Wednesday, June 17, 2026

ರಾಜಕೀಯ

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ ಅದಕ್ಕೂ ಮುನ್ನವೇ ಮೋಹನ್ ಭಾಗವತ್ ಅವರು ಹಿಂದೂ ಧರ್ಮವೂ ನೋಂದಣಿಯಾಗಿಲ್ಲವೆಂದು ಹೇಳಿದ್ದರು. ಈ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮೋಹನ್ ಭಾಗವತ್ ಅವರು, ಹಿಂದೂ ಧರ್ಮ...

ದೇಶದ್ರೋಹಿಗಳ ರಕ್ಷಕರಿಗೆ, ದೇಶ ವಿಭಜಕರ ಮಿತ್ರರಿಗೆ, RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: R.Ashok

Political News: RSS ನೋಂದಣಿ ಬಗ್ಗೆ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದ ಕಾರಣಕ್ಕೆ ಬಿಜೆಪಿ ನಾಯಕರು ಪ್ರಿಯಾಂಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ದೇಶ ವಿಭಜನೆಗೆ ಕಾರಣವಾದ ಮುಸ್ಲಿಂ ಲೀಗ್‌ನಂತಹ ಅತ್ಯಂತ ವಿಭಜನಕಾರಿ, ದೇಶ ವಿದ್ರೋಹಿ ಸಂಘಟನೆಯೊಂದಿಗೆ...

Hubli News: ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ ಮನೆ ಬಾಗಿಲಿಗೇ ಕಸವೂ ಬೀಳತ್ತೆ, ದಂಡವೂ ಬೀಳತ್ತೆ..

Hubli News: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಕಸ ನಿರ್ವಹಣೆ ದೊಡ್ಡ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಹು-ಧಾ ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಬಾಗಿಲಿಗೇ ಕಸ ಸುರಿದು, ದಂಡ ವಿಧಿಸುವ ವಿನೂತನ ಅಭಿಯಾನವನ್ನು ಪಾಲಿಕೆ ಆರಂಭಿಸಿದೆ. ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ...

Hubli News: ಎನ್‌ಡಬ್ಲ್ಯೂಕೆಆರ್‌ಟಿಸಿ ಅಧಿಕಾರಿಗೆ ಲೋಕಾಯುಕ್ತ ಶಾಕ್

Hubli News: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಭರ್ಜರಿ ದಾಳಿ ನಡೆಸಿದ್ದಾರೆ. ಈ ಪೈಕಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಯಾಂತ್ರಿಕ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಅವರಿಗೆ ಸೇರಿದ ಹುಬ್ಬಳ್ಳಿ ಕಚೇರಿ ಹಾಗೂ ದಾವಣಗೆರೆಯ ನಿವಾಸದ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ...

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ನನ್ನ ಜನತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅವರ ಪ್ರೀತಿ–ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಬಳಿಕ ಬೆಂಗಳೂರಿನತ್ತ ಪ್ರಯಾಣ...

Political News: ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ.: ಬಿ.ಕೆ.ಹರಿಪ್ರಸಾದ್

Political News: ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಆರ್ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂ ಧರ್ಮ ನೋಂದಣಿಯಾಗಿಲ್ಲ ಎಂದು ಆರ್ಎಸ್‌ಎಸ್‌ನ್ನು ಹಿಂದೂ ಧರ್ಮಕ್ಕೆ ಹೋಲಿಸಿ ಮಾತನಾಡಿದ್ದರು. ಈ ಬಗ್ಗೆ ಕೆಪಿಸಿಸಿ ಅಧ್ಕ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಆರ್ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್‌ಎಸ್‌ಎಸ್‌ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ...

ಮೋದಿ ಅವರ ಹೆಸರಲ್ಲಿ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಸಿಎಂ ಮೊದಲು ನಿಲ್ಲಿಸಲಿ: ತೇಜಸ್ವಿ ಸೂರ್ಯ

Political News: ಬಿಡದಿಯಲ್ಲಿ ರೈತರ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಿಸಲು ಸಿದ್ಧರಾಗಿರುವ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಸ್ವಾರ್ಥದ ಬಿಡದಿ ಟೌನ್‌ಶಿಪ್ ಯೋಜನೆಯ ನೆಪದಲ್ಲಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಹೆಸರಲ್ಲಿ ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಶ್ರೀ ಡಿ.ಕೆ. ಶಿವಕುಮಾರ್ ಮೊದಲು ನಿಲ್ಲಿಸಲಿ! ಈ ಬಿಡದಿ ಟೌನ್‌ಶಿಪ್ ಯೋಜನೆ...

Political News: RSS ನೋಂದಣಿ ಬಗ್ಗೆ ಪ್ರಶ್ನಿಸಿ ಪತ್ರ ಬರೆದ ಸಚಿವ ಖರ್ಗೆ: ಪ್ರಶ್ನೆಗೆ ಭಾಗವತರ ತಿರುಗೇಟು

Political News: ಆರ್‌ಎಸ್‌ಎಸ್‌ ಸಂಘಟನೆ ಇದುವರೆಗೂ ಯಾಕೆ ನೋಂದಣಿಯಾಗಿಲ್ಲವೆಂದು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಅದಕ್ಕೂ ಮುನ್ನವೇ ಈ ವಿಷಯದ ಬಗ್ಗೆ ಭಾಗವತ್ ಅವರು ಈ ಬಗ್ಗೆ ಮಾತನಾಡಿದ ವೀಡಿಯೋ ವೈರಲ್ ಆಗಿದೆ. ಗೃಹ ಸಚಿವರು ಬರೆದ ಪತ್ರ ಇಂತಿದೆ. ಮಾನ್ಯ ಶ್ರೀ ಮೋಹನ್ ಭಾಗವತ್...

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪದಗ್ರಹಣಕ್ಕೆ ಸಿದ್ಧತೆ; ಸಲೀಂ ಅಹ್ಮದ್

Political News: ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಸಲೀಂ ಅಹ್ಮದ್ ಅವರು, ಪದಗ್ರಹಣ ಸಮಾರಂಭವನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾರ್ಯಕರ್ತರು...

Political News: ಸಂತೋಷ್ ಲಾಡ್, ಸಲೀಂ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಒತ್ತಾಯ

Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆಯೇ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಮುಂದುವರಿದಿವೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ರಾಜ್ಯ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಗೆ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img