www.karnatakatv.net ಪಂಜಾಬ್: ಭಾರತೀಯ ಕ್ರಿಕೆಟ್ ತಂಡದ ಯಶಸ್ವೀ ಆಟಗಾರ ಹರ್ಭಜನ್ ಸಿಂಗ್ ದಂಪತಿಗೆ ಗಂಡು ಮಗು ಜನನವಾಗಿದೆ. ಈ ಬಗ್ಗೆ ಅಭಿಮಾನಿಗಳೊಂದಿಗೆ ದಂಪತಿ ಸಂತಸ ಹಂಚಿಕೊಂಡಿದ್ದಾರೆ. ಹರ್ಭಜನ್ ಪತ್ನಿ ಗೀತಾ ಅವರು ತಮ್ಮ ಎರಡನೇ ಮಗುವಿಗೆ ತಾಯಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿಂಗ್ ‘ಬ್ಲೆಸ್ಡ್ ವಿತ್ ಎ ಬೇಬಿ ಬಾಯ್’, ಶುಕರ್...
www.karnatakatv.net ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಗೆ ಕೇವಲ ಒಂದು ವಾರ ಇರುವಾಗಲೇ ಶ್ರೀಲಂಕಾ ತಂಡದ ಬ್ಯಾಟಿಂಗ್ ಕೋಚ್ ಕೊರೊನಾಗೆ ತುತ್ತಾಗಿರುವುದು ಆತಂಕದ ಸಂಗತಿ. ಜುಲೈ 13ರಿಂದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಏಕದಿನ ಸರಣಿ ಆರಂಭವಾಗಲಿದ್ದು ಇದೀಗ ಲಂಕಾ ಪಾಳಯದ ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲವರ್ ಮಾದರಿ ಪಾಸಿಟಿವ್ ಬಂದಿದೆ. ತಂಡದೊಂದಿಗೆ...
www.karnatakatv.net : ರಾಷ್ಟ್ರೀಯ: ಭಾರತೀಯ ಅದ್ವಿತೀಯ ಕ್ರಿಕೆಟಿಗ ಎಂಎಸ್ ಧೋನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಕ್ರಿಕೆಟ್ ಲೋಕದ ದಿಗ್ಗಜ, ಅಭಿಮಾನಿಗಳ ಪಾಲಿಗೆ ಕ್ಯಾಪ್ಟನ್ ಕೂಲ್ ತಮ್ಮ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಹಾಗೂ ಗಣ್ಯರ ಶುಭಾಷಯಗಳ ಮಹಾ ಪೂರವೇ ಹರಿದು ಬರುತ್ತಿದೆ. ಕ್ರಿಕೆಟ್ ಆಸ್ಟ್ರೇಲಿಯ ಕೂಡ ಧೋನಿಗೆ ವಿಶೇಷ ರೀತಿಯ ಶುಭಾಷಯ...
www.karnatakatv.net: ಕ್ರೀಡೆ: ಬೆಂಗಳೂರು- ಮುಂಬರುವ ಟೋಕಿಯೋ ಒಲಿಂಪಿಕ್ಸ್ ಗೆ ಬೆಂಗಳೂರು ಮೂಲದ ಅದಿತಿ ಅಶೋಕ್ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದದ ಭಾರತದ ಮೊದಲ ಮಹಿಳಾ ಗಾಲ್ಫರ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಅದಿತಿ, ಸದ್ಯ 45ನೇ ಶ್ರೇಯಾಂಕವನ್ನು ಹೊಂದಿದ್ರು....
www.karnatakatv.net: ಕ್ರಿಕೆಟ್: ದುಬೈ- ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ, ಈಗಾಗಲೇ ಟಿ-20 ವಿಶ್ವಕಪ್ ದುಬೈಗೆ ಶಿಫ್ಟ್ ಆಗಿದೆ. ಇದೀಗ ವಿಶ್ವಕಪ್ ಪಂದ್ಯಾವಳಿ ಅಕ್ಟೋಬರ್ 17 ರಿಂದ ನವೆಂಬರ್ 14ರವರೆಗೆ ನಡೆಯಲಿದೆ ಎಂದು ಐಸಿಸಿ(ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಖಚಿತ ಪಡಿಸಿದೆ. ಈ ಬಾರಿ ಯುಎಇ ಮತ್ತು ಒಮಾನ್ ನಲ್ಲಿ ಟಿ-20 ವಿಶ್ವಕಪ್ 2021 ನಡೆಯಲಿದೆ ಎಂದು...
www.karnatakatv.net: ಕ್ರೀಡೆ: ಮುಂಬೈ- ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿ ವಿದೇಶದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮಾಹಿತಿ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಐಸಿಸಿ ಜೊತೆ ಮಾಹಿತಿ ಹಂಚಿಕೊಳ್ಳಲಾಗುವುದು ಎಂದಿರುವ ಜೈ ಶಾ, ಕೊನೆಗೂ ಟಿ-20 ವಿಶ್ವಕಪ್ ಟೂರ್ನಿ ವಿದೇಶದಲ್ಲಿ ಆಯೋಜನೆ ಮಾಡುವ...
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ನಲ್ಲಿ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ದಾಖಲೆ ಬರೆದಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಶಮಿ ಸಾಧನೆ ಮಾಡಿದ್ದಾರೆ. ಟೆಸ್ಟ್ ಫೈನಲ್ ನಲ್ಲಿ ಭಾರತ ಪರ 4 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತ-ನ್ಯೂಜಿಲೆಂಡ್ ನಡುವೆ...
ನಿನ್ನೆ ತಾನೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ಟೆಂಡೂಲ್ಕರ್ಗೆ ಕೊರೊನಾ ಸೋಂಕು ತಗಲಿರುವುದು ಧೃಡಪಟ್ಟಿತ್ತು. ಇಂದು ಮತ್ತೋರ್ವ ಕ್ರಿಕೇಟಿಗ ಯುಸೂಫ್ ಪಠಾಣ್ಗೆ ಕೊರೊನಾ ಇರುವುದು ಧೃಡಪಟ್ಟಿದೆ. ಸದ್ಯ ಯುಸೂಫ್ ಹೋಂ ಕ್ವಾರಂಟೈನ್ನಲ್ಲಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507...
ಮಾಸ್ಟರ್ ಬ್ಲಾಸ್ಟರ್ ಸಚಿನ್ ಟೆಂಡೂಲ್ಕರ್ಗೆ ಕೊರೊನಾ ಸೋಂಕು ತಗುಲಿದೆ. ಶನಿವಾರ ಸಚಿನ್ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ
ಬೆಂಗಳೂರಿನಲ್ಲಿ Home delivery
8147130507 / 7349360507
ತಲಕಾಡಿನ ರೈತ ಮಹದೇವಪ್ಪ ತಾನೆ...
ಯುಎಇ ತಂಡದ ಇಬ್ಬರು ಆಟಗಾರರು ಫಿಕ್ಸಿಂಗ್ ಮಾಡಿ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಆಟಗಾರರಿಗೆ ಐಸಿಸಿ ಎಂಟು ವರ್ಷ ನಿಷೇಧ ಶಿಕ್ಷೆ ವಿಧಿಸಿದೆ. ಯುಎಇ ತಂಡದ ಆಟಗಾರರಾದ ಮೊಹಮ್ಮದ್ ನಾವಿದ್ ಮತ್ತು ಶೈವೇನ್ ಅನ್ವರ್ ಮ್ಯಾಚ್ ಫಿಕ್ಸಿಂಗ್ ಮಾಡಿದ ಆರೋಪ ಸಾಬೀತಾಗಿದ್ದು, ಇವರಿಬ್ಬರನ್ನು ಎಂಟು ವರ್ಷ ಕ್ರಿಕೇಟ್ನಿಂದ ನಿಷೇಧಿಸಲಾಗಿದೆ.
ಇವರಿಬ್ಬರು ಕೂಡ 2019ರ ಐಸಿಸಿ ಟಿ20 ವಿಶ್ವಕಪ್...