Saturday, July 25, 2026

ಕ್ರೀಡೆ

ಏಕ ದಿನ ಸರಣಿ ಕುಸಾಲ್ ಪೆರೇರ ಔಟ್

www.karnatakatv.net : ಭಾನುವಾರದಿಂದ ಆರಂಭವಾಗಲಿರುವ  ಭಾರತ ತಂಡದ ವಿರುದ್ದ ಲಂಕಾ  ತಂಡವು ಲಿಮಿಟೆಡ್ ಓವರ್ ಗಳ ಸರಣಿಗೂ ಮೋದಲೇ ಹಿನ್ನಡೆಯಾಗಿದೆ. ಮಾಜಿ ನಾಯಕ ವಿಕೆಟ್ ಕೀಪರ್, ಕುಸಾಲ್ ಪೆರೇರಾ ಏಕದಿನ ಮತ್ತು ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ ವೇಗಿ ಬಿನೂರ ಫರ್ನಾಂಡೋ ಕೂಡಾ ಏಕದಿನ ಸರಣಿ ಇಂದ ಕೊರಬಿದ್ದಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ...

ದೀಪಕ್ ಹೂಡ ಬರೊಡ ತಂಡಕ್ಕೆ ವಿದಾಯ

ಕಿರಿಕ್ ಕೃನಾಲ್ ತಂಡಕ್ಕೆ ವಿದಾಯ ತಿಳಿಸಿದ್ದಾರೆ . ಸೈಯದ್ ಮುಸ್ತಕ್ ಅಲಿ ಸರಣಿಯಲ್ಲಿ ಕೃನಾಲ್ ಮತ್ತು ದೀಪಕ್ ನಡುವೆ ಜಗಳವಾಗಿತ್ತು ಅವಾಚ್ಯ ಶಬ್ದಗಳಿಂದ ನಿಂದ್ದಿಸಿದ್ದರು ಈ ಕಾರಣದಿಂದ ದೀಪಕ್ ಹೂಡ ಬರೊಡ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.ದೀಪಕ್ ಹೂಡ ರಾಜಸ್ತಾನ ತಂಡಕ್ಕೆ ಸೆರ್ಪಡೆಯಾಗಿದ್ದಾರೆ . ಹೂಡ 46 ಪಂದ್ಯಗಳನ್ನು ಆಡಿ 2908 ರನ್ ಗಳನ್ನು ಗಳಿಸಿದ್ದಾರೆ...

ಪಾಕ್ ವಿರುದ್ದ ಟಿ 20 ಸರಣಿಗೆ ಬಲಿಷ್ಟ ತಂಡ ಪ್ರಕಟಿಸಿದ [ಇಸಿಬಿ]

ಇಂಗ್ಲೆಂಡ್ ಮತ್ತು ಪಾಕ್ ನಡುವೆ ನಡೆದ ಪಂದ್ಯದಲ್ಲಿ 3ಕ್ಕೆ 3ಪಂದ್ಯ ಸೊತ ಬಾಬರ್ ಪಡೆ ಸೊಲಿನ ಕಹಿಯಾ ನಡುವೆ ಟಿ20 ಸರಣಿಗೆ ಸಿದ್ದವಾಗಬೇಕಿದೆ ,ಪಾಕ್ ವಿರುದ್ದ ಟಿ20 ಸರಣಿಗೆ ಇಸಿಬಿ ಬಲಿಷ್ಟ ತಂಡ ಪ್ರಕಟಿಸಿದ್ದಾರೆ .ಕೊರೋನಾ ನೆಗೆಟಿವ್ ಬಳಿಕ ಹಿಂದಿರಿಗಿರುವ ಸ್ಟಾರ್ ಆಟಗಾರ ತುಂಬಾ ಬಲಿಷ್ಟ ತಂಡವನ್ನು ಇಸಿಬಿ ಪ್ರಕಟಿಸಿದ್ದಾರೆ. ಮಾರ್ಗನ್ ನಾಯಕತ್ವದಲ್ಲಿ ಟಿ20...

ಭುಜದ ಗಾಯಕ್ಕೆ ತುತ್ತಾಗಿರುವ ಕುಸಾಲ್ ಪೆರೆರಾ

ಭಾರತ ಹಾಗು ಶ್ರೀಲಂಕಾ ನಡುವಿನ ಸೀಮಿತ ಒವರ್ ಗಳ ಸರಣಿಯಿಂದ ಕುಸಾಲ್ ಪೇರೆರಾ ಹೊರಗುಳಿಯಲ್ಲಿದ್ದಾರೆ  ಬುಜದ ನೊವಿಗೆ ತ್ತುತ್ತಾಗಿರುವ ಇವರು ಶ್ರೀಲಂಕಾ ಹಾಗೂ ಭಾರತದ ಸರಣಿಗೆ ಅಲಭ್ಯರಾಗಿದ್ದಾರೆ ಜುಲೈ 18ರಿಂದ ಶುರುವಾಗಲಿರುವ ಏಕದಿನ ಪಂದ್ಯ ದಸೂನ್ ಶನಕ ಮುನ್ನಡೆಸಲಿದ್ದಾರೆಂದು ವರದಿಯೊಂದು ತಿಳಿಸಿದೆ. ಭುಜದ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕುಸಾಲ್ ಪೆರೆರಾ ಅವರು ಬುಧವಾರ ತಂಡದೊಂದಿಗೆ...

ರಿಷಭ್ ಪಂತ್ ಗೆ ಕೋವಿಡ್ ಪಾಸಿಟಿವ್

ಭಾರತದ ಪ್ರಮುಖ ವಿಕೆಟ್ ಕೀಪ್ ರಾದ ರಿಷಭ್ ಪಂತ್ ಗೆ  ಕೊರೋನಾ ಪಾಸಿಟಿವ್ ಇಂಗ್ಲೆಂಡ್ ನಲ್ಲಿಐಶೊಲೆಶನಲ್ಲಿದ್ದಾರೆ .ಬುದವಾರ ನಡೆದ  ಆಯ್ಕೆಗಾರರಾದ ಚೇತನ್ ಶರ್ಮಾ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೊಲ್ಕತ್ತಾ ದಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.ಆಗಷ್ಟ್ 4ರಿಂದ ಆರಂಭವಾಗಲಿರುವ 5 ಟೆಸ್ಟ ಪಂದ್ಯಗಳು .ಪಾಕಿಸ್ತಾನ ದ ವಿರುದ್ದ 3 ಟಿ20...

ಭಾರತದ ಇಬ್ಬರು ಆಟಗಾರರಿಗೆ ಕೋರೋನ ಪಾಸಿಟಿವ್

ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ 5 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಇಂಗ್ಲೆಂಡ್ ನೆಲದಲ್ಲಿ ಬಿಡು ಬಿಟ್ಟಿದೆ. ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡದ ಇಬ್ಬುರು ಆಟಗಾರರಿಗೆ ಕೊರೊನಾ ಪಾಸಿಟಿವ್ .ಆಟಗಾರರ ಹೆಸರನ್ನು ಇನ್ನು ಗೌಪ್ಯವಾಗಿ ಇಡಲಾಗಿದೆ .ಇಂಗ್ಲೆಂಡ್ ವಿರುದ್ದ ಟೆಸ್ಟ್ ಸರಣಿಗಾಗಿ ಭಾರತ ತಂಡದ 23 ಸದಸ್ಯರು ತೆರಳಿದ್ದಾರೆ.ಐಸೊಲೇಶನ್ನಲ್ಲಿ ಇದ್ದು ಜನದಟ್ಟಣೆ ಇರುವ ಪ್ರದೇಶಗಳಿಗೆ...

ಶ್ರೀಲಂಕಾ ಮತ್ತು ಭಾರತ ಏಕದಿನ ಮತ್ತು ಟಿ20 ಪಂದ್ಯ ಧವನ್ ಬದಲು ಪಾಂಡ್ಯಗೆ ನಾಯಕನ ಪಟ್ಟ ನೀಡಬೆಕೆಂದ ಮಾಜಿ ಆಟಗಾರ ; ಜೀತೆಂದ್ರ ಸಿಂಗ್

ಶ್ರೀಲಂಕಾದ ಪ್ರವಾಸದಲ್ಲಿ ಭಾರತದ ಯುವ ಆಟಗಾರರ ತಂಡ ಧವನ್ ನಾಯಕ್ವತದಲ್ಲಿ ಶ್ರೀಲಂಕಾದಲ್ಲಿ ಬಿಡು ಬಿಟ್ಟಿದೆ .ಹಾರ್ದಿಕ್ ಪಾಂಡ್ಯ ಬಾಲ್ಯದ ಕೊಚ್ ಈ ರೀತಿ ಅಭಿಪ್ರಾಯ ಪಟ್ಟಿದ್ದಾರೆ. ನಾಯಕತ್ವವನ್ನು ಪಾಂಡ್ಯಗೆ ನೀಡಬೆಕಿತ್ತು ಎಂದು 3 ಏಕದಿನ 3 T20 ಪಂದ್ಯಗಳನ್ನು ಆಡಲಿರುವ ಧವನ್ ಪಡೆ ಜುಲ್ಯೆ 18ಕ್ಕೆ ನಡೆಯಲಿರುವ ಮೊದಲ ಏಕದಿನ ಪಂದ್ಯ .ಎಲ್ಲಾ ಪಂದ್ಯಗಳು...

ಸೌಥ್ ಆಫ್ರಿಕಾಗೆ ಮುಖಭಂಗ ; ಬವುಮಾ ಪಡೆ ವಿರುದ್ದ ಸುಲಭವಾಗಿ ಗೆದ್ದ ಐರ್ಲೆಂಡ್ ಪಡೆ.

ಆಯಂಡಿ ಬಾಲ್ಬಿನ್ರಿ 102 ಶತಕತ ನೆರವಿನಿಂದ ಎರಡನೇ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಪಡೆದಿದೆ .ಮೊದಲ ಬಾರಿ ಗೆದ್ದುಇತಿಹಾಸ ಸೃಷ್ಟಿಸಿದ್ದಾರೆ .ಮೊದಲು ಬ್ಯಾಟಿಂಗ್ ಮಾಡಿದ ಆಯಂಡಿ ಪಡೆ 50 ಓವರ್ ಗಳಲ್ಲಿ5 ವಿಕೆಟ್ ನಷ್ಟಕ್ಕೆ 290 ರನ್ ಬೃಹತ್ ಮೊತ್ತ ಗಳಿಸಿದರು. ಈ ಗುರಿಯನ್ನು ಬೆನ್ನತ್ತಿದ್ದ ಬವುಮಾ ಪಡೆ ಜಾನೆಮನ್ ಮಾಲನ್ ಅವರ ಹೋರಟದ...

ಭಾರತಕ್ಕೆ ಏರಡನೇ ಬಾರಿ ವಿಶ್ವ ಬ್ಯಾಡ್ಮಿಂಟನ್ ಟೂರ್ನಿ

  ಭಾರತಕ್ಕೆ ಈಗ ಏರಡನೇ ಬಾರಿ ವಿಶ್ವ ಬ್ಯಾಡ್ಮಿಂಟನ್ ಟೂರ್ನಿಯನ್ನು 2026 ಕ್ಕೆ ಆತಿಥ್ಯ ನೀಡಲಾಗಿದೆ. 2023 ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಸುದಿರ್ ಮನ್ ಕಪ್ ಅನ್ನು ಚೀನಾಗೆ ಸ್ಥಳಾಂತರಿಸಲಾಗಿದ್ದು ಈಗ 2026 ಕ್ಕೆ ಭಾರತಕ್ಕೆ ಆತಿಥ್ಯವನ್ನು ನಿಡಲಾಗಿದೆ ಎಂದು ಬಿಡಬ್ಲ್ಯುಎಫ್‌ ಪ್ರಕಟಿಸಿದೆ. ಈ ಮೊದಲು 2009 ರಲ್ಲಿ ಹೈದರಾಬಾದ್‌ನಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್...

ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಪರಾಕ್ರಮ

ಕ್ರೀಡೆ : ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಪರಾಕ್ರಮ ತೋರಿದ್ದಾರೆ. ಸರಣಿಯ 3 ಪಂದ್ಯಗಳನ್ನೂ ಗೆಲ್ಲುವ ಮೂಲಕ ಇಂಗ್ಲೆಂಡ್ ದಿಗ್ವಿಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಬಾಬರ್ ಅಜಮ್ ಅಬ್ಬರದ ಬ್ಯಾಟಿಂಗ್ ಎಸೆತದಲ್ಲಿ 158 ರನ್ ಸಿಡಿಸಿದರು ರಿಜ್ವಾನ್ 74 ಇವರ ಜೊತೆಯಟದ...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img