Thursday, August 6, 2026

ರಾಜಕೀಯ

ಲಾಲ್‌ಬಾಗ್ ಪುಷ್ಪ ಪ್ರದರ್ಶನ: ಗಂಗರ ಇತಿಹಾಸ ಜನರಿಗೆ ತಲುಪಿಸುವ ಪ್ರಯತ್ನ – ಸಿಎಂ

  ಬೆಂಗಳೂರು, ಆಗಸ್ಟ್ 6: ಲಾಲ್‌ಬಾಗ್ ಕೇವಲ ಒಂದು ಉದ್ಯಾನವನವಲ್ಲ, ಅದು ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. 220ನೇ ಲಾಲ್‌ಬಾಗ್ ಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಪ್ರದರ್ಶನವನ್ನು ಗಂಗರ ಸಾಮ್ರಾಜ್ಯದ ವೈಭವ ಎಂಬ ಪರಿಕಲ್ಪನೆಯಡಿ ರೂಪಿಸಲಾಗಿದ್ದು, ಗಂಗರ ಆಡಳಿತದ ಇತಿಹಾಸ, ಕೃಷಿ...

ಸಚಿವರಿಂದ 3 ದಿನಗಳ ಬಿಗ್ ಗ್ರೌಂಡ್ ರಿಪೋರ್ಟ್: ಶಿವರಾಜ ಎಸ್. ತಂಗಡಗಿ

ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶಿವರಾಜ ಎಸ್. ತಂಗಡಗಿ ಅವರು, ಬೆಳೆ ಹಾನಿ ವೀಕ್ಷಿಸಲು ಸ್ವತಃ ಕಣಕ್ಕಿಳಿದಿದ್ದಾರೆ. ಸಚಿವ ಶಿವರಾಜ ತಂಗಡಗಿ ಅವರು ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕುಷ್ಟಗಿ ತಾಲೂಕುಗಳ ವಿವಿಧ ಗ್ರಾಮಗಳಿಗೆ ಧಾವಿಸಿದ್ದು,...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು. ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...

KPSC ಅಕ್ರಮ: ವಿದ್ಯಾರ್ಥಿ-ಯುವಕರ ನಿರಂತರ ಹೋರಾಟವೇ ಶಾಶ್ವತ ಪರಿಹಾರ – AIDYO ಮುಖಂಡ ಜಯಣ್ಣ

ಬೆಂಗಳೂರು: ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮಗಳಿಗೆ ಕೇವಲ ತನಿಖಾ ಸಂಸ್ಥೆಗಳ ಮೇಲೆ ಅವಲಂಬಿತರಾಗುವುದರಿಂದ ಪರಿಹಾರ ಸಿಗುವುದಿಲ್ಲ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸ್ವತಃ ಸಂಘಟಿತರಾಗಿ ನಿರಂತರ ಹೋರಾಟ ನಡೆಸಿದಾಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ ಎಂದು ಎಐಡಿವೈಒ (AIDYO) ಯುವ ಸಂಘಟನೆಯ ರಾಜ್ಯ ಮುಖಂಡ ಜಯಣ್ಣ ಅಭಿಪ್ರಾಯಪಟ್ಟರು. ಕೆಪಿಎಸ್ಸಿ ಅಕ್ರಮದ ಕುರಿತು ನಡೆದ ವಿಶೇಷ ಚಿಟ್‌ಚಾಟ್‌ನಲ್ಲಿ ಮಾತನಾಡಿದ...

ಕನಿಷ್ಠ ವೇತನ ಹೆಚ್ಚಳಕ್ಕೆ ವಿಳಂಬ ಏಕೆ? ಸರ್ಕಾರದ ವಿರುದ್ಧ ಎಐಯುಟಿಯುಸಿ ಕಿಡಿ.!

ಬೆಂಗಳೂರು: ಕನಿಷ್ಠ ವೇತನ ಹೆಚ್ಚಳದ ಆದೇಶವನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ಕಾರ್ಮಿಕರಿಗೆ ಮಾಡಿದ ದೊಡ್ಡ ಅನ್ಯಾಯ ಎಂದು ಎಐಯುಟಿಯುಸಿ (AIUTUC) ರಾಜ್ಯ ಮುಖಂಡ ಕೆ.ಎನ್. ವೇಣುಗೋಪಾಲ್ ಭಟ್ ಆರೋಪಿಸಿದರು. ಕರ್ನಾಟಕ ಟಿವಿ ಯೋಟ್ಟಿಗೆ ಮಾತನಾಡಿದ ಅವರು, ಮೇ 22ರಂದು ಕಾರ್ಮಿಕ ಇಲಾಖೆ ಕನಿಷ್ಠ ವೇತನ ಹೆಚ್ಚಳದ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಅದರಂತೆ...

ಕೆಪಿಎಸ್‌ಸಿ ನೇಮಕಾತಿಯಲ್ಲಿ ಪಾರದರ್ಶಕತೆ ಕೊರತೆ ಆರೋಪ – ಸಾವಿರಾರು ಅಭ್ಯರ್ಥಿಗಳ ಪ್ರತಿಭಟನೆ

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್ (AKSSA) ನೇತೃತ್ವದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಆಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಪಿಎಸ್‌ಸಿ ವತಿಯಿಂದ ನಡೆದ 400 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಪಾರದರ್ಶಕತೆ ಕೊರತೆ ಕಂಡುಬಂದಿದೆ ಎಂದು ಆರೋಪಿಸಿರುವ ಅಭ್ಯರ್ಥಿಗಳು, ನೇಮಕಾತಿಯನ್ನು...

ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ಮುಂದುವರಿಕೆ – ವ್ಯಾಪಾರಿಗಳ ಕಣ್ಣೀರು!

ನಗರದ ಐತಿಹಾಸಿಕ ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಬುಧವಾರವೂ ಭರ್ಜರಿಯಾಗಿ ಮುಂದುವರಿಯಿತು. ಸುಮಾರು ನಾಲ್ಕು ಜೆಸಿಬಿ ಯಂತ್ರಗಳ ಸಹಾಯದಿಂದ ಬಿಬಿಎಂಪಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸರ ಬಿಗಿ ಭದ್ರತೆಯಲ್ಲಿ ಅತಿಕ್ರಮಣ ತೆರವುಗೊಳಿಸಿದರು. ಫುಟ್‌ಪಾತ್ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಮತ್ತು ಶಾಶ್ವತ ಅಂಗಡಿಗಳು, ಶೆಡ್‌ಗಳು ಹಾಗೂ ಇತರೆ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು....

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಸಂಪುಟದಲ್ಲಿ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ಬೆದರಿಕೆ ಹಾಕುವ ಅತೃಪ್ತ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿರುವ ಅವರು, ಯಾರೇ ರಾಜೀನಾಮೆ ನೀಡಿದರೂ ಕೇವಲ 2 ನಿಮಿಷದಲ್ಲಿ ಅಂಗೀಕರಿಸಲಾಗುವುದು ಎಂದು...

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ...

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಗೊಂದಲ ಹಾಗೂ ಆಡಳಿತ ವೈಫಲ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಸಂಪುಟ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img