Sunday, August 30, 2026

ರಾಜಕೀಯ

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ನಾಗೇಂದ್ರ ಅವರ ಸವಾಲನ್ನು ಸ್ವೀಕರಿಸಿರುವ ಶ್ರೀರಾಮುಲು, 2028ರ ವಿಧಾನಸಭಾ ಚುನಾವಣೆಯಲ್ಲಿ ನಾಗೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ, ಅದೇ ಕ್ಷೇತ್ರದಲ್ಲಿ ತಾವೂ ಅವರ ವಿರುದ್ಧ...

ʼಕಾಲು ತೊಳೆದು ಸ್ವಾಗತ ಮಾಡ್ತೇನೆʼ – HDKಗೆ ಇಕ್ಬಾಲ್‌ ಬಿಗ್ ಇನ್ವಿಟೇಷನ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ʼಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಅವರ ಕಾಲು ತೊಳೆದು ಸ್ವಾಗತ ಮಾಡುತ್ತೇನೆʼ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಇಕ್ಬಾಲ್ ಹುಸೇನ್, ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ವಾಪಸ್ ಬಂದರೆ ತಮಗೆ...

ಸ್ವಂತ ಹೆಂಡತಿಯನ್ನೇ ನಂಬಲ್ಲ – HDK ವಿರುದ್ಧ ಸಿಡಿದೆದ್ದ ಬಾಲಕೃಷ್ಣ!

ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎಚ್.ಸಿ. ಬಾಲಕೃಷ್ಣ ನಡುವಿನ ರಾಜಕೀಯ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಗನ್ ತೋರಿಸಿ ಬೆದರಿಕೆ ಹಾಕಿರುವ ಗಂಭೀರ ಆರೋಪ ಮಾಡಿದ್ದ ಎಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ಅತ್ಯಂತ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಾಲಕೃಷ್ಣ, ಕುಮಾರಸ್ವಾಮಿ...

ಇದು ಕಮಲ ಪಾಳೆಯದ ಕುತಂತ್ರ – ಹರಿಪ್ರಸಾದ್ ಸ್ಫೋಟಕ ಆರೋಪ!

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಸರ್ಕಾರದ ನಡೆಗೆ ತೀವ್ರ ಟೀಕೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ‌ ನಿಗಮದಲ್ಲಿ ನಡೆದ ಹಗರಣದ ಆರೋಪಿ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಭಾರತೀಯ ಜನತಾ ಪಕ್ಷ ಸದನದಲ್ಲಿ‌ ನಡೆಸಿದ...

Haveri News: ಶಾಸಕ ಬಸವರಾಜ್ ಅವರಿಗೂ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ: ಅಜ್ಜಂಪೀರ್ ಖಾದ್ರಿ

Haveri News: ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಹಲವು ಶಾಸಕರು ತಮಗೂ ಮಂತ್ರಿ ಸ್ಥಾನ ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದಾರೆ. ಅದೇ ರೀತಿ ಹಾವೇರಿಯಲ್ಲಿ ಕೂಡ ಬಸವರಾಜ್ ಶಿವಣ್ಣನವರ್ರಿಗೂ ಸಚಿವರಾಗುವ ಆಕಾಂಕ್ಷೆ ಇದೆ. ಹಾಗಾಗಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ,...

ಬಿ.ನಾಗೇಂದ್ರ ರಾಜೀನಾಮೆ: ಸಂಪುಟ ವಿಸ್ತರಣೆ ನಿರೀಕ್ಷೆ: ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಬಸವರಾಜ್ ಶಿವಣ್ಣನವರ್

Haveri News: ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿತ್ತು. ಅದರಂತೆ ನಿನ್ನೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಸಲ್ಲಿಕೆ ವಿಚಾರದ ಬಗ್ಗೆ ಹಾವೇರಿಯಲ್ಲಿ ಶಾಸಕ ಬಸವರಾಜ್ ಶಿವಣ್ಣನವರ್ ಪ್ರತಿಕ್ರಿಯಿಸಿದ್ದು, ಸಚಿವ ಸ್ಥಾನದ ಪ್ರಬಲ...

Dharwad: ನನ್ನ ಊರಿಗೆ ಬಂದಿದ್ದು ತುಂಬಾ ಸಂತೋಷವಾಗಿದೆ: ವಿನಯ್ ಕುಲಕರ್ಣಿ

Dharwad News: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ನಗರದ ಶಿವಗಿರಿಯಲ್ಲಿ ಇರುವ ತಮ್ಮ ನಿವಾಸಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರನ್ನು ಮನೆಯ ಸಿಬ್ಬಂದಿ ವಿಶೇಷವಾಗಿ ಸ್ವಾಗತಿಸಿದರು. ಇಡುಗಾಯಿ ಹಾಗೂ ಬೂದು ಕುಂಬಳಕಾಯಿ ಒಡೆದು ದೃಷ್ಟಿ ತೆಗೆದು ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿನಯ್ ಕುಲಕರ್ಣಿ, ಜಿಲ್ಲೆಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಧಾರವಾಡದ...

Hubli News: RSS ವತಿಯಿಂದ ರಕ್ಷಾಬಂಧನ ಆಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಪರಸ್ಪರ ರಕ್ಷೆ ಕಟ್ಟಿಕೊಂಡರು. ಹುಬ್ಬಳ್ಳಿಯ ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ...

Dharwad: ಧಾರವಾಡಕ್ಕೆ ವಿನಯ್ ಕುಲಕರ್ಣಿ ಆಗಮನ: ಮುರುಘಾ ಮಠಕ್ಕೆ ಭೇಟಿ: ಗದ್ದುಗೆಗೆ ಪೂಜೆ

Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ಧಾರವಾಡಕ್ಕೆ ಬರುತ್ತಿದ್ದಂತೆಯೇ ಮುರುಘಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಮಕ್ಕಳೊಂದಿಗೆ ಮಠಕ್ಕೆ ತೆರಳಿದ ವಿನಯ್ ಕುಲಕರ್ಣಿ, ಮಠದ ಗದ್ದುಗೆಗಳಿಗೆ ಪೂಜೆ ಸಲ್ಲಿಸಿದರು. ಧಾರವಾಡಕ್ಕೆ ಆಗಮಿಸಿದ ಶಾಸಕ ವಿನಯ್ ಕುಲಕರ್ಣಿ ನೇರವಾಗಿ ಮುರುಘಾ ಮಠಕ್ಕೆ ಭೇಟಿ ನೀಡಿದರು. ಪತ್ನಿ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img