfWKEE ದೊಡ್ಡಗಣೇಶ್ ಕೆಲವು ರೂಲ್ಸ್ ಫಾಲೋ ಮಾಡದ ಕಾರಣ, ಅವರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸಲಾಗಿದೆ. ಅಕ್ಟೋಬರ್‌ನಲ್ಲಿ ನಡೆಯುವ ಆಫ್ರಿಕಾ...

Sports News: ಕುಸ್ತಿಪಟು ಭಜರಂಗ್ ಪೂನಿಯಾಗೆ ಜೀವ ಬೆದರಿಕೆ: ಎಫ್‌ಐಆರ್ ದಾಖಲು

Sports News: ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ವಿನೀಶ್ ಫೋಗಟ್ ಸರ್ಕಾರಿ ಕೆಲಸ ತೊರೆದು, ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿದ ಕೆಲ ದಿನಗಳಲ್ಲೇ ಭಜರಂಗ್ ಪೂನಿಯಾಗೆ ಜೀವ ಬೆದರಿಕೆ ಸಂದೇಶ ಬಂದಿದೆ. https://youtu.be/wvjs88dRpdY ವಿದೇಶಿ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಭಜರಂಗ್ ಪೂನಿಯಾ ದೂರು ನೀಡಿದ್ದು, ಆದಷ್ಟು ಬೇಗ ಕಾಂಗ್ರೆಸ್...

ರೈಲ್ವೆ ಇಲಾಖೆಯಲ್ಲಿ ಕೆಲಸ ತೊರೆದ ವಿನೀಶ್ ಫೋಗಟ್: ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ..?

Sports News: ಕುಸ್ತಿಪಟು ವಿನೀಶ್ ಫೋಗಟ್, ಒಲಂಪಿಕ್ಸ್‌ನಲ್ಲಿ ತೂಕ ಹೆಚ್ಚಾದ ಕಾರಣಕ್ಕೆ, ಪದಕ ಗೆಲ್ಲದೇ, ಭಾರತಕ್ಕೆ ವಾಪಸ್ಸಾಗಿದ್ದರು. ಆ ಬೇಸರ ಅವರಲ್ಲಿದ್ದರೂ, ಅವರು ಪಟ್ಟಿದ್ದ ಪ್ರಯತ್ನಕ್ಕೆ ಬೆಲೆ ಕೊಟ್ಟು, ಭಾರತೀಯರು ಅವರನ್ನು ಪ್ರೀತಿಯಿಂದಲೇ ಬರಮಾಡಿಕೊಂಡಿದ್ದರು. ಇದೀಗ ವಿನೀಶ್ ರೈಲ್ವೆ ಇಲಾಖೆಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಇದೆ. https://youtu.be/BVOtpNotDsI ವಿನೀಶ್ ಫೋಗಟ್ ತಮ್ಮ ಕೆಲಸಕ್ಕೆ...

Sports News: ರಾಜಕೀಯಕ್ಕೆ ಎಂಟ್ರಿ ಕೊಟ್ಟ ಕ್ರಿಕೇಟಿಗ ರವೀಂದ್ರ ಜಡೇಜಾ

Cricket News: ವರ್ಲ್ಡ್‌ಕಪ್‌ನಲ್ಲಿ ಭಾರತಕ್ಕೆ ಕಪ್ ಗೆಲ್ಲಿಸಿಕೊಟ್ಟ ಬಳಿಕ ಕ್ರಿಕೇಟಿಗ ರವೀಂದ್ರ ಜಡೇಜಾ ಮತ್ತು ಕೊಹ್ಲಿ ವರ್ಲ್ಡ್ ಕಪ್ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಜಡ್ಡು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. https://youtu.be/g2Susha4t0s ಬಿಜೆಪಿ ಸದಸ್ಯತ್ವ ಸ್ವೀಕರಿಸಿರುವ ರವೀಂದ್ರ ಜಡೇಜಾ, ರಾಜಕಾರಣಕ್ಕೆ ಬಂದಿದ್ದಾರೆ. ಇವರ ಪತ್ನಿ ಅದಾಗಲೇ ಬಿಜೆಪಿ ಪಕ್ಷದಲ್ಲಿದ್ದು, ಜಾಮ್‌ನಗರದಲ್ಲಿ ಶಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲ...

New Delhi : ಯುವಿ ಭವಿಷ್ಯ ಹಾಳು ಮಾಡಿದ್ರಾ ಧೋನಿ? ಯುವರಾಜ್​​ ಸಿಂಗ್​​ ತಂದೆ ಹೀಗೆ ಹೇಳಿದ್ದೇಕೆ?

ನವದೆಹಲಿ: ಭಾರತೀಯ ಕ್ರಿಕೆಟ್​ ಲೋಕದ ದಂತಕಥೆಗಳಾದ ಮಾಜಿ ನಾಯಕ ಕಪಿಲ್​ ದೇವ್ ಹಾಗೂ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಯುವರಾಜ್ ಸಿಂಗ್​ ತಂದೆ ಹರಿಹಾಯ್ದಿದ್ದಾರೆ.. ಸಂದರ್ಶನವೊಂದರಲ್ಲಿ ಮಾತನಾಡಿರುವ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್ ತಂದೆ ಯೋಗರಾಜ್​ ಸಿಂಗ್, ಹಳೆಯ ವಿಚಾರಗಳನ್ನು ಕೆದಕಿ ಕಪಿಲ್​ ದೇವ್​ ಹಾಗೂ ಧೋನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಪಿಲ್​ ದೇವ್ ನಮ್ಮ...

Virat Kohli Takes Train Ride: ರೈಲಿಗಾಗಿ ಕಾದು ಕುಳಿತ ಕಿಂಗ್​ ಕೊಹ್ಲಿ: ವಿಡಿಯೋ ನೋಡಿ ಅಭಿಮಾನಿಗಳಿಗೆ ಶಾಕ್

ಟೀಂ ಇಂಡಿಯಾ ಆಟಗಾರ ವಿರಾಟ್​ ಕೊಹ್ಲಿ (Virat Kohli) ತಮ್ಮ ಫ್ಯಾಮಿಲಿಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಪ್ರಸ್ತುತ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ (Anushka Sharma) ಹಾಗೂ ಮಕ್ಕಳೊಂದಿಗೆ ಲಂಡನ್​ನಲ್ಲಿ ಇದ್ದಾರೆ. ಕೊಹ್ಲಿ, ಅನುಷ್ಕಾ ದಂಪತಿ ಲಂಡನ್ (London)​​ ನಗರದ ಬೀದಿ ಬೀದಿಗಳಲ್ಲಿ ಸಾಮಾನ್ಯರಂತೆ ಓಡಾಡುವುದು, ರಸ್ತೆ...

ತೆರೆ ಮೇಲೆ ಬರ್ತಿದೆ ಯುವರಾಜ್ ಸಿಂಗ್ ಬಯೋಪಿಕ್

ಭಾರತ ಕ್ರಿಕೆಟ್ ತಂಡದ ಮಾಜಿ ಆಲ್​ ರೌಂಡರ್ ಯುವರಾಜ್ ಸಿಂಗ್ ಅವರ ಜೀವನಗಾಥೆ ಚಲನಚಿತ್ರ ಆಗಿ ತೆರೆ ಮೇಲೆ ಬರುತ್ತಿದೆ. ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಇರಲಿ, ಫೀಲ್ಡಿಂಗ್ ಇರಲಿ, ಅಲ್ಲಿ ಯುವಿ ಆಟ ಮಾತ್ರ ಅಭಿಮಾನಿಗಳಿಗೆ ರಸದೌತಣ ಕೊಡುತ್ತಿತ್ತು. ಯುವರಾಜ್ ಸಿಂಗ್ ಕ್ರಿಕೆಟ್​ನಿಂದ ದೂರವಾಗಿ ತುಂಬಾ ವರ್ಷಗಳಾಯ್ತು. ಅಭಿಮಾನಿಗಳು ಯುವರಾಜ್ ಸಿಂಗ್ ಅವ್ರನ್ನ ತುಂಬಾನೇ...

ಡಿವೋರ್ಸ್ ನಂತರ ಬ್ರಿಟಿಷ್ ನಟಿಯ ಜೊತೆ ಪಾಂಡ್ಯ ಜಾಲಿ ವೆಕೇಷನ್!

ನತಾಶಾ ಜೊತೆಗಿನ ಡಿವೋರ್ಸ್ ನಂತರ ಟೀಂ ಇಂಡಿಯಾ ಆಲ್​ರೌಂಡರ್ ಹಾರ್ದಿಕ್​ ಪಾಂಡ್ಯ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರಾ? ಎನ್ನುವ ಪ್ರಶ್ನೆ ಮೂಡಿದೆ. ಯಸ್.. ಹಾರ್ದಿಕ್​ ಪಾಂಡ್ಯ, ಫಾರಿನ್​ ಬ್ಯೂಟಿಯ ಜೊತೆ ಇರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದು, ನೆಟ್ಟಿಗರು ಅರೇ! ಇದೇನಪ್ಪಾ ನಮ್ಮ ಹಾರ್ದಿಕ್​ ಪಾಂಡೆ ಮತ್ತೆ ಫಾರಿನ್​ ಹುಡುಗಿಯ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ನತಾಶಾ ಅವರು...

ಕೀನ್ಯಾ ತಂಡದ ಕೋಚ್ ಈಗ ಕನ್ನಡಿಗ ದೊಡ್ಡ ಗಣೇಶ್

Cricket News: ಕೀನ್ಯಾ ಕ್ರಿಕೇಟ್ ಟೀಂ ತಂಡದ ಕೋಚ್ ಆಗಿ, ಕನ್ನಡಿಗ ದೊಡ್ಡ ಗಣೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ವೇಗದ ಬೌಲರ್ ಎನ್ನಿಸಿಕೊಂಡಿದ್ದ ದೊಡ್ಡ ಗಣೇಶ್, ಟೀಂ ಇಂಡಿಯಾ ಪರ 4 ಟೆಸ್ಟ್ ಕ್ರಿಕೇಟ್ ಮತ್ತು 1 ಏಕದಿನ ಪಂದ್ಯವಾಡಿದ್ದಾರೆ. ಬಳಿಕ ಗೋವಾ ತಂಡದ ಕೋಚ್ ಆಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ, ಕೀನ್ಯಾ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img