Saturday, June 13, 2026

ರಾಜಕೀಯ

Hubli News: ಶಾಸಕ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನಕ್ಕೆ ನೀಡಬೇಕೆಂದು ಒತ್ತಾಯ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ನಗರದ ಬಂಕಾಪೂರ ಚೌಕದಲ್ಲಿ ವಿನೂತನ...

ಬೆಂಗಳೂರು ಕಸ ವಿಲೇವಾರಿ ಬಗ್ಗೆ ಧ್ವನಿ ಎತ್ತಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರಿನಲ್ಲಿ ಕಸ ವಿಲೇವಾರಿ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಬೆಂಗಳೂರಿನಲ್ಲಿ ಹಲವು ದಿನಗಳಿಂದ ಕಸ ವಿಲೇವರಿಯಾಗದೇ, ನಗರ ಅಶುದ್ಧವಾಗುತ್ತಿರುವ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ. ಸುಮಾರು 300 ಕಸ ವಿಲೇವಾರಿ ವಾಹನಗಳು ಪ್ರತಿದಿನ ಕರ್ತವ್ಯಕ್ಕೆ ಗೈರಾಗುತ್ತಿವೆ...

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರು ಎಕ್ಸ್ ಖಾತೆಯಲ್ಲಿ ನೀಡಿದ ಸ್ಪಷ್ಟತೆ ಇಂತಿದೆ.. ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನೀಡಿರುವ ಮನವಿಗಳನ್ನು...

ಬೊಕ್ಕಸ ಬರಿದಾಗಿದ್ದಕ್ಕೆ ಈ ನಡೆ: ಇದು ನಾಡಿನ ಜತೆಗೆ ಕಾಂಗ್ರೆಸ್ ಮಾಡುತ್ತಿರುವ ದ್ರೋಹ: ಸಿ.ಟಿ.ರವಿ

Political News: ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಜಾರಿಗೆ ತರುವಾಗ 'ಅವರಿಗೂ ಫ್ರೀ, ಇವರಿಗೂ ಫ್ರೀ, ಕಾಕಾ ಪಾಟೀಲ್ ಹೆಂಡತಿಗೂ ಫ್ರೀ' ಎನ್ನುತ್ತಾ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಲ್ಲಿ...

ಮೋದಿ ಹೆಚ್ಚು ದಿನ ಪ್ರಧಾನಿಯಾಗಿ ದಾಖಲೆ ಬರೆದ ಬಗ್ಗೆ ಕಿಡಿಕಾರಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

Political News: ಪ್ರಧಾನಿ ಮೋದಿ ಅತೀ ಹೆಚ್ಚು ದಿನ ಪ್ರಧಾನಿಯಾಗಿ ದಾಖಲೆ ಬರೆದಿದ್ದು, ನಿನ್ನೆ ಬಿಜೆಪಿಗರು ಈ ಬಗ್ಗೆ ಸಂಭ್ರಮಾಚರಣೆ ಮಾಡಿದರು. ಬಿಜೆಪಿ ನಾಯಕರು ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಲ್ಲಿ ಅರ್ಚನೆ, ಪೂಜೆ ಮಾಡಿಸಿದರು. ಆದರೆ ಬಿಜೆಪಿಗರು ಅರ್ಧ ಸತ್ಯ ಹೇಳುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ದೇಶದ ಪ್ರಥಮ ಪ್ರಧಾನಿ ನೆಹರೂ ಏರಿದ...

ಅಶೋಕ್‌ಗೆ ಏಜೆಂಟ್ ಎಂದ ಸಿಎಂ: ಹೌದು ನಾಗರಿಕರ ಧ್ವನಿಯಾಗಿ ನಿಂತಿರುವ ಜನತಾ ಏಜೆಂಟ್ ಎಂದ ಸಾಮ್ರಾಟ್

Political News: ನಿನ್ನೆ ಕಸ ವಿಲೇವಾರಿ ವಿಚಾರವಾಗಿ ಹಗರಣ ನಡೆದಿದೆ ಎಂದು ಆರೋಪಿಸಿ, ಆರ್.ಅಶೋಕ್ ಪ್ರೆಸ್‌ಮೀಟ್ ನಡೆಸಿದರಲ್ಲದೇ, ರಾಜ್ಯಪಾಲರಿಗೆ ಈ ಬಗ್ಗೆ ದೂರು ನೀಡಿದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್, ಆರ್.ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್.ಅಶೋಕ್, ಸಿಎಂ ಡಿ.ಕೆ.ಶಿವಕುಮಾರ್ ಅವರೇ, ಹೌದು, ನಾನು ಏಜೆಂಟ್...

ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ: ಗ್ಯಾರಂಟಿಗಳ ನಿಜಸ್ವರೂಜ ಬಯಲು ಎಂದ ನಿಖಿಲ್ ಕುಮಾರ್

Political News: ಗೃಹಲಕ್ಷ್ಮೀ ಯೋಜನೆಯಲ್ಲಿ ಹಲವು ಬದಲಾವಣೆಗಳನ್ನು ತರಲು ಡಿಕೆಶಿ ಸರ್ಕಾರ ನಿರ್ಧರಿಸಿದ್ದು, ಯಾರ್ಯಾರು ನಿಧನರಾಗಿಯೂ, ಅವರ ಮನೆಯವರು ಗೃಹಲಕ್ಷ್ಮೀ ಹಣ ಪಡೆಯುತ್ತಿದ್ದಾರೋ, ಯಾರು ತೆರಿಗೆ ಸಂದಾಯ ಮಾಡಿಯೂ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಾಗಿದ್ದಾರೋ, ಅಂಥವರಿಗೆ ಗೃಹಲಕ್ಷ್ಮೀ ಯೋಜನೆ ರದ್ದು ಮಾಡಲಾಗುತ್ತಿದೆ. ಈ ಕಾರಣಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ...

ದೀರ್ಘಾವಧಿ ಪ್ರಧಾನಿಯಾದ ನರೇಂದ್ರ ಮೋದಿ: ಸಂಭ್ರಮಿಸಿದ ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

Political News: ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ 4,399 ದಿನಗಳಾಗಿದ್ದು, ದಾಖಲೆ ಬರೆದಿದ್ದಾರೆ. ಈ ಕಾರಣಕ್ಕೆ ಭಬಿಜೆಪಿ ನಾಯಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ...

ಘೋಷಣೆ ಮಾಡಿ ವಾರ ಕಳೆದರೂ ಇನ್ನೂ ಸಿಕ್ಕಿಲ್ಲ ಫ್ರೀ ಬಸ್‌ಪಾಸ್ ಮತ್ತು ಶೂ: ಬಿಜೆಪಿ ನಾಯಕರ ಅಸಮಾಧಾನ

Political News: ರಾಜ್ಯ ಸರ್ಕಾರದಲ್ಲಿ ಸದ್ಯ ಡಿಕೆ ಆಡಳಿತ ಶುರುವಾಗಿದೆ. ವಾರದ ಹಿಂದೆ ಡಿ.ಕೆ.ಶಿವಕುಮಾರ್ ನೂತನ ಸಿಎಂ ಆಗಿ ಆಡಳಿತ ವಹಿಸಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಮತ್ತು ಶೂ ನೀಡಲಾಗುವುದು ಎಂದು ಘೋಷಿಸಿದ್ದರು. ಆದರೆ ಇದುವರೆಗೂ ಮಕ್ಕಳಿಗೆ ಫ್ರೀ ಬಸ್‌ಪಾಸ್ ಮತ್ತು ಶೂ ಸಿಗಲಿಲ್ಲ. ಹೀಗಾಗಿ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್...

Political News: ಜನರ ಬಗ್ಗೆ ಕಳಕಳಿ ಇದ್ದರೆ ರಾಜ್ಯದ ಪಾಲಿನ ತೆರಿಗೆ ಕಡಿ‌ಮೆ ಮಾಡುತ್ತಾರೆ: ಬಸವರಾಜ ಬೊಮ್ಮಾಯಿ

Political News: ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಮೇಲ್ನೋಟಕ್ಕೆ ಬಹಳ ಸುಗಮವಾಗಿ ಆಯಿತು ಎನ್ನುವಂತೆ ಕಾಣಿಸುತ್ತಿದೆ. ಆದರೆ, ಒಳ ಬೇಗುದಿ ಇನ್ನೂ ಕೆಂಡದಂತೆ ಜೀವಂತ ಆಗಿದೆ. ಅದರ ಲಕ್ಷಣಗಳೇ ಖಾತೆಗೊಂದಲ ನಡೆಯುತ್ತಿದೆ. ಎರಡನೇಯದಾಗಿ ಸಿದ್ದರಾಮಯ್ಯ ನಾಯಕತ್ವ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img