Monday, July 20, 2026

ರಾಜಕೀಯ

Hassan News: ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Hassan News: ಮಾಜಿ ಪ್ರಧಾನಿಗಳಾದ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ತಮ್ಮ 85 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಮಾವಿನ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನರವೇರಿದ್ದು, ಹಲವು ಗಣ್ಯರು ಅಂತಿಮನಮನದಲ್ಲಿ ಭಾಗಿಯಾಗಿದ್ದರು. ಸಕಲ ಸರ್ಕಾರಿ ಗೌರವದ ಜತೆ ಚೆನ್ನಮ್ಮನವರ ಅಂತ್ಯಕ್ರಿಯೆ ನೆರವೇರಿತು. ಮೂರು ಸುತ್ತು ಕುಶಾಲುತೋಪು ಸಿಡಿಸಿ, ರಾಷ್ಟ್ರಗೀತೆ ಹಾಡಿ,...

Political News: ನಾವು ಭಾರತೀಯರು ಮತ್ತು ಇನ್ನೇನು ನಾವು ವಿಶ್ವಗುರುವಾಗಲಿದ್ದೇವೆ!: ಮೋದಿ ಬಗ್ಗೆ ಲಾಡ್ ವ್ಯಂಗ್ಯ

Political News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇದರಿಂದ ಅವರ ಆರೋಗ್ಯ ಹದಗೆಟ್ಟಿದ್ದು, ದ್ರವಾಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ. ಈ ವಿಷಯದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿಯನ್ನು ಮತ್ತು ಕೇಂದ್ರ...

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು (ಜುಲೈ 18) ನಿಧನರಾಗಿದ್ದಾರೆ. ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. 1954ರ ಮೇ 25ರಂದು ಹೆಚ್.ಡಿ. ದೇವೇಗೌಡರೊಂದಿಗೆ ವಿವಾಹವಾಗಿದ್ದ ಚೆನ್ನಮ್ಮ, ರಾಜಕೀಯವಾಗಿ...

ಪ್ರಥಮ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ಸೀರೆ ನೀಡಿ ಹರಕೆ ತೀರಿಸಿದ ಸಿಎಂ ಪತ್ನಿ

Mysuru News: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬ್ರಾಹ್ಮಿ ಮುಹೂರ್ತದಿಂದಲೇ, ಭಕ್ತರು ದೇವಿಯ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಇಂದು ದೇವಿ ನಾಗಲಕ್ಷ್ಮೀ ಅಲಂಕಾರದಲ್ಲಿದ್ದಳು. ಇದೇ ವೇಳೆ ಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್ ದೇವಿಗೆ ನೀರಿ ನೀಡಿ, ಹರಕೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಆಗಲು ಡಿ.ಕೆ.ಶಿವಕುಮಾರ್ ಹಲವು ದೇವರುಗಳನ್ನು ಪೂಜಿಸಿದ್ದರು....

ಅಡಿಕೆ ತೋಟಕ್ಕೆ ಹಾನಿ: 1 ಮರಕ್ಕೆ 16 ರೂ. ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

Political News: ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ತೋಟ ಹಾನಿಗೀಡಾಗಿದ್ದು, 1 ಮರಕ್ಕೆ 16 ರೂ. ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಿಸಿದೆ. ಈ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಬೆಳೆವ ಬೆಳೆಗೆ ಇಷ್ಟು ಕಡಿಮೆ ಪರಿಹಾರ ನೀಡಿದರೆ, ಬದುಕೋದಾದ್ರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ...

News: ಸತತ ಹತ್ಯೆ ಪ್ರಕರಣ: ಕಾಂಗ್ರೆಸ್ ಆಡಳಿತದ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ

News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಲಾವಣ್ಯ ಎಂಬ ಯುವತಿಯನ್ನು ಚೇತನ್ ಎಂಬ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆ ಮಾಡಿದ್ದಾನೆ. ಎಲ್ಲರೆದುರು ಬಂದು ಧೈರ್ಯವಾಗಿ ಈ ನೀಚ ಕೆಲಸ ಮಾಡಿರುವ ಅವನು, ಲಾವಣ್ಯಳ ರಕ್ಷಣೆಗೆ ಬರುತ್ತಿವರ ಬಳಿ ಮಚ್ಚು ಬೀಸಿ, ಅವರೂ ದೂರ ಹೋಗುವಂತೆ ಮಾಡಿದ್ದಾನೆ. ಅಲ್ಲದೇ ಈ ನೀಚ ಕೃತ್ಯ ಮಾಡಿ,...

ಸತ್ಯದ ಮುಂದೆ ಕುತಂತ್ರಗಳು ಸೋಲುತ್ತವೆ; ಜನಾದೇಶದ ಮುಂದೆ ದುರುದ್ದೇಶಗಳು ತಲೆಬಾಗಲೇಬೇಕು: B.K.Hariprasad

Political News: ವಿಧಾನಪರಿಷತ್ತಿನ ಸದಸ್ಯತ್ವ ಸ್ಥಾನದಿಂದಲೇ ಎಂ .ಕೆ.ಪ್ರಾಣೇಶ ಅವರನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ತೀರ್ಪನ್ನು ಸ್ವಾಗತಿಸಿದ್ದಾರೆ.  ವಿಧಾನಪರಿಷತ್ತಿನ ಸದಸ್ಯತ್ವ ಸ್ಥಾನದಿಂದಲೇ ಎಂ .ಕೆ.ಪ್ರಾಣೇಶ ಅವರನ್ನು ವಜಾಗೊಳಿಸಿ ನೀಡಿರುವ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ. ಜನರು ನೀಡಿದ ಸ್ಪಷ್ಟ ಜನಾದೇಶವನ್ನು...

ಸರ್ಕಾರ ಈಗಾಗಲೇ ರಿಯಲ್ ಎಸ್ಟೇಟ್ ಮಾಫಿಯಾ ಗೆ ಮಂಡಿಯೂರಿದೆ: ಯತ್ನಾಳ್ ಗಂಭೀರ ಆರೋಪ

Political News: ರಾಮನಗರದ ಬಿಡದಿಯಲ್ಲಿ ಟೌನ್‌ಶಿಪ್ ವಿಚಾಾರವಾಗಿ, ಭೂಮಿ ನೀಡಿದರೆ ಮಾತ್ರ ಖರೀದಿಸುತ್ತೇವೆ, ಇಲ್ಲದಿದ್ದರೆ, ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಅನುಮೋದನಾ ಪತ್ರ ವೈರಲ್ ಆಗಿತ್ತು, ಕಾಂಗ್ರೆಸ್ ಸರ್ಕಾರ ಡಬಲ್ ಗೇಮ್ ಆಡುತ್ತಿದೆ ಎಂದು ಪ್ರತಿಪಕ್ಷ ನಾಯಕರು ಆರೋಪಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಹಿರಿಯ ನಾಯಕ ಯತ್ನಾಳ್,...

Hubli: ಬರಗಾಲ ಘೋಷಣೆಗೆ ಶಾಸಕ ಎನ್.ಎಚ್. ಕೋನರೆಡ್ಡಿ ಆಗ್ರಹ

Political News: ಮುಂಗಾರು ವೈಫಲ್ಯದಿಂದ ಧಾರವಾಡ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಧಾರವಾಡ ಜಿಲ್ಲೆಯ...

ನೀವು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಬ್ಯುಸಿ…ಜಿಲ್ಲೆಗಳಲ್ಲಿ ಸಚಿವರಿಲ್ಲ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದು, ರೈತರ ಬಗೆಗಿನ ಕಾಳಜಿ ತೋರುವುದನ್ನು ಬಿಟ್ಟು ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ,, ಬರ ಬಂದಾಗ ಪ್ರಧಾನಿಗಳಿಗೆ ಪತ್ರ ಬರೆಯುವುದನ್ನು ಬಿಟ್ಟು ಬರ ಪರಿಹಾರಕ್ಕಾಗಿ ತಾವು ಹಾಗೂ ತಮ್ಮ ಸರ್ಕಾರ ಏನು ಮಾಡಿದೆ ಎಂಬುದನ್ನು ಜನರ ಮುಂದಿಡಿ. ತಾವು...
- Advertisement -spot_img

Latest News

Hassan News: ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Hassan News: ಮಾಜಿ ಪ್ರಧಾನಿಗಳಾದ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ತಮ್ಮ 85 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಮಾವಿನ ರಂಗನಾಥಸ್ವಾಮಿ...
- Advertisement -spot_img