ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿರುವ ಪ್ರಮುಖ ವಿಚಾರಗಳ ಜೊತೆಗೆ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಅನುದಾನದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಶಾಸಕರ ಕ್ಷೇತ್ರಗಳಲ್ಲಿ ರಸ್ತೆ, ಕುಡಿಯುವ...
ರಾಷ್ಟ್ರೀಯ ಗೀತೆ 'ವಂದೇ ಮಾತರಂ' ವಿಚಾರವಾಗಿ ಶುರುವಾದ ರಾಜಕೀಯ ಜಂಜಾಟ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ನೀಡಿರುವ "ಇಟಲಿ ರಕ್ತ" ಎಂಬ ಹೇಳಿಕೆ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಬಿರುಗೌಳಿ ಎಬ್ಬಿಸಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ...
ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕಾವೇರಿದೆ ಬದ್ಧವೈರಿಗಳ ಜಟಾಪಟಿ. ಕಾಂಗ್ರೆಸ್ ಸರ್ಕಾರದ ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷದಿಂದ ಬೆಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ಮತ್ತು 'ವಿಧಾನಸೌಧ ಚಲೋ' ಹಮ್ಮಿಕೊಳ್ಳಲಾಗಿತ್ತು. ಫ್ರೀಡಂ ಪಾರ್ಕ್ನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ದಳಪತಿಗಳು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ,...
ಬೆಂಗಳೂರು: ಕೇಂದ್ರ ಸರ್ಕಾರದ ಗಣಿಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಇದೀಗ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಖನಿಜ ಸಂಪನ್ಮೂಲಗಳ ಮೇಲೆ ತೆರಿಗೆ ಹಾಗೂ ಸೆಸ್ ವಿಧಿಸುವ ಅಧಿಕಾರಕ್ಕೆ ನಿರ್ಬಂಧ ಬೀಳಬಹುದು ಎಂಬ ಆತಂಕವನ್ನು ಕರ್ನಾಟಕ ಸರ್ಕಾರ ವ್ಯಕ್ತಪಡಿಸಿದೆ.
Mines and Minerals (Development and Regulation) Amendment...
ಬೆಂಗಳೂರು: ಬಿಡದಿ ಟೌನ್ಶಿಪ್ ಹಾಗೂ NICE Road ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಬಿಡದಿ ಭಾಗದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಜೆಡಿಎಸ್ ನಾಯಕರು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಇಂದು ಬೆಳಗ್ಗೆಯಿಂದಲೇ ಫ್ರೀಡಂ ಪಾರ್ಕ್ನಲ್ಲಿ ಜೆಡಿಎಸ್ ಕಾರ್ಯಕರ್ತರು...
ದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಗೀತೆ ಹಾಗೂ ದೇಶಭಕ್ತಿಯ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ವಂದೇ ಮಾತರಂ ಅಪಮಾನ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ.
ಗೋವಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಖರ್ಗೆ,...
ಬೆಂಗಳೂರು:ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.
ಆಗಸ್ಟ್ 15ರಂದು ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸರ್ಕಾರ ಹೇಳಿದೆ.
ಆದರೆ, ಘಟನೆಯ ಬಗ್ಗೆ...
ಬೆಂಗಳೂರು:ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದ ಬೆಂಗಳೂರಿನ ವಿಧಾನಸೌಧ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ.
ಆಗಸ್ಟ್ 15ರಂದು ವಿಧಾನಸೌಧದ ಆವರಣದಲ್ಲಿ ನಡೆದ ಅದ್ಧೂರಿ ಸ್ವಾತಂತ್ರ್ಯೋತ್ಸವ ಹಾಗೂ ‘Freedom Habba’ ಕಾರ್ಯಕ್ರಮಕ್ಕೆ ಸಾವಿರಾರು ಜನರು ಆಗಮಿಸಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮಳಿಗೆಗಳು, ವಿವಿಧ ಚಟುವಟಿಕೆಗಳ ನಡುವೆ ಸಾರ್ವಜನಿಕರು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆದರೆ ಕಾರ್ಯಕ್ರಮ ಮುಗಿದ ಬಳಿಕ ವಿಧಾನಸೌಧದ ಸುತ್ತಮುತ್ತ ಭಾರೀ...
ರಾಜ್ಯ ರಾಜಕಾರಣದಿಂದ ದಿಲ್ಲಿ ರಾಜಕಾರಣದವರೆಗೆ ಮತ್ತೊಂದು ಹೊಸ ಸಂಘರ್ಷ ಶುರುವಾಗಿದೆ. ರಾಜ್ಯಗಳ ಖನಿಜ ಹಕ್ಕುಗಳಿಗೆ ಕುತ್ತು ತರಲಿದೆ ಎಂದು ಆರೋಪಿಸಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸರ್ಕಾರದ ಗಣಿಗಾರಿಕೆ ಮತ್ತು ಖನಿಜಗಳ ತಿದ್ದುಪಡಿ ಮಸೂದೆ-2026ನ್ನು ಕೂಡಲೇ ಹಿಂಪಡೆಯಬೇಕು ಎಂದು ಬಲವಾಗಿ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದರ ವಿರುದ್ಧ ರಾಜ್ಯಾದ್ಯಂತ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಜೋರಾಗಿದ್ದು, ಚಿಕ್ಕಮಗಳೂರಿನಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಈಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ...
ಉದ್ಯೋಗಿಗಳಿಗೆ ಮತ್ತು ಪಿಎಫ್ (PF) ಖಾತೆದಾರರಿಗೆ ಇಲ್ಲಿದೆ ಒಂದು ಅತ್ಯುತ್ತಮ ಸುದ್ದಿ. EPFO ಸಂಸ್ಥೆಯು ತನ್ನ ಆನ್ಲೈನ್ ಸೇವೆಗಳನ್ನು ಮತ್ತಷ್ಟು ವೇಗಗೊಳಿಸಲು ಮತ್ತು ಸರಳಗೊಳಿಸಲು ಬರೋಬ್ಬರಿ...