Thursday, September 17, 2026

ರಾಜಕೀಯ

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷವು ಯಾವಾಗಲೂ ರಾಷ್ಟ್ರದ್ರೋಹಿಗಳು ಮತ್ತು ರಾಷ್ಟ್ರವಿರೋಧಿಗಳಿಗೆ ಕುಮ್ಮಕ್ಕು ನೀಡುತ್ತಲೇ ಬಂದಿದೆ. ಮುಂಬೈ ದಾಳಿಯನ್ನು ‘ಸ್ಯಾಫ್ರನ್ ಟೆರರ್’ ಎಂದು ಬಿಂಬಿಸಲು ಯತ್ನಿಸಿದ್ದು ಹಾಗೂ ಪಾಕಿಸ್ತಾನದ ಪರವಾಗಿ...

ಮೊದಲು ವಿಜಯೇಂದ್ರ ತಮ್ಮ ಮನೆಯ ಬಾಗಿಲುಗಳನ್ನು ಎಣಿಸಿಕೊಳ್ಳಲಿ: ಬಿ.ಕೆ.ಹರಿಪ್ರಸಾದ್ ತಿರುಗೇಟು

Political News: ಕಾಂಗ್ರೆಸ್ ಪಕ್ಷ ಮನೆಯ``ಂದು ಮೂರು ಬಾಗಿಲಾಗಿದೆ. ಡಿಕೆಶಿ ಸರ್ಕಾರ 1 ಕಡೆ, ಸಿದ್ದರಾಮಯ್ಯ 1 ಕಡೆ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ 1 ಕಡೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿನ್ನೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ವ್ಯಂಗ್ಯವಾಡಿದ್ದರು. ಇದೀಗ ವಿಜಯೇಂದ್ರ ವ್ಯಂಗ್ಯಕ್ಕೆ ಬಿ.ಕೆ.ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮನೆ ಮೂರು ಬಾಗಿಲು...

Political News: ನಮ್ಮ ಬಳ್ಳಾರಿ ಪಾದಯಾತ್ರೆಯ ಹೋರಾಟಕ್ಕೆ ಮತ್ತೊಂದು ಜಯ ಲಭಿಸಿದೆ: ಬಿ.ವೈ.ವಿಜಯೇಂದ್ರ

Political News: ರಾಜ್ಯದಲ್ಲಿರುವ ಸದ್ಯ 175ಕ್ಕೂ ಹೆಚ್ಚು ತಾಲೂಕುಗಳನ್ನು ಬರ ತಾಲೂಕುಗಳಾಗಿ ಘೋಷಿಸಲಾಗಿದೆ. ಇದಕ್ಕೂ ಮುನ್ನ ಬರೀ 100 ತಾಲೂಕುಗಳನ್ನು ಬರಪೀಡಿತ ತಾಲೂಕುಗಳಾಗಿ ಘೋಷಿಸಲಾಗಿತ್ತು. ಇದೀಗ 75ಕ್ಕೂ ಹೆಚ್ಚಿನ ತಾಲೂಕನ್ನು ಸೇರಿಸಲಾಗಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ವಿರುದ್ಧದ ಬಿಜೆಪಿ ಪಾದಯಾತ್ರೆಯ ಗೆಲುವು ಎಂದು ಹೇಳಿದ್ದಾರೆ. ಈ ಬಾರಿ...

Political News: ದಲಿತರ ಹಣ ಗ್ಯಾರಂಟಿ ಯೋಜನೆಗೆ ಮೀಸಲಿಡಲಾಗಿದೆ ಎಂಬ ಸಿಎಂ ಹೇಳಿಕೆಗೆ ಸಿ.ಟಿ.ರವಿ ಟೀಕೆ

Political News: ದಲಿತಪರ ಯೋಜನೆಗಾಗಿ ಇರಿಸಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಬಿಜೆಪಿ ನಾಯಕ ಸಿ.ಟಿ.ರವಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿಗಳನ್ನು, ಎಸ್‌ಸಿಪಿ-ಟಿಎಸ್‌ಪಿ ಹಣವನ್ನು...

Hubli News: ಅನುದಾನಿತ ಶಾಲೆಗಳ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಗಡುವು: ಬಸವರಾಜ ಹೊರಟ್ಟಿ

Hubli News: ಖಾಸಗಿ ಅನುದಾನಿತ ಶಾಲೆಗಳ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಗಡುವು ನೀಡಿದ್ದಾರೆ. ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ 3ರಿಂದ ರಾಜ್ಯದ ಎಲ್ಲಾ ಖಾಸಗಿ ಅನುದಾನಿತ ಶಾಲೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಹೊರಟ್ಟಿ ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಅನುದಾನಿತ ಶಾಲೆಗಳ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ವಿಧಾನಪರಿಷತ್...

ಜಿಹಾದಿ–ಕಾಂಗ್ರೆಸ್ ಹೋಲಿಕೆ – ಛಲವಾದಿ ಮಾತು ವೈರಲ್!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಹಾಗೂ ಮೆರವಣಿಗೆಯ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದಲ್ಲಿ ದಾರಿ ತಪ್ಪಿದವರು ಜಿಹಾದಿ ಹೇಗಾಗುತ್ತಾರೋ, ಅದೇ ರೀತಿ ಹಿಂದೂತ್ವದಲ್ಲಿ ದಾರಿ ತಪ್ಪಿದವರು ಕಾಂಗ್ರೆಸ್ಸಿಗರು ಆಗುತ್ತಾರೆ ಎಂದು ಅವರು ಕಾಂಗ್ರೆಸ್...

ಹರಿಪ್ರಸಾದ್ ವಿರುದ್ಧ ದೂರು ದಾಖಲು – ಅದೊಂದು ಹೇಳಿಕೆ ಮುಳುವಾಯ್ತಾ?

ಉಮರ್ ಖಾಲಿದ್ ಓರ್ವ ರಾಷ್ಟ್ರೀಯವಾದಿ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೀಡಾಗಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಈ ದೂರು ನೀಡಿದ್ದು, ಹರಿಪ್ರಸಾದ್ ಅವರ ಹೇಳಿಕೆಗಳು ಸಮಾಜದಲ್ಲಿ ದ್ವೇಷಭಾವನೆ ಮೂಡಿಸುತ್ತಿವೆ ಎಂದು ಆರೋಪಿಸಿ ಅವರ ವಿರುದ್ಧ ಕಾನೂನು...

ಎದೆ ಸೀಳಿದರೆ ಅಲ್ಲಾ ಮಾತ್ರ ಕಾಣ್ತಾನೆ – ಸರ್ಕಾರದ ವಿರುದ್ಧ ಅಶೋಕ್ ಕಿಡಿ!

ಕಾಂಗ್ರೆಸ್ ಸರ್ಕಾರ ಹಿಂದೂಗಳ ಗಣೇಶೋತ್ಸವಕ್ಕೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸಬಾರದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಮದ್ದೂರಿನಲ್ಲಿ ಗಣೇಶೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕ್ರಮಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಪೊಲೀಸ್ ಅಧಿಕಾರಿಗಳ ವಿಚಾರದಲ್ಲೂ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಆರ್....

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ ಬರುತ್ತಿದೆ. ಹಬ್ಬಕ್ಕೂ ಮುನ್ನ ಚೆನ್ನಾಗಿ ಪ್ರಿಪೇರ್ ಆಗುವವರು, ಹಬ್ಬ ಮುಗಿದ ಮೇಲೆ ಕಸವನ್ನು ಸ್ವಚ್ಛಗೋಳಿಸಲು ಮಾತ್ರ ನಿರ್ಲಕ್ಷ್ಯ ತೋರುತ್ತಾರೆ ಎಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ...

Political News: ಭಾರತ ಚೂರು ಚೂರಾಗಲಿ ಎಂದವನು ಹರಿಪ್ರಸಾದ್‌ರ ಪ್ರಕಾರ ದೇಶಪ್ರೇಮಿಯೇ..?: ಸಿ.ಟಿ.ರವಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪಾಕಿಸ್ತಾನವನ್ನು ಬೆಂಬಲಿಸುವ ಉಮರ್ ಖಲೀದ್‌ನನ್ನು ರಾಷ್ಟ್ರೀಯವಾದಿ ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ, ದೇಶದ್ರೋಹಿಗಳನ್ನು ಬೆಂಬಲಿಸುವುದು, ದೇಶ ಪ್ರೇಮಿಗಳು, ದೇಶಭಕ್ತಿಯನ್ನು ವಿರೋಧಿಸುವುದು ಕಾಂಗ್ರೆಸ್ ಪಕ್ಷದ ಹಳೆಯ ಚಾಳಿ. ದೇಶದ್ರೋಹಿಗಳನ್ನು ಆರಾಧಿಸುವ ಅದೇ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img