Saturday, September 5, 2026

ರಾಜಕೀಯ

Bengaluru: ಒಗ್ಗಟ್ಟಾಗಿ, ಉತ್ತಮ ಬೆಂಗಳೂರನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ: ತೇಜಸ್ವಿ ಸೂರ್ಯ

Bengaluru News: ಇನ್ನು ಕೆಲ ದಿನಗಳಲ್ಲೇ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಜ್ಜಾಗಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರ ಜತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಿದ್ದು, ಇದೀಗ ಪಿಂಕ್ ಲೈನ್ ಮೆಟ್ರೋ, ಉದ್ಘಾಟನೆಗೆ ಇನ್ನಷ್ಟು ಹತ್ತಿರವಾಗಿದ್ದು, ಇದು...

ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದ ಆರ್.ಅಶೋಕ್‌ಗೆ ಮರಿ ಅಶೋಕ್ ಬಗ್ಗೆ ಪ್ರಶ್ನಿಸಿದ ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮಾಡುವಾಗ ಹಲವು ಬಾರಿ ಮರಿ ಖರ್ಗೆ ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಇಂದು ವ್ಯಂಗ್ಯವಾಗಿಯೇ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಅಣ್ಣಾ, RSS ಕುರಿತು ಮರಿ ಖರ್ಗೆ ಪ್ರಶ್ನೆ ಮಾಡಿದ್ದರ ಬಗ್ಗೆ ನೀವು ತುಂಬಾ...

‘ಇಸ್ಲಾಂ ಶ್ರೇಷ್ಠ’ ಹೇಳಿಕೆ ವಿವಾದ – ಮತ್ತೊಂದು ಸವಾಲ್ ಹಾಕಿದ ಸಚಿವ!

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಇತ್ತೀಚಿನ 'ಇಸ್ಲಾಂ ಧರ್ಮ ಶ್ರೇಷ್ಠ' ಎಂಬ ಹೇಳಿಕೆ ಮತ್ತು ಅದರ ನಂತರ ಬಂದ ಟೀಕೆಯ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು 'ಹಿಂದೂ ಧರ್ಮದ ಕುರಿತು ತಾವು ಅರಿತಿರುವಷ್ಟು ಬೇರೆ ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ 'ಈ...

ಫ್ರೀಡಂ ಪಾರ್ಕ್‌ನಲ್ಲಿ ಬಿಗ್ ಪ್ರತಿಭಟನೆ – ಕೇಂದ್ರಕ್ಕೆ ಸಿದ್ದು ಖಡಕ್ ವಾರ್ನಿಂಗ್!

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಹೇಗಾದರೂ ಮಾಡಿ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ...

ನೀವು ರಾಜೀನಾಮೆಗೆ ಸಜ್ಜಾಗಿ – ಆರ್‌. ಅಶೋಕ್ ಸ್ಫೋಟಕ ಹೇಳಿಕೆ!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಂದು ಹೊಸ ಬಾಂಬ್ ಸಿಡಿದಿದೆ! ಎಸ್ 'ವಾಲ್ಮೀಕಿ ಹಗರಣದ ಬೆನ್ನಲ್ಲೇ, ಈಗ ಕೆಪಿಎಸ್‌ಸಿ ಹಗರಣದ ಸರದಿ ಬಂದಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯೂ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ...

‘ಕ್ರಿಕೆಟ್ ವಿಕೆಟ್’ ಪಾಲಿಟಿಕ್ಸ್‌ – ಎಲ್ಲವೂ ನೋಬಾಲ್ ಎಂದ ಖರ್ಗೆ!

ಆರ್. ಅಶೋಕ್ ಅವರ "ವಿಕೆಟ್ ಪತನ" ವಾರ್ತೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕ್ರಿಕೆಟ್ ಶೈಲಿಯಲ್ಲಿಯೇ ಸಕ್ಕತ್ ಮಜವಾಗಿ ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ಬೌಲರ್‌ಗಳ ಬೌಲಿಂಗ್ ಲೈನ್-ಅಪ್ ಹೇಗಿದೆ ಅಂತಾ ನೋಡೋಣ ಬಿಡಿ ಅಂತಾ ವ್ಯಂಗ್ಯವಾಡಿದ್ದಾರೆ. ಬಿಜೆಪಿಯವರು ಎಸೆತಿರೋದೆಲ್ಲಾ ನೋಬಾಲ್ ಮತ್ತು ಫುಲ್ ಟಾಸ್ ಬಾಲ್‌ಗಳು, ಹಾಗಾಗಿ...

‘ಜಾಡಿಸಿ ಒದೀತೀನಿ ಎಂದಿರಬೇಕು’ – ಈಶ್ವರಪ್ಪನ ಪಂಚ್ ವೈರಲ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಧರ್ಮದ ವಿಚಾರವಾಗಿ ಮಾತುಗಳ ಯುದ್ಧ ಸಕತ್ ಕಾವೇರಿದೆ. ಸಚಿವ ಬಸವರಾಜ್ ರಾಯರೆಡ್ಡಿ ಅವರ ವಿವಾದಾತ್ಮಕ ಹೇಳಿಕೆಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ನೀಡಿರುವ ಹಾಸ್ಯಭರಿತ ಹಾಗೂ ಖಡಕ್ ತಿರುಗೇಟು ಈಗ ಸಖತ್ ವೈರಲ್ ಆಗ್ತಿದೆ. ಹೌದು 'ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರಪ್ಪನವರು, ರಾಯರೆಡ್ಡಿ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಇಸ್ಲಾಂ...

ಬಳ್ಳಾರಿ ಚಲೋ – ಬಿಜೆಪಿ ಪಾದಯಾತ್ರೆ: ‘ಕೈ’ ವಿರುದ್ಧ ಗುಡುಗಿದ ಮಾಜಿ ಸಿಎಂ!

ರಾಯಚೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅದ್ಧೂರಿ ಚಾಲನೆ ದೊರೆತಿದೆ. ಸರ್ಕಾರದ ವಿವಿಧ ವೈಫಲ್ಯಗಳು ಹಾಗೂ ಹಗರಣಗಳನ್ನು ಖಂಡಿಸಿ ಸುಮಾರು 175 ಕಿಲೋಮೀಟರ್‌ಗಳ ಪಾದಯಾತ್ರೆಯನ್ನ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪಕ್ಷದ...

ಡಿಕೆಶಿ​ ಕುರ್ಚಿಗೆ ಕಂಟಕ? ಕಾಂಗ್ರೆಸ್ ನಲ್ಲಿ ಆತಂಕ ಶುರು!

ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಅಲ್ಲೋಲ-ಕಲ್ಲೋಲ ಉಂಟಾಗಲಿದೆ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯವಿರುವ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲದಿದ್ದರೂ, ಡಿ.ಕೆ....

ಸಚಿವ ಸ್ಥಾನ ಸಿಗದವರಿಗೆ ಸಿಹಿಸುದ್ದಿ – ಕಾಂಗ್ರೆಸ್‌ನಲ್ಲಿ ಬಿಗ್ ಸರ್ಜರಿ!

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ಹೌದು 'ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಮಹತ್ವದ ಸೂಚನೆ ಹೊರಬಿದ್ದಿದೆ. ಈಗಾಗಲೇ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಅಂದಾಜು ಮೂವತ್ತೈದು ಮಂದಿ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರು ಈ ಸ್ಥಾನತ್ಯಾಗ ಮಾಡಬೇಕಿದೆ....
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img