Wednesday, September 16, 2026

ರಾಜಕೀಯ

ಜಿಹಾದಿ–ಕಾಂಗ್ರೆಸ್ ಹೋಲಿಕೆ – ಛಲವಾದಿ ಮಾತು ವೈರಲ್!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಹಾಗೂ ಮೆರವಣಿಗೆಯ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದಲ್ಲಿ ದಾರಿ ತಪ್ಪಿದವರು ಜಿಹಾದಿ ಹೇಗಾಗುತ್ತಾರೋ, ಅದೇ ರೀತಿ ಹಿಂದೂತ್ವದಲ್ಲಿ ದಾರಿ ತಪ್ಪಿದವರು ಕಾಂಗ್ರೆಸ್ಸಿಗರು ಆಗುತ್ತಾರೆ ಎಂದು ಅವರು ಕಾಂಗ್ರೆಸ್...

ಹರಿಪ್ರಸಾದ್ ವಿರುದ್ಧ ದೂರು ದಾಖಲು – ಅದೊಂದು ಹೇಳಿಕೆ ಮುಳುವಾಯ್ತಾ?

ಉಮರ್ ಖಾಲಿದ್ ಓರ್ವ ರಾಷ್ಟ್ರೀಯವಾದಿ ಎಂದು ಹೇಳಿಕೆ ನೀಡುವ ಮೂಲಕ ವಿವಾದಕ್ಕೀಡಾಗಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಈ ದೂರು ನೀಡಿದ್ದು, ಹರಿಪ್ರಸಾದ್ ಅವರ ಹೇಳಿಕೆಗಳು ಸಮಾಜದಲ್ಲಿ ದ್ವೇಷಭಾವನೆ ಮೂಡಿಸುತ್ತಿವೆ ಎಂದು ಆರೋಪಿಸಿ ಅವರ ವಿರುದ್ಧ ಕಾನೂನು...

ಎದೆ ಸೀಳಿದರೆ ಅಲ್ಲಾ ಮಾತ್ರ ಕಾಣ್ತಾನೆ – ಸರ್ಕಾರದ ವಿರುದ್ಧ ಅಶೋಕ್ ಕಿಡಿ!

ಕಾಂಗ್ರೆಸ್ ಸರ್ಕಾರ ಹಿಂದೂಗಳ ಗಣೇಶೋತ್ಸವಕ್ಕೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸಬಾರದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಮದ್ದೂರಿನಲ್ಲಿ ಗಣೇಶೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕ್ರಮಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಪೊಲೀಸ್ ಅಧಿಕಾರಿಗಳ ವಿಚಾರದಲ್ಲೂ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಆರ್....

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ ಬರುತ್ತಿದೆ. ಹಬ್ಬಕ್ಕೂ ಮುನ್ನ ಚೆನ್ನಾಗಿ ಪ್ರಿಪೇರ್ ಆಗುವವರು, ಹಬ್ಬ ಮುಗಿದ ಮೇಲೆ ಕಸವನ್ನು ಸ್ವಚ್ಛಗೋಳಿಸಲು ಮಾತ್ರ ನಿರ್ಲಕ್ಷ್ಯ ತೋರುತ್ತಾರೆ ಎಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ...

Political News: ಭಾರತ ಚೂರು ಚೂರಾಗಲಿ ಎಂದವನು ಹರಿಪ್ರಸಾದ್‌ರ ಪ್ರಕಾರ ದೇಶಪ್ರೇಮಿಯೇ..?: ಸಿ.ಟಿ.ರವಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪಾಕಿಸ್ತಾನವನ್ನು ಬೆಂಬಲಿಸುವ ಉಮರ್ ಖಲೀದ್‌ನನ್ನು ರಾಷ್ಟ್ರೀಯವಾದಿ ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ, ದೇಶದ್ರೋಹಿಗಳನ್ನು ಬೆಂಬಲಿಸುವುದು, ದೇಶ ಪ್ರೇಮಿಗಳು, ದೇಶಭಕ್ತಿಯನ್ನು ವಿರೋಧಿಸುವುದು ಕಾಂಗ್ರೆಸ್ ಪಕ್ಷದ ಹಳೆಯ ಚಾಳಿ. ದೇಶದ್ರೋಹಿಗಳನ್ನು ಆರಾಧಿಸುವ ಅದೇ...

Political News: ರಾಜ್ಯದಲ್ಲಿ ಕಾಂಗ್ರೆಸ್‌ ʼಮನೆಯೊಂದು ಮೂರು ಬಾಗಿಲುʼ ಆಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Political News: ಬಿ.ಕೆ.ಹರಿಪ್ರಸಾದ್ ಅವರಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ 100 ದಿನಗಳ ಸಂಭ್ರಮೋತ್ಸವಕ್ಕೆ ಸರಿಯಾಗಿ ಆಹ್ವಾನ ನೀಡಲಿಲ್ಲವೆಂದು, ಅಸಮಾಧಾನಗ``ಂಡಿದ್ದು, ಹೈಕಮಾಂಡ್‌ಗೂ ಈ ಬಗ್ಗೆ ಮಾಹಿತಿ ತಲುಪಿದೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ನಿರ್ಧಾರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಈ ಎಲ್ಲದರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ವ್ಯಂಗ್ಯವಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌...

Hubli: ರಾಜ್ಯ ಸರ್ಕಾರದ ನಾಯಕರು ಟ್ಯೂಬ್‌ಲೈಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ

Political News: ರಾಜ್ಯ ಸರ್ಕಾರದ ನಾಯಕರ ಟ್ಯೂಬ್‌ಲೈಟ್ ಲೇಟಾಗಿ ಹತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ. ಪ್ರಧಾನಮಂತ್ರಿ ಕುಸುಮ ಯೋಜನೆಯನ್ನು ತಡವಾಗಿ ಜಾರಿಗೆ ತರುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ದೇಶದ ಆರ್ಥಿಕ ಪ್ರಗತಿ ಹಾಗೂ ಕಾಂಗ್ರೆಸ್ ರಾಜಕಾರಣದ ಬಗ್ಗೆಯೂ ಮಾತನಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಹ್ಲಾದ ಜೋಶಿ…...

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು ಎಂದು ಎಲ್ಲರಿಗೂ ತಿಳಿದಿದೆ. ಕಾಂಗ್ರೆಸ್‌ನವರೇ ಆಗಿರವಬಹುದು. ಬಿಜೆಪಿಯವರೇ ಆಗಿರಬಹುದು ಅಥವಾ ನಮ್ಮ ಸಂಬಂಧಿಕರೇ ಆಗಿರಬಹುದು. ಆದರೆ ಆ ಬಗ್ಗೆ ನಮಗೆ ಅನುಮಾನವಿದೆ. ಅದು ನಿಜ ಆಗುವವರೆಗೂ ಸುಮ್ಮನೆ...

Political News: ಪ್ರತಾಪ್ ಸಿಂಹರನ್ನು ಪರೋಕ್ಷವಾಗಿ ಪೇಟೆ ರೌಡಿ ಎಂದು ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

Political News: ಮೈಸೂರಿನಲ್ಲಿ ಗಣೇಶ್ ಮೆರವಣಿಗೆ ವೇಳೆ ಪಟಾಕಿ ಸಿಡಿಸುವಂತಿಲ್ಲ. ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ ಎಂದು ಪೋಲೀಸ್ ಅಧಿಕಾರಿ ಹೇಳಿರುವ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಪೋಲೀಸ್ ಸ್ಟೇಶನ್‌ಗೆ ನುಗ್ಗುತ್ತೇವೆ ಎಂದಿದ್ದಾರೆ. ಈ ಹೇಳಿಕೆಗೆ ತಮ್ಮ ಎಕ್ಸ್ ಖಾತೆಯಲ್ಲಿ ಟಾಂಗ್ ನೀಡಿರುವ ಗೃಹಸಚಿವ ಪ್ರಿಯಾಂಕ್ ಖರ್ಗೆ, ಮೈಸೂರಿನ ಕಡೆಯ "ಪೇಟೆ ರೌಡಿ"ಯೊಬ್ಬ ಪೊಲೀಸರನ್ನು ಬೆದರಿಸುವ...

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರಾದ ಸತೀಶ್ ಜಾರಕಿಹ``ಳಿ ವಿರುದ್ಧ ಇಡಿ ದಾಳಿ ಕೇವಲ ವಯಕ್ತಿಕ ದಾಳಿಯಲ್ಲ. ಇದು...
- Advertisement -spot_img

Latest News

Koppala News: ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ‘ನ್ಯಾಯಕ್ಕಾಗಿ ನಡಿಗೆ’ ಬೃಹತ್ ಪಾದಯಾತ್ರೆಗೆ ಚಾಲನೆ

Koppala News: ಕೊಪ್ಪಳ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾ ಘಟಕದ...
- Advertisement -spot_img