Tuesday, July 7, 2026

ರಾಜಕೀಯ

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆಗೆ ಯತ್ನಿಸಿದ್ದಾನೆ.ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ ಹಿಂದೂಗಳ...

Crime News: ಕೇತನ್ ಹ*ತ್ಯೆ ಮಾಡಲು ಸೀಯಾಗೆ ಮಾದರಿಯಾಗಿದ್ದ ಸೋನಮ್ ರಘುವಂಶಿ

Crime News: ಮದುವೆ ಫಿಕ್ಸ್ ಆಗಿದ್ದ ಹುಡುಗ ಕೇತನ್ ನನ್ನು ಲೋಹಘಡ್ ಫೋರ್ಟ್‌ಗೆ ಕರೆದ``ಯ್ದು ಹತ್ಯೆ ಮಾಡಿದ್ದ ಕೇಸ್‌ನಲ್ಲಿ ಮುಖ್ಯವಾದ ಮಾಹಿತಿ ಲಭ್ಯವಾಗಿದೆ. ಅದೇನೆಂದರೆ, ಸೀಯಾ ಘೋಯಲ್ ಕೇತನ್ ಅಗರ್‌ವಾಲ್‌ನನ್ನು ಹತ್ಯೆ ಮಾಡಲು, ಈ ಹಿಂದಿನ ಪಾತಕಿ ಸೋನಮ್ ರಘುವಂಶಿ ಮಾದರಿಯಾಗಿದ್ದಳಂತೆ. ಹೌದು, ಪೋಲೀಸರ ತನಿಖೆಯಿಂದ ಈ ವಿಷಯ ಬಯಲಾಗಿದ್ದು, ಸೋನಮ್ ರಘುವಂಶಿ ಕೂಡ ಇದೇ...

Hubli News: ಮೋಡ ಬಿತ್ತನೆಗೆ ಚಾಲನೆ – ರೈತರಲ್ಲಿ ಹೊಸ ಭರವಸೆ

Hubli News: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಆತಂಕದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ತಮ್ಮ ಸ್ವಂತ...

Political News: ಶಿವರಾಮೇಗೌಡರ ‘ಶಿವಪಥ: ಮುಳ್ಳಿನ ನಡಿಗೆಯದ್ದು..: ಸಿಎಂ ಡಿ ಕೆ ಶಿವಕುಮಾರ್

Political News: ಎಲ್ ಆರ್ ಶಿವರಾಮೇಗೌಡರ ಶಿವಪಥ ಮುಳ್ಳಿನ ನಡಿಗೆಯಿಂದ ಕೂಡಿದೆ. ಆ ನಡಿಗೆಯಲ್ಲಿ ಸಾಕಷ್ಟು ಶ್ರಮ ಇದೆ. ಗೌಡರು ವರ್ಣರಂಜಿತ ರಾಜಕಾರಣಿ. ಅವರಂತೆ ವರ್ಣರಂಜಿತರಾಗಲು ನಮ್ಮಿಂದ ಸಾಧ್ಯವಿಲ್ಲ. 70 ವರ್ಷ ಆದರೂ 50 ವರ್ಷದವರಂತೆ ಇದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಅರಮನೆ ಮೈದಾನದಲ್ಲಿ ಶನಿವಾರ ನಡೆದ ಮಾಜಿ ಸಂಸದರಾದ...

Hubli News: SIR ಪ್ರಕ್ರಿಯೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು, ಕೆಲವೆಡೆ ಸಾಮೂಹಿಕವಾಗಿ ಫಾರ್ಮ್‌ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್...

Hubli Political News: ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ದೂರು

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತಷ್ಟು ರಾಜಕೀಯ ತಿರುವು ಪಡೆದುಕೊಂಡಿದೆ. ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿ ಎನ್ಯೂಮರೇಷನ್ ಫಾರ್ಮ್ ವಿತರಣೆ ನಡೆಸಿದ್ದಾರೆ ಎಂದು ಆರೋಪಿಸಿ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ಅಧಿಕೃತ ದೂರು ಸಲ್ಲಿಸಿದೆ.  ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡ...

Hubli Political News: 25ನೇ ಅವಧಿಯಲ್ಲೂ ಪಾಲಿಕೆ ಚುಕ್ಕಾಣಿ ಬಿಜೆಪಿ ತೆಕ್ಕೆಗೆ

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ದುರ್ಗಮ್ಮ ಬಿಜವಾಡ ಮಹಾಪೌರರಾಗಿ, ರತ್ನಾಭಾಯಿ ನಾಜರೆ ಉಪಮಹಾಪೌರರಾಗಿ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಬೆಳಗಾವಿ ವಿಭಾಗದ ಪ್ರಾದೇಶಿಕ...

Hubli News: SIR ನೆಪದಲ್ಲಿ ಮತ ಡಿಲೀಟ್ ಕುತಂತ್ರ: ಅಬ್ಬಯ್ಯ ಆರೋಪ

Hubli News: ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಎಸ್‌ಐಆರ್ ಪ್ರಕ್ರಿಯೆ ಕುರಿತು ಜನರಲ್ಲಿ ಆತಂಕ ಮನೆ ಮಾಡಿದೆ ಎಂದರು. ದಾಖಲೆ...

3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಗೊಳಿಸಲು ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಈ ಬಗ್ಗೆ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ. ಮಾಹಿತಿ ಇಂತಿದೆ.. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ...

Hubli News: ಮಸೀದಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಆ ಆರೋಪಕ್ಕೆ ಸಾಕ್ಷಿಯೂ ಸಿಗುತ್ತಿದೆ. ಮನೆ ಮನೆಗೆ ಹೋಗಿ ಎಸ್ಐ‌ಆರ್ ಪ್ರಕ್ರಿಯೆ ಶುರು ಮಾಡಬೇಕಿತ್ತು. ಆದರೆ ಮಸೀದಿಗೆ ಕರೆದು, ಅರ್ಜಿ ನೀಡಿ ಎಂದು ಮತದಾರರಿಗೆ ಹೇಳಲಾಗಿದೆ. ಈ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img