Wednesday, July 22, 2026

ರಾಜಕೀಯ

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಮಧ್ಯೆ ರಾಜಕೀಯ ವಲಯದಲ್ಲಿ ಎಲ್ಲರ ಕಣ್ಣು ನೆಟ್ಟಿರೋದು ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಪಟ್ಟದ ಮೇಲೆ. ಇದೀಗ ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರುಗಳು...

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಮಧು ಬಂಗಾರಪ್ಪ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಭಾರಿ ವೀಲಿಂಗ್ ವಾರ್ ಆರಂಭಿಸಿದ್ದಾರೆ. ಬಿಜೆಪಿ ದೇಶದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ನೇರಾನೇರ ವಾಗ್ದಾಳಿ...

ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಪ್ರಧಾನಿ ಮೋದಿ-ಶರದ್ ಪವಾರ್ ಭೇಟಿಯ ಹಿಂದಿನ ರಹಸ್ಯವೇನು?

ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ಭೇಟಿ ಒಂದೆಡೆಯಾದರೆ, ಇನ್ನೊಂದೆಡೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದೆಹಲಿ ಬೀದಿಗಳಲ್ಲಿ ಪ್ರತಿಭಟನೆಯ ಬಿಸಿ ಜೋರಾಗಿದೆ. ಎನ್‌ಸಿಪಿ (ಶರದ್ ಪವಾರ್ ಬಣ) ಕೇಂದ್ರದ ಎನ್‌ಡಿಎ...

ದೆಹಲಿ ಹೈಡ್ರಾಮಾ ಮತ್ತು ಕರ್ನಾಟಕ ಸಚಿವ ಸಂಪುಟ ಕಸರತ್ತು – ಡಿಕೆಶಿ ನೀಡಿದ ಸೂಚನೆಗಳೇನು?

ರಾಜ್ಯ ರಾಜಕಾರಣದ ಗಮನ ಈಗ ಸಂಪೂರ್ಣವಾಗಿ ದೇಶದ ರಾಜಧಾನಿ ನವದೆಹಲಿಯತ್ತ ನೆಟ್ಟಿದೆ. ಒಂದೆಡೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ತೀವ್ರ ಚಟುವಟಿಕೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ದೆಹಲಿ ಬೀದಿಯಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಬೃಹತ್ ಪ್ರತಿಭಟನೆ ರಾಜಕೀಯ ವಾತಾವರಣವನ್ನು ಬಿಸಿಯಾಗಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ,...

ಯುವಕರು ಈ ದೇಶದ ಶಕ್ತಿ-ಅವರೇ ಮುಂದಿನ ಭವಿಷ್ಯ: ಕಾಂಗ್ರೆಸ್ ವಿದ್ಯಾರ್ಥಿಗಳೊಂದಿಗೆ ನಿಂತಿದೆ: ಸಿಎಂ ಡಿಕೆಶಿ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು. ಈ ವೇಳೆ ಆ ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸಹ...

Haveri: ಹಜರೇಷಾ ಖಾದ್ರಿ ದರ್ಗಾದಲ್ಲಿ ವಿದ್ಯುತ್ ದೀಪಗಳ ಸಂಪರ್ಕ ಕಾರ್ಯಕ್ಕೆ ಪೂಜೆ ಸಲ್ಲಿಸಿದ ಅಜ್ಜಂಪೀರ್ ಖಾದ್ರಿ

Haveri News: ಹಾವೇರಿ: ಸವಣೂರು ತಾಲೂಕಿನ ಹುಲಗೂರಿನ ಭಾವೈಕ್ಯತೆಯ ಸ್ಥಳ ಹಜರೇಷಾ ಖಾದ್ರಿ ದರ್ಗಾಕ್ಕೆ ಉರುಸು ವೇಳೆಯಲ್ಲಿ ಲಕ್ಷಾಂತರ ಭಕ್ತರು ಬರುವ ಉದ್ದೇಶದಿಂದ ವಿದ್ಯುತ್ ದೀಪಗಳ ಪೂರೈಕೆ ಮಾಡಲಾಗುತ್ತಿದೆ. ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ .ಎಸ್. ಖಾದ್ರಿ...

ಸತ್ಯವನ್ನು, ಭಾರತದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ...

ಅಂಗನವಾಡಿ ಮಕ್ಕಳಿಗೆ ಮೊಟ್ಟೆ, ಸರ್ಕಾರಿ ಶಾಲೆ ಮಕ್ಕಳಿಗೆ ಊಟದ ವಿಷಯವಾಗಿ ಸಿಎಂ ರಾಜೀನಾಮೆ ಕೇಳಿದ ಆರ್.ಅಶೋಕ್

Political news: ಅಂಗನವಾಡಿ ಶಾಲೆಯಲ್ಲಿ ಮಕ್ಕಳಿಗೆ ತಿನ್ನಲು ಮೊಟ್ಟೆ ನೀಡಲು ಹಣವಿಲ್ಲದ ಪರಿಸ್ಥಿತಿ ಎದುರಾಗಿದೆ ಮತ್ತು ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಬೇಕಾದ ಅಂಶಗಳ ಬಗ್ಗೆ ಅಪ್ಟೇಡ್ ಮಾಡಲು ಇಂಟರ್ನೆಟ್ ವ್ಯವಸ್ಥೆ ಸರಿ ಇಲ್ಲವೆಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಧ್ವನಿ ಎತ್ತಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರ...

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ ಎಂದು ಸಂಸತ್‌ ನುಗ್ಗಲು ಯತ್ನಿಸಿದ್ದರು. ಈ ವೇಳೆ ಗಲಾಟೆ ನಡೆದು ಪೋಲೀಸರು ಲಾಠಿ ಪ್ರಹಾರ ಮಾಡಿದ್ದರು. ಈ ವೇಳೆ ಹಲವರು ಅಸ್ವಸ್ಥವಾಗಿ ಆಸ್ಪತ್ರೆ ಸೇರಿದ್ದರು. ಈ ಕಾರಣಕ್ಕೆ ಕಾಂಗ್ರೆಸ್...

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಬಳಿಕ ಅವರ ಆರೋಗ್ಯ ಹದಗೆಟ್ಟು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img