2024ರ ಲೋಕಸಭಾ ಚುನಾವಣೆಯಲ್ಲಿ 'ಯುಪಿ ಕೆ ಲಡ್ಡೆ' ಎಂದೇ ಸೌಂಡ್ ಮಾಡಿದ್ದ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಜೋಡಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಟಕ್ಕರ್ ನೀಡಿ, ಬರೋಬ್ಬರಿ 43 ಸೀಟುಗಳನ್ನು ಗೆದ್ದು ಬೀಗಿತ್ತು. ಆದರೆ, ಮುಂಬರುವ 2027ರ ಯುಪಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ 'ಇಂಡಿಯಾ' ಮೈತ್ರಿಕೂಟದಲ್ಲಿ ಸೀಟು ಹಂಚಿಕೆಯ ಗೊಂದಲಗಳು ಮತ್ತೆ...
ರಾಜ್ಯ ರಾಜಕೀಯದಲ್ಲಿ ಈಗಿನಿಂದಲೇ ಮುಂದಿನ ಎಲೆಕ್ಷನ್ಗಳಿಗೆ ಭರ್ಜರಿ ಗ್ರೌಂಡ್ವರ್ಕ್ ಶುರುವಾಗಿದೆ! ಕೆಪಿಸಿಸಿಗೆ ಬಿಗ್ ರೂಪಾಂತರ ನೀಡಲು ಕಾಂಗ್ರೆಸ್ ಹೈಕಮಾಂಡ್ ಫುಲ್ ಆಕ್ಟಿವ್ ಆಗಿದೆ. 2028ರ ವಿಧಾನಸಭಾ ಚುನಾವಣೆ, ಜಿಬಿಎ (GBA) ಹಾಗೂ ಸ್ಥಳೀಯ ಸಂಸ್ಥೆಗಳ ಎಲೆಕ್ಷನ್ ಅನ್ನು ಟಾರ್ಗೆಟ್ ಮಾಡಿಕೊಂಡಿರುವ ಕಾಂಗ್ರೆಸ್, ಜಿಲ್ಲಾ ಮಟ್ಟದಿಂದಲೇ 'ಕೈ' ಪಡೆಯನ್ನು ಬಲಪಡಿಸಲು ದೆಹಲಿಯಿಂದ ಪ್ರಮುಖ ನಾಯಕರನ್ನು ಫೀಲ್ಡ್ಗೆ...
Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ತಪ್ಪಿತಸ್ಥರು ಯಾರೇ ಆಗಿರಲಿ, ಯಾವುದೇ ಪಕ್ಷದವರಾಗಿರಲಿ ಅವರನ್ನು ಪ್ರೋತ್ಸಾಹಿಸುವ, ರಕ್ಷಿಸುವ ಹಾಗೂ ಬೆಂಬಲಿಸುವ ಕೆಲಸವನ್ನು ಕಾಂಗ್ರೆಸ್ ಎಂದಿಗೂ ಮಾಡಿಲ್ಲ. ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು...
Haveri News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶೈಕ್ಷಣಿಕ ವ್ಯವಸ್ಥೆಯ ಲೋಪ ವಿರೋಧಿಸಿ, ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರ ಆಮರಣ ಉಪವಾಸ ಸತ್ಯಾಗ್ರಹ ಬೆಂಬಲಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಹಾನಗಲ್ ನಗರದಲ್ಲಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ನಡೆಸಿದ ಉಪವಾಸ ಸತ್ಯಾಗ್ರಹದಲ್ಲಿ ಶಾಸಕರಾದ ಶ್ರೀನಿವಾಸ...
ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು ಬಿಜೆಪಿ ತೀವ್ರವಾಗಿ ತಿರುಗೇಟು ನೀಡಿದೆ. ಕಾಂಗ್ರೆಸ್ ಪಕ್ಷವು ಕೇವಲ ಡ್ರಾಮಾ ಮಾಡುತ್ತಿದೆಯೇ ಹೊರತು, ದೇಶದಲ್ಲಿ ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಸಂಸ್ಕೃತಿಗೆ ಮೂಲ ಕಾರಣವೇ ಅವರ...
ದೇಶದ ರಾಜಧಾನಿ ದೆಹಲಿಯಲ್ಲಿ NEET-UG ಪೇಪರ್ ಲೀಕ್ ಹಗರಣವು ಭಾರೀ ಸಂಚಲನ ಮೂಡಿಸಿದ್ದು, ಜಂತರ್ ಮಂತರ್ನಲ್ಲಿ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಹಾಗೂ ಯುವಕರು ಬೀದಿಗಿಳಿದಿದ್ದಾರೆ. ದೇಶದ ಭವಿಷ್ಯವಾದ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲಾಗುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು,...
Political News: ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಕ್ಕೆ ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಉತ್ತರವಲ್ಲ ಎಂದಿರುವ ಸುನೀಲ್ ಕುಮಾರ್, ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ...
Political News: ಐಸಿಸ್ ಉಗ್ರರಿಗೆ ಬೆಂಗಳೂರಿನಲ್ಲಿರುವ ಕೆಲವರು ಫಂಡಿಂಗ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ಕಾಲದಲ್ಲಿ ತಂತ್ರಜ್ಞಾನ, ಉದ್ಯಾನವನ, ಅಭಿವೃದ್ಧಿಗೆ ಹೆಸರಾಗಿದ್ದ ಬೆಂಗಳೂರಿನಲ್ಲಿ ಇಂದು ಐಸಿಸ್ ಉಗ್ರರಿಗೆ ಫಂಡಿಂಗ್ ನಡೆಯುತ್ತಿದೆ ಎನ್ನುವುದು ಆತಂಕಕಾರಿ ಬೆಳವಣಿಗೆ. ಐಸಿಸ್ ಉಗ್ರ ಸಂಘಟನೆಗೆ...
ಬೆಂಗಳೂರಿನಲ್ಲಿ ನೀಟ್ ಅಕ್ರಮದ ಹೆಸರಿನಲ್ಲಿ ನಡೆದ ಜಟಾಪಟಿ ಇದೀಗ ನೆಕ್ಸ್ಟ್ ಲೆವೆಲ್ಗೆ ತಲುಪಿದೆ. ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಬೆಂಕಿ ಕಾರಿದ್ದಾರೆ. ಈ ಘಟನೆಯು ಸಂಪೂರ್ಣ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಕೆಪಿಸಿಸಿ ಕಚೇರಿ...
ದೇಶದಲ್ಲಿ ಸಾಲು ಸಾಲು ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳ ಸರಣಿ ದೊಡ್ಡ ಮಟ್ಟದ ದಂಗಲ್ ಎಬ್ಬಿಸಿದೆ. ಈ ವಿಚಾರವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ನೇರ ಸಮರ ಸಾರಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಸುಮಾರು 7.5 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯದ ಜೊತೆ...