Wednesday, September 9, 2026

ರಾಜಕೀಯ

Political News: 108 ಆಂಬುಲೆನ್ಸ್ ಸಿಬ್ಬಂದಿಗಳ ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ ಸಿ.ಟಿ.ರವಿ

Political News: ತಮ್ಮ ಬೇಡಿಕೆಗಳು ಈಡೇರದಿದ್ದಲ್ಲಿ ಮುಷ್ಕರ ನಡೆಸುವುದಾಗಿ 108 ಆ್ಯಂಬುಲೆನ್ಸ್ ಸಿಬ್ಬಂದಿ ಹೇಳಿದ್ದು, ಈ ಬಗ್ಗೆ ಬಿಜೆಪಿ ಶಾಸಕರಾದ ಸಿ.ಟಿ.ರವಿ ಸಿಬ್ಬಂದಿಗಳ ಪರ ಬ್ಯಾಟ್ ಬೀಸಿದ್ದಾರೆ. ಜನರ ಜೀವ ಉಳಿಸಲು ಹಗಲಿರುಳು ಸೇವೆ ಸಲ್ಲಿಸುವ 108 ಆಂಬುಲೆನ್ಸ್ ಸಿಬ್ಬಂದಿಯ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿರುವುದು ಅತ್ಯಂತ ಖಂಡನೀಯ. ಆರೋಗ್ಯ ಕ್ಷೇತ್ರದ ಬಗ್ಗೆ ದೊಡ್ಡ...

ನಾ ನಾಯಕಿ : ಮುತೈದೆಯರು ಬನ್ನಿ ಅಂತಾರೆ ನಾನು ಹೆಜ್ಜೆ ಹಿಂದೆ ಇಡ್ತೀನಿ : Kusuma Podcast

Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಮಾಜ ವಿಧವೆಯರನ್ನು, ಡಿವೋರ್ಸ್ ಪಡೆದವರನ್ನು ನೋಡುವ ರೀತಿಯೇ ಬೇರೆಯಾಗಿರುತ್ತದೆ. ವಿಧವೆಯರನ್ನು ಬೇರೆ ರೀತಿ ನೋಡಿದ್ರೆ, ಡಿವೋರ್ಸ್ ಪಡೆದವರನ್ನು ನೋಡುವ ರೀತಿಯೂ ಬೇರೆಯದ್ದೇ ಆಗಿರುತ್ತದೆ. ಡಿವೋರ್ಸ್ ಆದವರದ್ದಾದರೆ ಬೇರೆ ಬೇರೆ ಸಮಸ್ಯೆಯಿರುತ್ತದೆ. ಕಾರಣಾಂತರಗಳಿಂದ...

ನಾ ನಾಯಕಿ : ನಾವು ನೋಡಿ ಮಾಡಿದ್ದು ಮದುವೆ ಹೀಗಾಯ್ತಲ್ಲ ಅಂತಾ..: Kusuma Hanumantharayappa

Special Podcast: ದಿಿವಂಗತ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪತಿಯ ಸಾವಿನ ನಂತರ ಅವರ ಪಯಣದ ಬಗ್ಗೆ ಮಾತನಾಡಿದ್ದಾರೆ. ಪತಿಯ ಸಾವಿನ ಬಳಿ ಕುಸುಮಾ ವಿದೇಶಕ್ಕೆ ಹೋಗಿ, ಅಲ್ಲಿ ಓದು ಮುಂದುವರೆಸಿದ್ದರು. ಆದರೆ ಅವರ ಅಪ್ಪ ಅಮ್ಮನಿಗೆ ಅದು ಇಷ್ಟವಗಲಿಲ್ಲ. ನಾವೇ ಹುಡುಕಿ ಮದುವೆ ಮಾಡಿದ್ದರೂ ಮಗಳ...

ತಪ್ಪು ಮಾಡಿದ್ದು ಬ್ಯಾಂಕ್‌ನವರು, ರಾಜಕೀಯದ ಕಾರಣ ಆರೋಪ ಮಾಡಿದ್ದು ನನ್ನ ಮೇಲೆ: ನಾಗೇಂದ್ರ

Bengaluru: ವಾಲ್ಮಿಕಿ ನಿಗಮ ಹಗರಣ ಕೇಸ್‌ಗೆ ಸಂಬಂಧಿಸಿದಂತೆ ಇಂದು ಇ.ಡಿ. ಮಾಜಿ ಸಚಿವ ನಾಗೇಂದ್ರ ಅವರನ್ನು 4 ಗಂಟೆಗಳ ಕಾಲ ವಿಚಾರಣೆ ಮಾಡಿತ್ತು. ಚಾರ್ಜ್‌ಶೀಟ್ ಬಳಿಕ ಈ ಕೇಸ್‌ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಇ.ಡಿ. ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿತ್ತು. ಈ ಕಾರಣಕ್ಕೆ ಇಂದು ನಾಗೇಂದ್ರ 4 ಗಂಟೆಗಳ...

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೀಪದ ಬುಡದಲ್ಲಿ ಕತ್ತಲು ಎನ್ನುವಂತೆ, ಕಾನೂನು - ಸುವ್ಯವಸ್ಥೆ ಜವಾಬ್ದಾರಿ ಹೊಂದಿರುವ ಗೃಹ ಸಚಿವರ ಜಿಲ್ಲೆಯಲ್ಲೇ ಜಂಗಲ್ ರಾಜ್! ಕಲಬುರಗಿ...

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದು, ಅಪ್ಪಾಜಿ ನಾಡಗೌಡ ಬಹಿರಂಗ ಹೇಳಿಕೆ ಬಿಡುಗಡೆ ಮಾಡಿರುವುದು ಬರ ನಿರ್ವಹಣೆ ಮತ್ತು ರೈತರ ನೆರವಿಗೆ ಧಾವಿಸುವ ವಿಷಯದಲ್ಲಿ ಕಾಂಗ್ರೆಸ್ ಸರಕಾರ ಹೇಗೆ ಬೇಕಾಬಿಟ್ಟಿ...

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ್, ಮುಖ್ಯಮಂತ್ರಿಯನ್ನು ಡಮ್ಮಿ ಸಿಎಂ ಎಂದು ವ್ಯಂಗ್ಯವಾಡಿದ್ದಾರೆ. 100 ದಿನಗಳಲ್ಲಿ ಜನರಿಗೆ ತೋರಿಸಲು ಒಂದೇ ಒಂದು ದೊಡ್ಡ ಸಾಧನೆಯೂ ಇಲ್ಲದಿದ್ದಾಗ, ವೈಫಲ್ಯಗಳನ್ನೇ ಸಾಧನೆಗಳೆಂದು...

Bengaluru: ಒಗ್ಗಟ್ಟಾಗಿ, ಉತ್ತಮ ಬೆಂಗಳೂರನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ: ತೇಜಸ್ವಿ ಸೂರ್ಯ

Bengaluru News: ಇನ್ನು ಕೆಲ ದಿನಗಳಲ್ಲೇ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಜ್ಜಾಗಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರ ಜತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಿದ್ದು, ಇದೀಗ ಪಿಂಕ್ ಲೈನ್ ಮೆಟ್ರೋ, ಉದ್ಘಾಟನೆಗೆ ಇನ್ನಷ್ಟು ಹತ್ತಿರವಾಗಿದ್ದು, ಇದು...

ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದ ಆರ್.ಅಶೋಕ್‌ಗೆ ಮರಿ ಅಶೋಕ್ ಬಗ್ಗೆ ಪ್ರಶ್ನಿಸಿದ ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮಾಡುವಾಗ ಹಲವು ಬಾರಿ ಮರಿ ಖರ್ಗೆ ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಇಂದು ವ್ಯಂಗ್ಯವಾಗಿಯೇ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಅಣ್ಣಾ, RSS ಕುರಿತು ಮರಿ ಖರ್ಗೆ ಪ್ರಶ್ನೆ ಮಾಡಿದ್ದರ ಬಗ್ಗೆ ನೀವು ತುಂಬಾ...

‘ಇಸ್ಲಾಂ ಶ್ರೇಷ್ಠ’ ಹೇಳಿಕೆ ವಿವಾದ – ಮತ್ತೊಂದು ಸವಾಲ್ ಹಾಕಿದ ಸಚಿವ!

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಇತ್ತೀಚಿನ 'ಇಸ್ಲಾಂ ಧರ್ಮ ಶ್ರೇಷ್ಠ' ಎಂಬ ಹೇಳಿಕೆ ಮತ್ತು ಅದರ ನಂತರ ಬಂದ ಟೀಕೆಯ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು 'ಹಿಂದೂ ಧರ್ಮದ ಕುರಿತು ತಾವು ಅರಿತಿರುವಷ್ಟು ಬೇರೆ ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ 'ಈ...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img