Monday, March 16, 2026

ರಾಜಕೀಯ

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು,  ಇತಿಹಾಸದಲ್ಲೇ ಮೊದಲ ಬಾರಿಗೆ, ಸ್ವತಃ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರು ಅಸಹಾಯಕರಾಗಿ ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಬೇಕಾಯಿತು....

Political News: ಕಾಂಗ್ರೆಸ್ ವೋಟ್ ಚೋರಿ ಮಾಡುತ್ತಲೇ ಗೆಲುವು ಸಾಧಿಸಿರುವ ಪಕ್ಷ: ಸಿ.ಟಿ.ರವಿ

Political News: ತುಮಕೂರಿನ ಸಹಕಾರಿ ಚುನಾವಣೆಯಲ್ಲಿ ಬ್ಯಾಲೇಟ್ ಪೇಪರ್ ಅಕ್ರಮವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಸೇರಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಯಾಕೆ ಕಾಂಗ್ರೆಸ್ ಪಕ್ಷಕ್ಕೆ ಮತ ಯಂತ್ರದ ಕುರಿತು ಇಷ್ಟೊಂದು ದ್ವೇಷ ಎನ್ನುವುದು ಸಾಕ್ಷಿ ಸಮೇತ ಸಾಬೀತಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಯಂತ್ರದ ಬದಲು ಬ್ಯಾಲೆಟ್ ಪೇಪರ್...

Political News: ಅಪರೂಪದಲ್ಲೇ ಅಪರೂಪ, ಸಭಾತ್ಯಾಗ ಮಾಡಿದ ಸ್ಪೀಕರ್ ಯು.ಟಿ.ಖಾದರ್

Political News: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೇನಲ್ಲ. ಆದರೆ ಈ ಬಾರಿ, ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್‌ಸಭಾತ್ಯಾಗ ಮಾಡಿದ ಅಚ್ಚರಿಯ ಘಟನೆ ನಡೆದಿದೆ. ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ, ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಗರಂ ಆದ ಸ್ಪೀಕರ್​​ ಯು.ಟಿ....

Mandya: ಅನುದಾನ ನೀಡಿದ್ದಕ್ಕಾಗಿ ಸಿಎಂ, ಡಿಸಿಎಂಗೆ ಧನ್ಯವಾದ ತಿಳಿಸಿದ ಶಾಸಕ ಗಾಣಿಗ ರವಿಕುಮಾರ್

Mandya News: ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಶ್ವೇಶ್ವರಯ್ಯ ನಾಲಾ ಸೇರಿದಂತೆ ಎಲ್ಲಾ ಶಾಖಾ ನಾಲೆಗಳ ಅಭಿವೃದ್ಧಿಗೆ 100 ಕೋಟಿ ಅನುದಾನ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಿಂದ ಕ್ಯಾಬಿನೆಟ್ ಅಪ್ರೂವಲ್ ಪಡೆಯಲಾಗಿದೆ. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವ್ರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ರವಿಕುಮಾರ್ ಹೇಳಿದರು. ನಾಲೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಮಂಡ್ಯ ಕ್ಷೇತ್ರದಲ್ಲಿ...

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು ಮಠ ಸರಿಲ್ಲ ಅಂತ ಹೇಳಿಲ್ಲ. ಚುಂಚನಗಿರಿ ಸ್ವಾಮಿಗಳು ಎಲ್ಲರನ್ನು ವಿಶ್ವಾಸ ಇಟ್ಟುಕೊಂಡಿದ್ದಾರೆ. ಚುಂಚನಗಿರಿ ಶ್ರೀ ಬಿಟ್ಟುಹೋದ ಸಂಸ್ಥೆ ಚೆನ್ನಾಗಿ ನಡೆಯಬೇಕು. ಆ ಭಾವನೆಯಲ್ಲಿ ನಾನು ಹೇಳಿದ್ದೆ ಅಷ್ಟೆ....

Mandya: ಶೀ.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತೋತ್ಸವ ಕಾರ್ಯಕ್ರಮ

Political News: ಶ್ರೀರಂಗಪಟ್ಟಣದ ಆದಿಚುಂಚಗಿರಿ ಬಾಲಜಗತ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ, ಪರಮಪೂಜ್ಯ ಜಗದ್ಗುರುಗಳಾದ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ, ಪರಮಪೂಜ್ಯ ಜಗದ್ಗುರುಗಳಾದ ಶೀ.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಶ್ರೀ ಮಹಾಗಣಪತಿ ದೇವಸ್ಥಾನವನ್ನು ಲೋಕಾರ್ಪಣೆ ಜತೆಗೆ ನೂತನ ಶಾಲಾ ಕಟ್ಟಡವನ್ನೂ ಉದ್ಘಾಟನೆ ಮಾಡಲಾಯಿತು.  ಈ ವೇಳೆ ಕಾರ್ಯಕ್ರಮದಲ್ಲಿ...

ದ.ಕ.ಜಿಲ್ಲೆಗೆ ಆದಾಯ ಹೆಚ್ಚಲು ಸಲಹೆ ನೀಡುವ ಸಚಿವರ ಜಿಲ್ಲೆಯಲ್ಲೇ ಆದಾಯ ಇಳಿಯುತ್ತಿದೆ: ರವಿ ವ್ಯಂಗ್ಯ

Political News: ಬಿಜೆಪಿ ನಾಯಕ ಸಿ.ಟಿ.ರವಿ ಕಲಬುರಗಿಯಲ್ಲಿ ತಲಾ ಆದಾಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ವಿಚಾರವಾಗಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡದಂತಹ ಜಿಲ್ಲೆಯ ಆದಾಯ ಹೆಚ್ಚಲು ಏನು ಮಾಡಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ಖರ್ಗೆ ಅವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ದಶಕಗಳ ಕಾಲ ಪ್ರತಿನಿಧಿಸಿದ,...

Bidar News: ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

Bidar News: ಬೀದರ್: ಬೀದರ್‌ನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿರುವ ಅವರು, ಆಪರೇಷನ್ ಕಮಲ ಪ್ರಾರಂಭವಾಗಿದ್ದೆ ಕರ್ನಾಟಕದಲ್ಲಿ. ಆಪರೇಷನ್ ಕಮಲದಲ್ಲಿ ಮೋದಿ, ಶಾ ಅವರು ಪಿಹೆಚ್‌ಡಿ ಮಾಡಿದ್ದಾರೆ. ಗುಜರಾತ್, ಅಸ್ಸಾಂ, ಗೋವಾ, ಮಹಾರಾಷ್ಟ್ರ, ಕರ್ನಾಟಕ ಎಲ್ಲಾ ಕಡೆಗೂ ಆಪರೇಷನ್ ಕಮಲ ಹೇಗಾಯ್ತು? ಎಂದು...

Bagalakote: ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಬಿಜೆಪಿಗರ ದುರಾಲೋಚನೆಯಾಗಿದೆ: ಸಿಎಂ

Bagalakote News: ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು...

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಭಕ್ತಿ ಪರಿಶುದ್ಧವಾಗಿರಬೇಕು ಮಾತ್ರವಲ್ಲ ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿ ಆಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img