Sunday, July 26, 2026

ಕ್ರೀಡೆ

ಈ ದಿನದ ಪ್ರಮುಖ ಸುದ್ಧಿ..!

1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...! ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...

ಸ್ಮೃತಿ ಮಂದಾನ ಅರ್ಧಶತಕ…!

ಭಾರತ ಮಹಿಳಾ ತಂಡ ವೆಸ್ಟ್ ಇಂಡೀಸ್ ವಿರುಧ್ಧದ ಏಕದಿನ ಪಂದ್ಯದಲ್ಲಿ 6 ವಿಕಟ್‌ಗಳಿಂದ ಭರ್ಜರಿ ಜಯಗಳಿಸಿದೆ. ಟೀಂ ಇಂಡಿಯಾ ಆರಂಭಿಕ ಆಟಗಾರರ ನೆರವಿನಿಂದ ಕೊನೆಯ ಹಾಗೂ 3ನೇ ಏಕದಿನ ಪಂದ್ಯವನ್ನು 6 ವಿಕಟ್‌ಗಳಿಂದ ಗೆಲುವಿನ ನಗೆ ಬೀರಿದೆ.ವೆಸ್ಟ್ ಇಂಡಿಸ್‌ನಲ್ಲಿ ನೆಡೆಯುತ್ತಿದ್ದ 3 ಏಕದಿನ ಪಂದ್ಯಗಳಲ್ಲಿ ಮೊದಲ ಪಂದ್ಯವನ್ನು ಸೋತಿದ್ದ ಭಾರತದ ವನಿತೆಯರ ತಂಡವು ಉಳಿದ 2...

ಪಾಯಿಂಟ್ಸ್ ಕದನ- ಏಕಕಾಲದಲ್ಲಿ ನಡೆಯಲಿವೆ 2 IPL ಪಂದ್ಯ…!

ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...

15 ವರ್ಷಗಳ ಬಳಿಕ ಭಾರತ-ಆಸೀಸ್ ಮಹಿಳಾ ಟೆಸ್ಟ್ ಪಂದ್ಯ

ಭಾರತದ ಮಹಿಳಾ ಕ್ರಿಕೆಟ್ ತಂಡವು ಇಂದಿನಿಂದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ವಿರುದ್ದ ಪಿಂಕ್ ಬಾಲ್ ಟೆಸ್ಟ್ ಆಡಲಿದೆ. ಮಿಥಾಲಿ ರಾಜ್ ಸಾರಥ್ಯದ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಅತಿಥೇಯ ಆಸ್ಟ್ರೇಲಿಯಾ ಮಹಿಳೆಯರ ತಂಡಗಳ ನಡುವೆ ಕ್ವೀನ್ಸ್ ಲ್ಯಾಂಡ್‌ನಲ್ಲಿ ಇಂದಿನಿಂದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ನೆಡೆಯಲಿದೆ. 3 ಪಂದ್ಯಗಳ ಏಕದಿನ ಹಾಗೂ ಟಿ-20...

ಸನ್ ರೈಸರ್ಸ್ ತಂಡದಿಂದ ದೂರ ಉಳಿಯುವೆ ಎಂದ ವಾರ್ನರ್

ಸನ್ ರೈಸರ್ಸ್ ತಂಡದ ಮಾಜಿ ಕ್ಯಾಪ್ಟನ್ ಡೇವಿಡ್ ವಾರ್ನರ್ ತಮ್ಮ ಕಳಪೆ ಪ್ರದರ್ಶನದಿಂದಾಗಿ ತಂಡದಲ್ಲಿ ಸ್ಥಾನ ಕಳೆದು ಕೊಂಡಿದ್ದರು. ಅಲ್ಲದೆ ಇನ್ನು ಮುಂದೆ ತಂಡದಲ್ಲಿ ಆಡೋದಿಲ್ಲ ಅಂತ ಹಿಂಟ್ ನೀಡಿದ್ದಾರೆ. ಹೀಗೆ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್ ಇನ್ನು ಮುಂದೆ ಮೈದಾನದಲ್ಲಿ ನಾನು ಹೈದರಬಾದ್ ಪರ ಕಾಣಿಸಿಕೊಳ್ಳೋದಿಲ್ಲವೆಂಬ ಅರ್ಥದಲ್ಲಿ ಉತ್ತರಿಸಿದ್ದಾರೆ. ಈಗಾಗಲೇ...

ಪೊಲಾರ್ಡ್ ವಿಶ್ವ ದಾಖಲೆ…!

ಟಿ-20 ಕ್ರಿಕೆಟ್‌ನ ಅತ್ಯಂತ ಜನಪ್ರಿಯ ಆಟಗಾರ ವೆಸ್ಟ್ ಇಂಡೀಸ್‌ನ ಪ್ರಮುಖ ಆಲ್ ರೌಂಡರ್ ಕೆರೆನ್ ಪೊಲಾರ್ಡ್ ಟಿ-20 ಮಾದರಿಯಲ್ಲಿ ಹೊಸ ವಿಶ್ವ ದಾಖಲೆ ಬರೆದ್ದಿದ್ದಾರೆ . 10.000 ರನ್ ಜೊತೆಗೆ 300 ವಿಕೆಟ್ ಪಡೆದ ವಿಶ್ವದ ಮೊದಲ ಆಟಗಾರ ಅನ್ನೋ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮಂಗಳವಾರ ನೆಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಕೆ...

ಈ ದಿನದ ಪ್ರಮುಖ ಸುದ್ದಿಗಳು..!

1.ಭಾರತದ ನೆರವು ಕೋರಿದ ತಾಲಿಬಾನ್ ಆಫ್ಘಾನಿಸ್ತಾನದಲ್ಲಿ ಸ್ಥಗಿತಗೊಳಿಸಲಾಗಿದ್ದ ವಿಮಾನ ಸಂಚಾರವನ್ನು ಪುನರಾರಂಭಿಸಲು ತಾಲಿಬಾನ್ ಸರ್ಕಾರ ಭಾರತವನ್ನು ಕೋರಿದೆ. ಅಫ್ಘಾನಿಸ್ತಾನ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಭಾರತದೊಂದಿಗೆ ಸಂವಹನ ನಡೆಸಿರೋ ತಾಲಿಬಾನಿಗಳು. ಅಮೆರಿಕ ಹಾಳುಗೆಡವಿ ಹೋಗಿದ್ದ ವಿಮಾನ ನಿಲ್ದಾಣವನ್ನ ಕತಾರ್ ಸರಿಪಡಿಸಿದೆ. ಹೀಗಾಗಿ ನಮ್ಮ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳು ಭಾರತಕ್ಕೆ ಹಾರಾಟ...

ಈ ದಿನದ ಪ್ರಮುಖ ಸುದ್ದಿಗಳು..!

1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...! ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು  ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...

ಗೆಲುವಿನಿಂದ ಆತ್ಮಸ್ಥೈರ್ಯ ಹೆಚ್ಚಾಗಿದೆ ಎಂದ ಕೆಕೆಆರ್..!

www.karnatakatv.net: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿದೆ ಅಂತ ಕೋಲ್ಕತ್ತಾ ನೈಟ್ ರೈಡರ್ಸ್ ಕ್ಯಾಪ್ಟನ್ ಇಯಾನ್ ಮಾರ್ಗನ್ ಹೇಳಿದ್ದಾರೆ. ಹಲವು ದಿನಗಳ ಬಳಿಕ ತಂಡ ಈ ರೀತಿ ಪ್ರದರ್ಶನ ನೀಡಿದ್ದು ಅತ್ಯಂತ ಸಂತೋಷ ತಂದಿದೆ. ಎರಡು ಆವೃತ್ತಿಗಳಲ್ಲಿ ಸತತವಾಗಿ ಪರಿಶ್ರಮ ವಹಿಸಿದ್ದ ನಮಗೆ ಈ ಬಾರಿ ವಿಜಯ ಒಲಿದಿದೆ ಎಂದಿದ್ದಾರೆ. ಪ್ರತಿಭಾನ್ವಿತ ಆಟಗಾರನ್ನೊಳಗೊಂಡಿರೋ ನಮ್ಮ...

ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು..!

ಐಪಿಎಲ್ ನ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. 135 ರನ್ ಗಳ ಸಾಧಾರಣ ಗುರಿಯ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್, 17.5 ಓವರ್ ಗಳಲ್ಲಿ ಕೇವ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ  ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img