Monday, September 21, 2026

ರಾಜಕೀಯ

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ ವಿರುದ್ಧ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ BK ಹರಿಪ್ರಸಾದ್ ರವರ ಅತ್ಯಂತ ಕೀಳು ಮಟ್ಟದ ಮಾತುಗಳನ್ನು ನೋಡಿದಾಗ ಮನಸ್ಸಿಗೆ ಸ್ಪಷ್ಟವಾಗಿ ಅನಿಸುವುದು ಆ ಪಕ್ಷಕ್ಕೆ ಅತಿ ತುರ್ತಾಗಿ...

Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಬೇಕಿದ್ದ ಕಾರ್ಯಕ್ರಮಕ್ಕೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಗಣ್ಯರು ನೂತನ ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ ನೆರವೇರಿಸಿದರು. ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLEಯ...

Sakaleshpur: ಕಸ್ತೂರಿ ರಂಗನ್ ವರದಿ ಕುರಿತು ಸಕಲೇಶಪುರದಲ್ಲಿ ಸಿಎಂ ಸಂವಾದ

Sakaleshpura: ಸಕಲೇಶಪುರ, ಸೆ.20: "ಕಸ್ತೂರಿ ರಂಗನ್ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಿದ ಬಳಿಕ ಶಾಸಕರು, ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರ ಬಳಿಗೆ ಕರೆದೋಯ್ದು ನಿಮ್ಮ ಅಭಿಪ್ರಾಯವನ್ನು ಮುಟ್ಟಿಸುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಎಪಿಎಂಸಿ ಯಾರ್ಡ್ ಅವರಣದಲ್ಲಿ...

ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೆ ಬೇರೆ?

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಆಗಲು ಯಾರೂ ಅವಕಾಶ ಕೊಡುವುದಿಲ್ಲ, ನಾವೇ ಅದನ್ನು ಗಿಟ್ಟಿಸಿಕೊಳ್ಳಬೇಕು ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ. ಪಿ.ಜಿ.ಆರ್. ಸಿಂಧ್ಯಾ ಅವರ ಹುಟ್ಟುಹಬ್ಬದ...

ಲಂಚದ ಬಗ್ಗೆ ಸಚಿವರ ಹೇಳಿಕೆ – ಧರ್ಮವಾಗಿ ಕೊಡಿ ಎಂದಿದ್ದೆ ತಪ್ಪಾಯ್ತಾ?

ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಭಾಗವಹಿಸಿದ್ದ ಸಚಿವರು, ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ, ಕೆಲಸ ಮಾಡಿಕೊಟ್ಟ ಅಧಿಕಾರಿಗೆ ಧರ್ಮವಾಗಿ ಕೊಡೋದು ಧರ್ಮ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸಚಿವರ ಈ ಮಾತಿಗೆ ಸಭೆಯಲ್ಲಿದ್ದ ಸಾರ್ವಜನಿಕರೊಬ್ಬರು ತಕ್ಷಣವೇ ಆಕ್ಷೇಪ ವ್ಯಕ್ತಪಡಿಸಿ,...

ದೀದಿ ಫುಟ್‌ಬಾಲ್ ಪಂಚರ್ ಆಗಲಿದೆ – ಮಮತಾ ವಿರುದ್ಧ ಶರ್ಮಾ ಲೇವಡಿ!

ಪಶ್ಚಿಮ ಬಂಗಾಳದಲ್ಲಿ ಮುಂಬರುವ ಉಪಚುನಾವಣೆ ಕಣ ರಂಗೇರಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಹಾಗೂ ಚುನಾವಣಾ ಆಯೋಗದ ಹೊಸ ಚಿಹ್ನೆಯು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಟಿಎಂಸಿಯಲ್ಲಿ ಉಂಟಾದ ಬಣ ರಾಜಕೀಯದಿಂದಾಗಿ ಪಕ್ಷದ ಮೂಲ ಹೆಸರು ಮತ್ತು 'ಜೋಡಾ ಘಾಸ್' ಚಿಹ್ನೆಯನ್ನು ಆಯೋಗ ತಡೆಹಿಡಿದಿದ್ದು, ಮಮತಾ ಬ್ಯಾನರ್ಜಿ ಬಣಕ್ಕೆ ಹೊಸದಾಗಿ 'ಫುಟ್‌ಬಾಲ್...

ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಏಕವಚನದಲ್ಲಿ ಮಾತನಾಡಿ, ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರಿಪ್ರಸಾದ್, ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಹಾಗೂ ಧಾರ್ಮಿಕತೆಯ ಕುರಿತ ನಿಲುವುಗಳನ್ನು ಪ್ರಶ್ನಿಸಿದರು. ಇದೇ...

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿತ್ತು ಮತ್ತು ನಾವು ಅಧಿಕಾರದಲ್ಲಿದ್ದಾಗ ಏನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮಂಗಳೂರು ಕ್ಯಾಬಿನೆಟ್ ಬಗ್ಗೆ "ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್" ಎನ್ನುವುದು ಬಿಜೆಪಿಗರ...

ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ?: ಸಚಿವ ಲಮಾಣಿಗೆ ದಂಡ ವಿಧಿಸಿದ ಬಗ್ಗೆ ವಿಜಯೇಂದ್ರ ಪ್ರಶ್ನೆ

Political News: ಕಲ್ಲು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ? ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಇಂದು ಕೇಂದ್ರ ಗೃಹಸಚಿವರಾದ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಯೋಜಿಸಿದ್ದರು. ಆದರೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅಮಿತ್ ಶಾ ತಾವು ತಂಗಿದ್ದ ಹೋಟೇಲ್‌ನಲ್ಲೇ ವಿಶ್ರಾಂತಿ ಪಡೆಯಲು ನಿರ್ಧರಿಸಿದರು. ಹುಬ್ಬಳ್ಳಿಯ ಡೆನಿಸನ್ಸ್ ಹೋಟೇಲ್‌ನಲ್ಲಿ ಅಮಿತ್ ಶಾ ಉಳಿದಿದ್ದು, ಅಮಿತ್‌ ಶಾ ಅನುಪಸ್ಥಿತಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img