Wednesday, April 29, 2026

ರಾಜಕೀಯ

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ ಧರಣಿ ಹಿಂತೆಗೆದುಕೊಳ್ಳಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಈ ಪ್ರತಿಭಟನೆಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಬೆಂಬಲ ನೀಡಿದ್ದರು. ಮೈದಾಳ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ನೀರು...

Hubli News: ಹೀಟ್ ಸ್ಟ್ರೋಕ್ ನಿಂದ ಬರೋರಿಗೆ ತುರ್ತು ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ: ಸಚಿವ ಗುಂಡೂರಾವ್

Hubli Political News: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲಾ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡ್ತಿದ್ದೇವೆ, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ. ಆದರೆ, ಸಚಿವ ಸಂಪುಟ ಪುನರ ರಚನೆಯಾಗಬೇಕು. ಬೇರೆಯವರಿಗೆ ಕೂಡಾ ಅವಕಾಶ ಸಿಗಬೇಕು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿ ಅವರು,ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ. ಆಗಬೇಕು....

ಚಡ್ಡಾ ಬಣದ ರಹಸ್ಯ ಬಯಲು ಮಾಡಿದ ಬಲ್ಬೀರ್ ಸೀಚೆವಾಲ್

ಆಮ್ ಆದ್ಮಿ ಪಕ್ಷದಿಂದ ಏಳು ರಾಜ್ಯಸಭಾ ಸಂಸದರು ಏಕಕಾಲದಲ್ಲಿ ಪಕ್ಷಾಂತರಗೊಂಡಿರುವ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಗದ್ದಲದ ನಡುವೆಯೇ ಪಂಜಾಬ್‌ನ ರಾಜ್ಯಸಭಾ ಸಂಸದ ಬಲ್ಬೀರ್ ಸಿಂಗ್ ಸೀಚೆವಾಲ್ ತಮ್ಮ ನಿಲುವಿನಿಂದ ಗಮನ ಸೆಳೆದಿದ್ದಾರೆ. ಸೀಚೆವಾಲ್ ಅವರು ಪಕ್ಷ ತೊರೆಯುವ ಆಹ್ವಾನವನ್ನು ನಿರಾಕರಿಸಿದ್ದಾಗಿ ಬಹಿರಂಗಪಡಿಸಿದ್ದಾರೆ. “ಪ್ರತ್ಯೇಕ ಗುಂಪು ರಚನೆ ಬಗ್ಗೆ ಮಾತನಾಡಲಾಗಿತ್ತು. ನನಗೂ ಸೇರಲು...

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ : ಲಾಡ್

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಸಂಡೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ಮಾಸಿಕ ಕನಿಷ್ಠ ವೇತನ...

Political News: ಪಕ್ಷ ಬಿಟ್ಕೋಡು ಅಂದ್ರೆ ನಾನು ಬಿಟ್ಕೊಡ್ತೀನಿ: Induvalu Sachidananda Podcast

Political News: ಇಂಡುವಾಳು ಸಚ್ಚಿದಾನಂದ ಸಂದರ್ಶನದಲ್ಲಿ ಮಾತನಾಡಿದ್ದು, ತಮಗೆ ಮುಂದಿನ ಚುನಾವಣೆಯಲ್ಲಿ ಟಿಕೇಟ್ ಸಿಗದಿದ್ರೆ ಯಾವ ನಿರ್ಧಾರ ತೆಗೆದುಕ`ಳ್ಳುತ್ತಾರೆ ಎನ್ನುವ ಬಗ್ಗೆ ವಿವರಿಸಿದ್ದಾರೆ. https://youtu.be/VLA5kZP7JmI ನಾನು ಬಿಜೆಪಿ ಪಕ್ಷದ ಕಟ್ಟಾಳು. ರಾಜಕೀಯ ನಿಂತ ನೀರಲ್ಲ. ಇಂದು ನಾಳೆ ಮುಗಿಯುವ ವಿಷಯವಲ್ಲ. ನಮಗಿನ್ನು ಚಿಕ್ಕ ವಯಸ್ಸು, ಈ ಬಾರಿ ಅವಕಾಶ ಸಿಗದಿದ್ದಲ್ಲಿ, ಮುಂದಿನ ಬಾರಿ ಪ್ರಯತ್ನಿಸಬಹುದು. ಆದರೆ 1...

ಫೈರೋಜ್ ಪಠಾಣ್ ಮನೆಗೆ ಭೇಟಿ ನೀಡಿದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ರಕ್ಷಾ ರಾಮಯ್ಯ

Dharwad News: ಧಾರವಾಡ: ಕೆಲ ದಿನಗಳ ಹಿಂದೆ ಧಾರವಾಡದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಹತ್ಯೆ ನಡೆದಿತ್ತು. ಇಂದು ಫೈರೋಜ್ ಮನೆಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಮಂಜುನಾಥ ಗೌಡಗೆ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಕೂಡಾ ಸಾಥ್ ನೀಡಿದ್ದಾರೆ. ಇದೇ ವೇಳೆ...

Political News: ಪಕ್ಷದ ವಿರೋಧಿ ಅಲೆ ನನ್ನ ಸೋಲಿಗೆ ಕಾರಣ: Induvalu Sachidananda Podcast

Political News: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಚುನಾವಣೆಯಲ್ಲಿ ಸೋಲಾಗಿದ್ದಕ್ಕೆ ಕಾರಣವೇನು ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/ObaqmUJq5As 2023ರಲ್ಲಿ ಸಚ್ಚಿದಾನಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ 42 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದರೂ, ಅವರು ಚುನಾವಣೆಯಲ್ಲಿ ಸೋಲನ್ನಪ್ಪಿದ್ದರು. ಪಕ್ಷ ವಿರೋಧಿ ಚಟುವಟಿಕೆಯೇ ಸೋಲಿಗೆ ಕಾರಣ ಅಂತಾರೆ ಸಚ್ಚಿದಾನಂದ. ಅವತ್ತು ಜನ ನನ್ನನ್ನು ನಂಬಲಿಲ್ಲ. ಆದರೂ...

ಪುತ್ತೂರು ಕೃಷ್ಣ.ಜೆ.ರಾವ್ ಕೇಸ್: ಸಂತ್ರಸ್ತೆಗೆ ತಿಂಗಳಿಗೆ 75 ಸಾವಿರ ಪರಿಹಾರ ನೀಡಲು ಹೈಕೋರ್ಟ್ ಸೂಚನೆ

Political News: ಪುತ್ತೂರು ಬಿಜೆಪಿ ಮುಖಂಡನ ಪುತ್ರ ಕೃಷ್ಣ.ಜೆ.ರಾವ್ ಪ್ರೀತಿ, ಪ್ರೇಮದ ಹೆಸರಿನಲ್ಲಿ ಯುವತಿಯ ಜೊತೆ ಲೈಂಗಿಕ ಸಂಬಂಧ ಹೊಂದಿ, ಮಗು ನೀಡಿರುವ ಪ್ರಕರಣದ ವಿಚಾರಣೆ ನಡೆದಿದ್ದು, ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಆ ಮಗುವಿನ ಪಾಲನೆ ಪೋಷಣೆಗಾಗಿ ಕೃಷ್ಣ.ಜೆ.ರಾವ್ ಯುವತಿಗೆ ಪ್ರತೀ ತಿಂಗಳು 75 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ....

Political News: ದೇವೇಗೌಡ್ರು ಮಾತಾಡಿದ್ರೆ ಎಂಥವರಿಗೂ ಕಣ್ಣೀರು ಬರುತ್ತೆ : Induvalu Sachidananda Podcast

Political News: ಇಂಡುವಾಳು ಸಚ್ಚಿದಾನಂದ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮಾಜಿ ಪ್ರಧಾನಿಗಳಾದ ದೇವೇಗೌಡರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/6iDy3QNcFiE ಈ ಬಗ್ಗೆ ಮಾತು ಮುಂದುವರಿಸಿದ ಅವರು, ದೇವೇಗೌಡರ ಬಗ್ಗೆ ಮಾತನಾುವಷ್ಟು ನಾನು ದೊಡ್ಡವನಲ್ಲ. ಆದರೆ ನಾನು ಅವರ ಬಗ್ಗೆ ಹೇಳಬೇಕೆಂದರೆ, ಅವರು ಇಳಿ ವಯಸ್ಸಿನಲ್ಲಿ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುವ ಬಗ್ಗೆ ಯೋಚಿಸಿದ್ದಾರೆ....

Political News: ಕಾಂಗ್ರೆಸ್ ಸರ್ಕಾರ ಷರಿಯಾ ಕಾನೂನನ್ನು ಅನಧಿಕೃತವಾಗಿ ಜಾರಿಗೆ ತಂದಿದೆ: ಆರ್.ಅಶೋಕ್

Political News: ಸಿಇಟಿ ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಓರ್ವ ಮಹಿಳೆಯ ಮಂಗಲಸೂತ್ರವನ್ನು ತೆಗೆದು ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳಿ, ಅದು ಕೂಡ ವಿವಾದವಾಗಿತ್ತು. ಪ್ರತೀ ಸಲ ಜನಿವಾರ ಧರಿಸಿದವರಿಗೆ, ಜನಿವಾರ ತೆಗೆದೇ ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳುವ ವಿಷಯ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img