Wednesday, July 29, 2026

ರಾಜಕೀಯ

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್ ಅವರು ನಿರ್ದೋಷಿ ಎಂದು ನ್ಯಾಯಾಲಯ ತೀರ್ಪು ಘೋಷಿಸಿದೆ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ...

ಗುರುಪೂರ್ಣಿಮೆ ವಿಶೇಷ: ತನ್ನನ್ನು ಶಾಲೆಗೆ ಹೋಗಲು ಪ್ರೇರೇಪಿಸಿದ ರಾಜಪ್ಪ ಮೇಷ್ಟ್ರನ್ನು ನೆನೆದ ಮಾಜಿ ಸಿಎಂ

Political News: ಇಂದು ಗುರುಪೂರ್ಣಿಮೆ ನಿಮಿತ್ತವಾಗಿ ಎಲ್ಲರೂ ತಮ್ಮ ತಂದೆ ತಾಯಿ, ಗುರುಗಳನ್ನು ನೆನಪಿಸುತ್ತಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ಗುರುಗಳನ್ನು ನೆನೆದು ಧನ್ಯವಾದ ಅರ್ಪಿಸಿದ್ದಾರೆ. ಬಾಲ್ಯದಲ್ಲಿ ಶಾಲೆಯ ಮೆಟ್ಟಿಲು ಹತ್ತದ ನನ್ನನ್ನು ಶಿಕ್ಷಕರೊಬ್ಬರು ಕೈಹಿಡಿದು ತರಗತಿಯಲ್ಲಿ ಕೂರಿಸಿ, ಜ್ಞಾನದ ಜೊತೆಗೆ ಬದುಕಿನ ಪಾಠ ಕಲಿಸದೆ ಇದ್ದಿದ್ದರೆ ನಾನಿಂದು ಇಲ್ಲಿಗೆ ತಲುಪಲು...

ಶಿಕ್ಷಣ ಸಚಿವರಾಗಲು ಶಿಕ್ಷಣ ಕ್ಷೇತ್ರದ ಅನುಭವ ಬೇಕಿಲ್ಲ: ಅತ್ಯಾಚಾರಿಗಳ ಬಿಡುಗಡೆ ಸಮರ್ಥಿಸಿದರೇ ಸಾಕೇ?!: ಜೋಶಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

Political News: ಬಿಜೆಪಿಯ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.  ಈ ಹಿಂದೆ ಜೋಶಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿರುವ ಹರಿಪ್ರಸಾದ್, ಇಂಥ ಹೇಳಿಕೆ ನೀಡುವವರನ್ನು ನೀವು ಕೇಂದ್ರ ಶಿಕ್ಷಣ ಮಂತ್ರಿ ಮಾಡಿದ್ದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿರುವ ಅವರು, ...

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸಲಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿ.ಕೆ.ಹರಿಪ್ರಸಾದ್ ಅವರು, ಈ ಬಗ್ಗೆ ಕಿಡಿಕಾರಿದ್ದು, ಈ ಹಿಂದೆ ತೆಗಳಿದವರನ್ನೇ ನೀವು ಈ ಕೆಲಸಕ್ಕೆ ನೇಮಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಹರಿಪ್ರಸಾದ್ ಅವರ ಆರೋಪವೇನೆಂದರೆ, ಈ...

Mandya News: ಮಂಡ್ಯದಲ್ಲಿ ‘ಆಧಾರ್ ಸೇವಾ ಕೇಂದ್ರ’ ಸ್ಥಾಪಿಸಲು ಕೇಂದ್ರ ಅನುಮತಿ: ಹೆಚ್‌ಡಿಕೆ ಸಂತಸ

Mandya News: ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಡ್ಯದಲ್ಲಿ 'ಆಧಾರ್ ಸೇವಾ ಕೇಂದ್ರ' (4 ಇಸಿಎಂಪಿ ಕಿಟ್ಸ್ ಒಳಗೊಂಡ) ಸ್ಥಾಪಿಸಲು ಭಾರತ ಸರಕಾರವು ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ...

ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ತಯಾರಾಗಿರಿ: ಸಿ.ಟಿ.ರವಿಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಹೀಗೆ ಹೇಳಿದ್ದೇಕೆ..?

Political News: ಬಿಜೆಪಿ ನಾಯಕ ಸಿ.ಟಿ.ರವಿ ನೀಟ್ ಪರೀಕ್ಷೆ ಪ್ರತಿಭಟನೆ ವೇಳೆ ನೀಡಿದ ಮುಲ್ಲಾ ಹೇಳಿಕೆ ಬಗ್ಗೆ ಹಲವು ಪ್ರತಿಕ್ರಿಯೆಗಳನ್ನು ನೀಡಿದ್ದು, ಗೃಹಸಚಿವ ಪ್ರಿಯಾಂಕ್ ಖರ್ಗೆ, ಈ ಹೇಳಿಕೆಗಳನ್ನು ಸುಳ್ಳು ಹೇಳಿಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ತಮ್ಮ ದ್ವೇಷದ ಹೇಳಿಕೆಯನ್ನು ಸಮರ್ಥಿಸಲು ಒಂದು ಸುಳ್ಳಿಗೆ ಮತ್ತೊಂದು...

ಸ್ಪೆಷಲ್ ಸೆಕ್ಯೂರಿಟಿ ಜೊತೆ ಹೈ-ಪ್ರೊಫೈಲ್ ದೆಹಲಿ ಪ್ರವಾಸ: ಸಿಎಂ ಡಿ.ಕೆ. ಶಿವಕುಮಾರ್ ನಡೆಗೆ ಎಲ್ಲರ ಚಿತ್ತ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಕಟ್ಟುನಿಟ್ಟಾದ ಹಾಗೂ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ...

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್ ತೆರವು ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.  ಈ ಆರೋಪಕ್ಕೆ ಸಂಬಂದಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.  ಆಪರೇಷನ್ ಫುಟ್‌ಪಾತ್ ಅಲ್ಲ... ಇದು ಕಾಂಗ್ರೆಸ್ ಸರ್ಕಾರದ 'ಆಪರೇಷನ್...

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ ಇಂದು ಬೆಂಗಳೂರಿನಲ್ಲಿ ಏನು ನಡೆದಿದೆ ಎಂದು ನೋಡಲಿ. ವಿದ್ಯಾರ್ಥಿಗಳು ಹೋರಾಟದ ನೆಪದಲ್ಲಿ ಉಮರ್ ಖಾಲಿದ್ ಸೇರಿ ಹಲವು ಉಗ್ರರಿಗೆ ಜಿಂದಾಬಾಾದ್ ಎಂದು ಹೇಳುತ್ತಿದ್ದಾರೆ. ಈ ನಾಲಾಯಕ್ ಗೃಹಸಚಿವ...

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಪ್ರಹ್ಲಾದ್ ಜೋಶಿಯವರಿಗೆ ಆ ಖಾತೆ ನಿಭಾಯಿಸಲು ನೀಡಲಾಗಿದೆ. ಕೇಂದ್ರದಲ್ಲಿ ಸಚಿವರು ರಾಜೀನಾಮೆ ನೀಡಿದ್ದಾಯ್ತು, ರಾಜ್ಯದಲ್ಲಿ ಸಚಿವರ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img