Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಶೇರ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ....
Political News: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೇಂದ್ರ ಆಹಾರ, ಗ್ರಾಹಕ ವ್ಯವಹಾರ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಕೇಂದ್ರ ಸರ್ಕಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದೆ.
ಈ...
Political News: ಆಷಾಢ ಮಾಸಾರಂಭವಾಗಿದ್ದು, ಹಲವು ಭಕ್ತರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಹೋಗಿ, ದೇವಿಯ ದರ್ಶನಕ್ಕಾಗಿ ಗಂಟೆಗಟ್ಟಲೇ ಕಾಾಯುವಂತಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಕ್ಯೂನಲ್ಲಿ ನಿಂತಿರುವ ಮಹಿಳೆ ಬಳಿ ಕೇಳಿದಾಗ, ಆಕೆ ನಾವು 2 ಸಾವಿರ ರೂ. ನೀಡಿ, ಸ್ಪೆಶಲ್ ಟಿಕೇಟ್ ಪಡೆದು ಬಂದಿದ್ದೇವೆ. ಆದರೂ ನಮಗೆ ಕ್ಯೂನಲ್ಲಿ ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು...
ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಈಗ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಉಗ್ರ ಪ್ರತಿಭಟನೆ...
Hubli News: ಮುಂದಿನ ವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಬೆನ್ನಲ್ಲೇ, ಅಲ್ಪಸಂಖ್ಯಾತ ಸಮುದಾಯಕ್ಕೆ ನಾಲ್ಕು ಸಚಿವ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ...
Hubli News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಹೋರಾಟಕ್ಕೆ ಶ್ರೀರಾಮ ಸೇನೆ ಬೆಂಬಲ ಸೂಚಿಸಿದೆ. ಆದರೆ ಈ ಹೋರಾಟವನ್ನು ಮುನ್ನಡೆಸಲು ಕಾಂಗ್ರೆಸ್ಗೆ ನೈತಿಕ ಹಕ್ಕಿಲ್ಲ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್, ನೀಟ್ ಪ್ರಶ್ನೆಪತ್ರಿಕೆ...
ರಾಜ್ಯ ರಾಜಕೀಯದಲ್ಲಿ ಜನಸಾಮಾನ್ಯರ ಆಡಳಿತವನ್ನು ಮತ್ತಷ್ಟು ಹತ್ತಿರ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಚಿತ್ರದುರ್ಗದ ಪ್ರಸಿದ್ಧ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಜನಕೇಂದ್ರೀಯ ಆಡಳಿತ ತರಲು 'ಪ್ರಜಾಸೇವೆ ಇಲಾಖೆ' ಎಂಬ ನೂತನ ಇಲಾಖೆಯನ್ನು...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಸ್ವಾಗತಿಸಿರುವ ಮಲ್ಲಿಕಾರ್ಜುನ ಖರ್ಗೆ, ಇದು ದೇಶದ ಕೋಟ್ಯಂತರ ವಿದ್ಯಾರ್ಥಿಗಳ, ಸತ್ಯದ ಹಾಗೂ ಒಗ್ಗಟ್ಟಿನ ವಿಪಕ್ಷಗಳ ದೊಡ್ಡ ಗೆಲುವು ಎಂದು ಬಣ್ಣಿಸಿದ್ದಾರೆ.
ತಮ್ಮ ಅಧಿಕೃತ...
ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ ದೊಡ್ಡ ಅಪ್ಡೇಟ್ ಬಂದಿದ್ದು, ಸಂಭಾವ್ಯ ಸಚಿವರ ಪಟ್ಟಿ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಒಂದೂವರೆ ತಿಂಗಳು ಕಳೆದಿದ್ದರೂ, ಬಾಕಿ ಇರೋ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ ಜೇಬಿಗೆ ಕತ್ತರಿ ಹಾಕುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಗುರಿ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದಾಗಿಸಿದ ಕಾಂಗ್ರೆಸ್ ಸರ್ಕಾರ, ಬಲಗೈಯಲ್ಲಿ ಕೊಟ್ಟು, ಎಡಗೈಯಲ್ಲಿ ಕಿತ್ತುಕೊಂಡಂತೆ ಮಾಡುತ್ತಿದೆ....
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...