Sunday, August 23, 2026

ರಾಜಕೀಯ

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿಜಯೇಂದ್ರ ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ ಎಂದಿದ್ದಾರೆ. ಒಂದು ಸಮುದಾಯವನ್ನು ಓಲೈಸಲು, ಕೇವಲ ಮತಬ್ಯಾಂಕ್ ಗಾಗಿ...

ಬಿಜೆಪಿಗರಿಗೆ ಜನರ ಸಂಕಷ್ಟಕ್ಕಿಂತ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು: ಹರಿಪ್ರಸಾದ್

Political News: ವಿಧಾನಸಭೆ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಗದ್ದಲ ಮಾಡುವುದೇ ಹೆಚ್ಚು ಎಂದು ಕೆಪಿಎಸ್‌ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ನಾಗೇಂದ್ರಗೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಬಿಜೆಪಿ ನಾಯಕು ಆಗ್ರಹಿಸಿ, ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಕಿಡಿಕಾರಿರುವ ಹರಿಪ್ರಸಾದ್, ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು...

Koppala News: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮೂರನೇ ದಿನವೂ ಹೋರಾಟ

Koppala News: ಕೊಪ್ಪಳ: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ ನಡೆಯುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸಚಿವ ಬಿ. ನಾಗೇಂದ್ರ ಅವರ ವಿರುದ್ಧ 189 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ವಿವಿಧ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಸಚಿವರು ರಾಜೀನಾಮೆ ನೀಡಬೇಕು...

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸರ್ಕಾರದ ಮುಖ್ಯ ಸಚೇತಕ ಐವನ್ ಡಿ ಸೋಜಾ ಸಭಾಪತಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕಾಂಗ್ರೆಸ್‌ನ ಹಲವು ವಿಧಾನ...

Political News: ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು!: ಆರ್.ಅಶೋಕ್

Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ ಇದೆ. ಆದರೂ ನಾಗೇಂದ್ರ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವುದರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಕಿಡಿಕಾರಿದ್ದು ನಾಗೇಂದ್ರ ರಾಜೀನಾಮೆ...

ಪದ್ಮನಾಭನಗರದಲ್ಲಿ 2028ಕ್ಕೆ ಕಾಂಗ್ರೆಸ್ ಗೆಲುವು ಖಚಿತ – ಗುರುಪ್ಪ ನಾಯ್ಡು

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಶತಸಿದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1980ರಿಂದಲೂ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ನಾಯಕರಾಗಿ ಕೆಲಸ ಮಾಡುತ್ತಿದ್ದು, ಅಂದಿನ ವಿದ್ಯಾರ್ಥಿ ನಾಯಕರ ತಂಡದಲ್ಲೇ ಡಿ.ಕೆ. ಶಿವಕುಮಾರ್ ಇದ್ದರು. ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರಾಗಿದ್ದರು. ಅಂದು ಪಕ್ಷಕ್ಕಾಗಿ...

ಪದ್ಮನಾಭನಗರದಲ್ಲಿ ಕಾಂಗ್ರೆಸ್ ಮುಖಂಡರು ಒಗ್ಗಟ್ಟಾಗಿದ್ದಾರೆ – ಸಂಜಯ್ ಗೌಡ

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಚಲನಚಿತ್ರ ನಿರ್ಮಾಪಕ ಸಂಜಯ್ ಗೌಡ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ...

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕೃಷ್ಣಪ್ಪ ತಿರುಗೇಟು – ಕಾಂಗ್ರೆಸ್ ತೊರೆದವರ ವಿರುದ್ಧ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಳಿಕ ಬಿಜೆಪಿ ಸೇರಿರುವ ಕೆಲ ನಾಯಕರ ಪಕ್ಷಾಂತರದ ಕುರಿತು ಜಿಬಿಎ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ವೈಯಕ್ತಿಕ ಸ್ವಾರ್ಥಕ್ಕೆ ಮಣಿಯದ ಕಾರಣ ಕೆಲವರು ಪಕ್ಷ ತೊರೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಪ್ಪ, ಪ್ರಮೋದ್ ಶ್ರೀನಿವಾಸ್ ಸೇರಿದಂತೆ ಕೆಲ ನಾಯಕರು...

ಮಗಳೇ, ನಾನು ಮದುವೆ ಆಗ್ತೀನಿ ಅಂದಾಗ ನನ್ನ ಮಗಳು ಕೊಟ್ಟ ಉತ್ತರವೇ ಬೇರೆ ಉಮಾಶ್ರೀ ಭಾವುಕ ಮಾತು

ಕನ್ನಡ ಚಿತ್ರರಂಗದ ಹಿರಿಯ ನಟಿ ಹಾಗೂ ಕಾಂಗ್ರೆಸ್‌ ನಾಯಕಿ ಉಮಾಶ್ರೀ ಅವರು ವಿಧಾನಪರಿಷತ್‌ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಧಾನಪರಿಷತ್ತಿನಲ್ಲಿ ಮಾತನಾಡಿದ ಅವರು, ತಮ್ಮ ವೈಯಕ್ತಿಕ ಜೀವನ, ಸಿನಿಮಾ ಪಯಣ ಹಾಗೂ ರಾಜಕೀಯ ಪ್ರವೇಶದ ಹಿಂದಿನ ಕಾರಣಗಳನ್ನು ಭಾವುಕವಾಗಿ ಹಂಚಿಕೊಂಡಿದ್ದಾರೆ. ಉಪಸಭಾಪತಿ ಸ್ಥಾನಕ್ಕೆ ಆಡಳಿತ ಪಕ್ಷದ ಬಹುಮತವಿದ್ದ ಹಿನ್ನೆಲೆಯಲ್ಲಿ ಹಾಗೂ ಪ್ರತಿಪಕ್ಷದಿಂದ ಯಾರೂ ನಾಮಪತ್ರ...

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕಾಂಗ್ರೆಸ್ ತಿರುಗೇಟು – 2028ರ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಶಿವರಾಮೇಗೌಡ ಪ್ರತಿಕ್ರಿಯಿಸಿದ್ದಾರೆ. ಪಕ್ಷ ತೊರೆದವರಿಂದ ಕಾಂಗ್ರೆಸ್ ಕಾರ್ಯಕರ್ತರು ಅಧೀರರಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವರಾಮೇಗೌಡ, ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಕ್ಷಕ್ಕೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img