Monday, March 30, 2026

ರಾಜಕೀಯ

Davanagere: ದಾವಣಗೆರೆ ಉಪಚುನಾವಣಾ ಕಣದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಬಿಜೆಪಿ

Davanagere: ದಾವಣಗೆರೆ: ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್...

ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು: ಸಿಎಂ ಸಿದ್ದರಾಮಯ್ಯ

Political News: ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದ್ದರು. ಈ ವೇಳೆ ಮಾತನಾಡಿದ ಸಿಎಂ, ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ...

Davanagere: ಸಿಎಂ ಮಂಡಿಸಿದ ಬಜೆಟ್ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಬಿ.ವೈ.ವಿಜಯೇಂದ್ರ

Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದು, ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ...

Davanagere: ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ..?: ಯತ್ನಾಳ್‌ಗೆ ವಿಜಯೇಂದ್ರ ಟಾಂಗ್..

Davanagere News: ದಾವಣಗೆರೆ: ಪಕ್ಷದ ರಾಜ್ಯಾಧ್ಯಕ್ಷನಾಗಿರುವ ನನಗೆ ಸಾಕಷ್ಟು ಜವಾಬ್ದಾರಿಯಿದ್ದು, ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ ಎಂಬ ಹಿರಿಯರ ಮಾತಿನಂತೆ ಕೆಲವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ದಕ್ಷಿಣದ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ...

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಪ್ರಚಾರ ಮಾಡಿದ್ದಲ್ಲದೇ, ಪ್ರೆಸ್‌ಮೀಟ್ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆ ನವನಗರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎಷ್ಟು ಕೊಟ್ಟಿದ್ದೀರಿ ಸ್ಪಷ್ಟಪಡಿಸಿ, ಚರಂತಿಮಠ ಶಾಸಕರಾಗಿದ್ದಾಗ,...

ಪ್ರಧಾನಿ ಜೊತೆ ಸಭೆಗೆ ಗೈರಾದ ಸಿಎಂ ಸಿದ್ದರಾಮಯ್ಯ: ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದ್ದಾರೆಂದ ವಿಜಯೇಂದ್ರ

Political News: ನಿನ್ನೆ ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ಸಿಎಂ ಜತೆ ಆನ್‌ಲೈನ್ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಯುದ್ಧದ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಈ ಸಭೆಗೆ ಗೈರಾಗಿದ್ದರು. ಈ ಬಗ್ಗೆ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುದ್ಧದ ಸಂದರ್ಭದಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ವಿಡಿಯೋ...

Davanagere: ಶಾಸಕ ಪ್ರದೀಪ್ ಈಶ್ವರ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಪೊರಕೆ ಎಸೆದು ಆಕ್ರೋಶ

Davanagere: ದಾವಣಗೆರೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಜ್ವಾಲೆ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರದೀಪ್ ಈಶ್ವರ್ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ನಗರಕ್ಕೆ ಆಗಮಿಸಿದ್ದ...

ಸಿಎಂ ಎದುರು ತಲೆಬಾಗಿ ನಿಂತ ಕ್ರಿಕೇಟಿಗ ವೆಂಕಟೇಶ್ ಪ್ರಸಾದ್: ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ ಎದುರು ನಿಂತು ಕೈ ಮುಗಿದಿದ್ದಾರೆ. ಈ ಫೋಟೋ ಶೇರ್ ಮಾಡಿರುವ ತೇಜಸ್ವಿ ಸೂರ್ಯ, ನಮ್ಮ ದೇಶವನ್ನು ಪ್ರತಿನಿಧಿಸುವ ಕ್ರಿಕೇಟ್ ಆಟಗಾರನನ್ನು ನಡೆಸಿಕ``ಳ್ಳುವ ರೀತಿ ಹೀಗಾ ಎಂದು ಪ್ರಶ್ನಿಸಿದ್ದಾರೆ. 1...

ಜನಸಾಮಾನ್ಯರ ಹಿತವೇ ಮೊದಲು: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿಯವರ ದಿಟ್ಟ ಹೆಜ್ಜೆ: ಆರ್.ಅಶೋಕ್

Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್‌ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ನಮಗೂ ಬೆಲೆ ಏರಿಕೆ ಬಿಸಿ ಕಾದಿದೆ ಅಂತ ತಿಳಿದಿದ್ದ ಭಾರತೀಯರಿಗೆ ಪ್ರಧಾನಿ ಮೋದಿ, ರಾಮನವಮಿಗೆ ಗಿಫ್ಟ್ ನೀಡಿದ್ದಾರೆ. ಅದೇನೆಂದರೆ, ಭಾರತದಲ್ಲಿ ಪೆಟ್ರೋಲ್ ಮತ್ತು...

Political News: ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ನಿಮ್ಮ ಸಹಕಾರ ಅಗತ್ಯ: ನಿಖಿಲ್ ಕುಮಾರ್

Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಹುಲಿ ದಾಳಿ ಹಾಗೂ ಮಾನವ ಹಾಗೂ ವನ್ಯ ಜೀವಿಗಳು ಸಂಘರ್ಷವನ್ನ ತಡೆಗಟ್ಟಲು...
- Advertisement -spot_img

Latest News

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...
- Advertisement -spot_img