1.ರೈತರ ವಿರುದ್ಧದ ಕೇಸ್ ವಾಪಸ್...!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರೋ ಮಧ್ಯೆ ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳೋದಕ್ಕೆ ಯೋಗಿ ಸರ್ಕಾರ ನಿರ್ಧರಿಸಿದೆ. ಪೈರಿಗೆ ಬೆಂಕಿ ಇಡೋ ಮೂಲಕಪರಿಸರ ಮಾಲಿನ್ಯಕ್ಕೆ ಕಾರಣವಾಗಿದ್ದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ದಾಖಲಾಗಿತ್ತು. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರೋ ರೈತರ...
1.ತಾಲಿಬಾನ್ ಪರ ಚೀನಾ ವಕಾಲತ್ತು
ಜಪ್ತಿಮಾಡಿರೋ ಅಫ್ಘಾನಿಸ್ತಾನದ ಆಸ್ತಿಗಳನ್ನು ಮುಕ್ತಗೊಳಿಸುವುಂತೆ ಅಮೆರಿಕಾಗೆ ತಾಲೀಬಾನ್ ನ ಒತ್ತಾಯಕ್ಕೆ ಚೀನಾ ಬೆಂಬಲಿಸಿದೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿಯರ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸಾತ್ಮಕ ನಡೆಗೆ ಕಿಡಿ ಕಾರಿದ್ದ ಅಮೆರಿಕಾ ಅಫ್ಘಾನಿಸ್ತಾನದ ಸೆಂಟ್ರಲ್ ಬ್ಯಾಂಕ್ ಗೆ ಸೇರಿದ ಸುಮಾರು 9.5 ಬಿಲಿಯನ್ ಮೊತ್ತದ ಆಸ್ತಿಯನ್ನು ಜಪ್ತಿಮಾಡಿತ್ತು. ಅಲ್ಲದೆ ಕಾಬೂಲ್ ಗೆ ನಗದು...
www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ.
ಹೌದು.. ನಾಯಕ ವಿರಾಟ್ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು, ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...
1.ಕ್ವಾಡ್ ನಲ್ಲಿ ಪ್ರಧಾನಿ ಮೋದಿ...!
ಸೆಪ್ಟಂಬರ್ 24 ರಂದು ಅಮೆರಿಕಾಧ್ಯಕ್ಷ ಜೋ ಬೈಡನ್ ಆಯೋಜಿಸಿರೋ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡ್ ಭಾಗವಹಿಸಲಿದ್ದಾರೆ. ಸೆ. 25ರಂದು ನ್ಯೂಯಾರ್ಕ್ ನಲ್ಲಿ ನಡೆಯಲಿರೋ ವಿಶ್ವಸಂಸ್ಥೆ ಸಾಮಾನ್ಯಸಭೆಯ 76ನೇ ಅಧಿವೇಶನದ ಉನ್ನತ ಮಟ್ಟದ ವಿಭಾಗದ 'ಸಾಮಾನ್ಯ ಚರ್ಚೆಯನ್ನುದ್ದೇಶಿಸಿ ಪ್ರಧಾನಿ ಮೋದಿ...
www.karnatakatv.net :ಟೀಂ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆದ್ರೆ ಐಸಿಸಿ ಟ್ರೊಫಿ ಗೆದ್ದಿಲ್ಲ ಅಂದ ಮಾತ್ರಕ್ಕೆ ಅವರನ್ನು ಟೀಕೆ ಮಾಡೋದು ಸರಿಯಲ್ಲ .
ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಜನರ ಟೀಕೆಗಳಿಗೆ ಕೊಹ್ಲಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕೊಹ್ಲಿ ನಿವೃತ್ತಿ ಘೋಷಿಸೋವರೆಗೂ ಅವರನ್ನೇ ಟೀಮ್ ಇಂಡಿಯಾ...
www.karnatakatv.net :ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರಂದು ಆರಂಭವಾಗಲಿದೆ. ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ.
ಭಾರತದಲ್ಲಿ...
www.karnatakatv.net :ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮೂವರು ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ನಿಂದ ಈ ಮೂವರು ಸದಸ್ಯರು ಹೊರಗುಳಿದಿದ್ದಾರೆ.
ರವಿಶಾಸ್ತ್ರಿ, ಭರತ್ ಅರುಣ್ ಮತ್ತು ಆರ್ ಶ್ರೀಧರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರವಿಶಾಸ್ತ್ರಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದು, ಭರತ್...
ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದಲ್ಲಿ ಪದಕಗಳ ಸಂಖ್ಯೆಯನ್ನು 12 ಕ್ಕೆ ಏರಿಸಿದ್ದಾರೆ. ಒಲಂಪಿಕ್ಸ್ ಅಥವಾ ಪ್ಯಾರಾಲಿಂಪಿಕ್ಸ್ ನ ಒಂದೇ ಆವೃತ್ತಿಯ ಎರಡು ವೈಯಕ್ತಿಕ ಪದಕವನ್ನು ಗೆದ್ದಿರುವ ಸಾಧನೆಯನ್ನು ಶೂಟರ್ ಅವನಿ ಲೇಖರಾ ಮಾಡಿದ್ದಾರೆ.
1960ರಲ್ಲಿ ಆರಂಭವಾಗಿ 11 ಆವೃತ್ತಿಗಳನ್ನು ಕಂಡಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಇದೇ ಮೊದಲ ಬಾರಿಗೆ 2020 ಟೋಕಿಯೊ ಪ್ಯಾರಾಲಿಂಪಿಕ್ಸ್ ಭಾರತ 12 ಪದಕಗಳನ್ನು ಗೆದ್ದಿದೆ.
ಈ...
ಇಂಡಿಯಾ ಟೀಮ್ ನಾಯಕ ವಿರಾಟ್ ಕೊಹ್ಲಿ ಶತಕಗಳಿಸಿ ಎರಡು ವರ್ಷ ಕಳೆದಿವೆ. ಉತ್ತಮ ಆರಂಭವನ್ನು ಪಡೆದರೂ ಅದನ್ನು ಶತಕವನ್ನಾಗಿಸಿ ಪರಿವರ್ತಿಸಲು ಕೊಹ್ಲಿಗೆ ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ದದ ಸರಣಿಯ ಐದು ಇನ್ನಿಂಗ್ಸ್ ಗಳಲ್ಲಿ ವಿರಾಟ್ ಕೊಹ್ಲಿ ಕೇವಲ ಒಂದು ಅರ್ಧ ಶತಕ ಮಾತ್ರಗಳಿಸಿದ್ದಾರೆ. ಇನ್ನೆರಡು ಇನಿಂಗ್ಸ್ಗಳಲ್ಲಿ 42 ಮತ್ತು 20 ರನ್ಗಳಿಸಿ ಔಟ್ ಆಗಿದ್ದಾರೆ. ಐದರಲ್ಲಿ...
www.karnatakatv.net : ಲೀಡ್ಸ್ ನ ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಟೆಸ್ಟ್ ನ 4 ನೇ ದಿನದ ಮೊದಲ ಸೆಷನ್ ನಲ್ಲಿ ಭಾರತದ ಚೇತೇಶ್ವರ ಪೂಜಾರ ಓಲ್ಲಿ ರಾಬಿನ್ಸನ್ ಗೆ ಬೇಗನೆ ಬಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ತನ್ನ ಡಿಆರ್ಎಸ್ ಅನ್ನು ಸರಿಯಾಗಿ ಪಡೆದರು, ಏಕೆಂದರೆ ಅಂಪೈರ್ ನಾಟೌಟ್ ನಿರ್ಧಾರವನ್ನು ಹಿಮ್ಮೆಟ್ಟಿಸಿದರು. ಭಾರತ 83.3...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...