Hubli News: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಭಿವೃದ್ಧಿ ಸಂಘದ ಮುಖಂಡರು ಘೋಷಣೆ ಕೂಗಿದ್ದಾರೆ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಖಂಡಿಸಿರುವ ಮುಖಂಡರು, ಮುಂದೆಯೂ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಿ. ನಾಗೇಂದ್ರ ಅವರ ಪರ ಘೋಷಣೆ...
ಕರ್ನಾಟಕ ವಿಧಾನಸಭೆಯ ನೂತನ ಅಧಿವೇಶನವು ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊಟ್ಟಮೊದಲ ಕಲಾಪ ಇದಾಗಿರುವುದರಿಂದ ಸಾಕಷ್ಟು ರಾಜಕೀಯ ಕುತೂಹಲ ಮೂಡಿಸಿದೆ.
ಸದನದಲ್ಲಿ ಎಲ್ಲಾ ಸಚಿವರು ಹಾಗೂ ಶಾಸಕರು ಪಾಲ್ಗೊಂಡಿದ್ದು, ಈ ಇಂದಿನ ಕಲಾಪದಲ್ಲಿ ಕಂಡುಬಂದ ಎರಡು ಪ್ರಮುಖ ಮತ್ತು ಮಹತ್ವದ ವಿದ್ಯಮಾನಗಳು ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ...
Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು, ಈ ಹೇಳಿಕೆ ಜೋಕ್ ಎಂದಿದ್ದಾರೆ.
ಒಂದೆಡೆ ಸಚಿವ ಸಂಪುಟದಲ್ಲಿ ಸಾಲು ಸಾಲು ಭ್ರಷ್ಟರು, ಕಳಂಕಿತರು, ಹಗರಣಗಳ ರೂವಾರಿಗಳನ್ನೇ ಕೂರಿಸಿಕೊಂಡು, ಇನ್ನೊಂದೆಡೆ "ಭ್ರಷ್ಟಾಚಾರ ಮಾಡುವವರನ್ನು ಬಡಿದು ಹಾಕುವೆ" ಎಂದು ಸಿಎಂ...
Political News: ಓಟರ್ ಲೀಸ್ಟ್ನಿಂದ ನಟ ಪ್ರಕಾಶ್ ರಾಜ್ ಹೆಸರನ್ನು ತೆಗೆದು ಹಾಕಿದ್ದರ ಬಗ್ಗೆ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿ, ನನ್ನ ಓಟ್ ಕಿತ್ಕೋಂಡ್ ಬಿಟ್ರು ಅಂತಾ ಹೇಳಿ, ವೀಡಿಯೋ ಕೂಡ ಮಾಡಿದ್ದರು.
ಈ ಬಗ್ಗೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಸಿ.ಟಿ.ರವಿ ,'ಜಸ್ಟ್ ಆಸ್ಕಿಂಗ್' ಎನ್ನುತ್ತಲೇ ಪ್ರತಿದಿನವೂ ಹೊಸ ನಾಟಕಗಳನ್ನು ಮಾಡುತ್ತಾ ನಟ ಪ್ರಕಾಶ್...
ಕರ್ನಾಟಕ-ತಮಿಳುನಾಡು ಕಾವೇರಿ ಜಲವಿವಾದ ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿದೆ. ಇದರ ನಡುವೆ ಸ್ವಪಕ್ಷೀಯ ಕಾಂಗ್ರೆಸ್ ಸರ್ಕಾರಕ್ಕೇ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಸರ್ಕಾರದ ವಿರುದ್ಧ ತಾವೇ ಖುದ್ದು ಬೀದಿಗಿಳಿದು ಹೋರಾಟ ಮಾಡುವುದಾಗಿ ಗುಡುಗಿದ್ದಾರೆ. ಜೊತೆಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್...
ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಎಸ್ 'ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟು ಹಿಡಿದು ಯುವ ಮೋರ್ಚಾ ಮುಖಂಡರು ಭರ್ಜರಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ತಮ್ಮ ರಾಜಕೀಯ ವಿರೋಧಿ ಕಿಮ್ಮನೆ ರತ್ನಾಕರ್ ವಿರುದ್ಧ ಅತ್ಯಂತ ಗಂಭೀರ ಆರೋಪಗಳನ್ನು ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕ್ಷೇತ್ರದ ಅಭಿವೃದ್ಧಿಯನ್ನು...
ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...
Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.
ಪಾದಯಾತ್ರೆ ಸಕ್ಸಸ್ ಆಗಿದ್ದಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಹಕರಿಸಿದ ಎಲ್ಲರಿಗೂ ಈ ರೀತಿಯಾಗಿ ಧನ್ಯವಾದ ತಿಳಿಸಿದ್ದಾರೆ.
ಧನ್ಯವಾದಗಳು ಹಾಗೂ ಕೃತಜ್ಞತಾ ಪೂರ್ವಕ ನಮನಗಳು ಬೈರಮಂಗಲ...
ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೆ.ಆರ್. ಮಾರ್ಕೆಟ್ನಲ್ಲಿ ಪುಟ್ಟಬಾತ್ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವ್ಯಾಪಾರಕ್ಕೆ ಸೂಕ್ತ ಅವಕಾಶ ಸಿಗದೆ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.
ಇಂದು ಕೆ.ಆರ್. ಮಾರ್ಕೆಟ್ನಲ್ಲಿ ಪುಟ್ಟಬಾತ್ ವ್ಯಾಪಾರಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು. ಈ ವೇಳೆ ಮಾತನಾಡಿದ ವ್ಯಾಪಾರಿಗಳು, ಹಲವು ವರ್ಷಗಳಿಂದ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...