Tuesday, September 1, 2026

ರಾಜಕೀಯ

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ ತಾಯಂದಿರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು. ಕಸಲಗೆರೆ ಗ್ರಾಮದ ಶ್ರೀ ಭೂಮಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ...

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ ಎಂದು VIP ಪಕ್ಷದ ರಾಜ್ಯಾಧ್ಯಕ್ಷ BK ಮೋಹನ್ ಕುಮಾರ್ ತಿಳಿಸಿದ್ದಾರೆ. ಪಕ್ಷದ 100 ದಿನಗಳ ಪಯಣದ ಕುರಿತು ಮಾತನಾಡಿದ ಅವರು, ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷರು ಹಾಗೂ...

ಲೋಕ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಕರ್ನಾಟಕದಲ್ಲಿ ಮೌಲ್ಯಯುತ, ನೈತಿಕ ಹಾಗೂ ಉತ್ತರದಾಯಿತ್ವದ ರಾಜಕಾರಣಕ್ಕೆ ಮುನ್ನುಡಿ ಬರೆಯುವ ಉದ್ದೇಶದಿಂದ ಲೋಕ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ಅವರು ತಮ್ಮ ಹಲವು ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು. ನಗರದ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ...

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ ಕ್ಷೇತ್ರದಿಂದ ತಾವು ಅಥವಾ ತಮ್ಮ ಪುತ್ರ ಕಾಂತೇಶ್ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಸ್ಪಷ್ಟಪಡಿಸುವ ಮೂಲಕ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ...

ಅತ್ತ ಪಾದಯಾತ್ರೆಗೆ ಬಿಜೆಪಿ ಸಜ್ಜು – ಇತ್ತ ಕಾಂಗ್ರೆಸ್’ನಿಂದ ದೊಡ್ಡ ಬಾಂಬ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್ ಕೊಡಲು ಸಿದ್ಧವಾಗಿರುವ ಆಡಳಿತರೂಢ ಕಾಂಗ್ರೆಸ್, ಬಿಜೆಪಿ ನಾಯಕರ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಲು ಭರ್ಜರಿ ಪ್ಲಾನ್ ಮಾಡಿದೆ ಅಂತ ಹೇಳಲಾಗ್ತಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ, ಎಸ್‌ಸಿ-ಎಸ್‌ಟಿ ಹಾಗೂ...

ಮುಂದಿನ ಪ್ರಧಾನಿ ಕೂಗು – ಸಂಕಷ್ಟದಲ್ಲಿ ತಮಿಳುನಾಡು ಸಿಎಂ!

ತಮಿಳುನಾಡು ರಾಜಕಾರಣದಲ್ಲಿ ಈಗ ಹೊಸ ಬಿರುಗಾಳಿ ಎಬ್ಬಿಸಿದೆ. 'ಮುಂದಿನ ಪ್ರಧಾನಿ ವಿಜಯ್' ಎಂಬ ಕೂಗು ತಮಿಳುನಾಡಿನಲ್ಲಿ ಹೆಚ್ಚು ಕೇಳಿಬರ್ತಿದ್ದು, ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು 2029ರ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುತ್ತಿರುವ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ ಅಂತಾನೆ ಹೇಳಬಹುದು. ಇದರ ಬೆನ್ನಲ್ಲೇ ಮಿತ್ರಪಕ್ಷ...

ಯಡಿಯೂರಪ್ಪಗೆ ಬಿಜೆಪಿ ಶಾಕ್ – ಹೈಕಮಾಂಡ್ ಮಾಡಿದ್ದೇನು?

ಕರ್ನಾಟಕ ರಾಜಕಾರಣದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬಿಗ್ ಶಾಕ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ವೇದಿಕೆಯಾದ ಸಂಸದೀಯ ಮಂಡಳಿಯನ್ನು ಪುನರ್ರಚಿಸಲು ಕಸರತ್ತು ನಡೆದಿರುವ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಅವರನ್ನು ಈ ಮಂಡಳಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಬಿಜೆಪಿ ಇನ್ನೂ...

ನಾಗೇಂದ್ರ ಸುತ್ತ ಹಗರಣದ ಹುತ್ತ – 89 ಕೋಟಿಯಲ್ಲಿ ಯಾರಿಗೆಷ್ಟು ಪಾಲು?

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಮತ್ತೊಮ್ಮೆ ಕರ್ನಾಟಕ ರಾಜಕಾರಣದಲ್ಲಿ ಸದ್ದು ಮಾಡ್ತಿದೆ. ಈ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಮತ್ತೊಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟೇ ಅಲ್ಲ...ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಕೇವಲ 25 ದಿನಗಳಲ್ಲೇ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ...

ನಾಗೇಂದ್ರ ಸ್ಥಾನಕ್ಕೆ ಪೈಪೋಟಿ – ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ!

ವಾಲ್ಮೀಕಿ ನಿಗಮದ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವು ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮೌನ ಮುರಿದಿರುವ ಸಚಿವ ಸತೀಶ್ ಜಾರಕಿಹೊಳಿ, ನಾಗೇಂದ್ರ ಅವರ ರಾಜೀನಾಮೆಯಿಂದ ಪಕ್ಷಕ್ಕೆ ಮುಜುಗರವಾಗಿದ್ದು ನಿಜ, ಆದರೆ ಅವರು ಸ್ವಯಂಪ್ರೇರಿತರಾಗಿ ಹಿಂದೆ ಸರಿದಿದ್ದು ಈ ಅಧ್ಯಾಯ ಮುಕ್ತಾಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ...

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 187 ಕೋಟಿ ಹಣವನ್ನು ಲೂಟಿ ಮಾಡಿದ ಬಿ.ನಾಗೇಂದ್ರ ಅವರನ್ನು ರಕ್ಷಿಸಲು ವಿಧಾನಮಂಡಲ ಅಧಿವೇಶನವನ್ನೇ ರದ್ದು...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img