Saturday, July 27, 2024

ರಾಜಕೀಯ

ಯಾರೋ ಮಾಡಿದ ತಪ್ಪಿಗೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು..?: ಸತೀಶ್ ಜಾರಕಿಹೊಳಿ

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟು, ನದಿ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ ಇಲ್ಲಾ. ಮುಂದೆ ಏನಾದರೂ ಸಮಸ್ಯೆಯಾದಲ್ಲಿ...

ದಲಿತ ಯುವಕನ ಕೈ ಕಡಿದವರು ಡಿಸಿಎಂ ಸಂಬಂಧಿಕರು: ಮಾರಸಂದ್ರ ಮುನಿಯಪ್ಪ

Ramanagara News: ರಾಮನಗರ: ರಾಮನಗರ ಜಿಲ್ಲೆಯ ಮಳಗಾಳು ಗ್ರಾಮದಲ್ಲಿ ದಲಿತ ಯುವಕನ ಕೈ ತುಂಡು ಮಾಡಲಾಗಿದ್ದು, ಬಿಎಸ್‌ಪಿ ರಾಜ್ಯ ಘಟಕ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ಈ ಕೆಲಸ ಮಾಡಿದ ರೌಡಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿಕರು ಎಂದಿದ್ದಾರೆ. https://youtu.be/SUkBZ4Hz9cg ಇಲ್ಲಿನ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈರಮುಡಿ ಅವರ ಪುತ್ರ ಅನೀಶ್ ಎಂಬುವವನ ಕೈಯನ್ನು ರೌಡಿ ಹರ್ಷ ಅಲಿಯಾಸ್...

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...

ಸಾಹಿತ್ಯ ಸಮ್ಮೇಳನ ಸಡಗರದ ಜೊತೆಗೆ ಪಾರದರ್ಶಕವಾಗಿರಲಿ: ಎನ್.ಚಲುವರಾಯಸ್ವಾಮಿ

Political News: ಬೆಂಗಳೂರು: ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ,ಸಾಂಸ್ಕೃತಿಕ ಶ್ರೀಮತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ...

ಬಿಬಿಎಂಪಿ ಚುನಾವಣೆ ಯಾವಾಗ?

ಬೆಂಗಳೂರು: ಬಿಬಿಎಂಪಿ ಚುನಾವಣೆ ವಿಚಾರ ಕಳೆದ 4 ವರ್ಷದಿಂದ ನಿರಂತರವಾಗಿ ಚರ್ಚೆಯಾಗುತ್ತಿದೆ.. ಆದ್ರೆ ಜನ್ರು ಮಾತ್ರ ತಮ್ಮ ಸಮಸ್ಯೆಗಳಿಗೆ ಕಾರ್ಪೋರೇಟರ್ಸ್ ಗಳನ್ನೆ ಆಸರಿಸಿದ್ದಾರೆ..ಆದ್ರೆ ಇತ್ತ ಅಧಿಕಾರ ಇವರ ಬಳಿ ಇಲ್ಲದೇ ಹೋದ್ರು ಸಹ ಜನರ ಕಷ್ಟಕ್ಕೆ ಮಾಜಿ  ಕಾರ್ಪೋರೇಟರ್ಸ್ ಮಿಡಿಯುತ್ತಿದ್ದಾರೆ.. ಈ ಬಗ್ಗೆ ಬಿಬಿಎಂಪಿಯ ಕಾಡುಮಲ್ಲೇಶ್ವರ ವಾರ್ಡ್ ಮಾಜಿ ಕಾರ್ಪೋರೇಟರ್​​ ಮಂಜುನಾಥ್ ರಾಜು ಮಾತನಾಡಿದ್ದು ಹೀಗೆ.... https://www.youtube.com/watch?v=rdxGtJdbP48

ಅಭಿವೃದ್ಧಿ ಮಾಡಿಲ್ಲವೆಂದ ಆರ್.ಅಶೋಕ್‌ಗೆ ತಿರುಗೇಟು ನೀಡಿದ ದಾಸರಳ್ಳಿ ಮಂಜುನಾಥ್

Political News: ಸದನದಲ್ಲಿಂದು ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಯೇ ಮಾಡಿಲ್ಲವೆಂದು ಬಿಜೆಪಿಗರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ತಡೆಹಿಡಿದಿದೆ ಎಂದು ಆರೋಪಿಸಿದ್ದರು. https://youtu.be/Ayn4_Q3iOWA ಇದಕ್ಕೆ ತಿರುಗೇಟು ನೀಡಿದ ದಾಸರಳ್ಳಿ ಮಾಜಿ ಎಂಎಲ್‌ಎ ಮಂಜುನಾಥ್, ನಾನು ಶಾಸಕನಾಗಿದ್ದಾಗ,...

ಕೇಂದ್ರ ಬಜೆಟ್ ಮಂಡನೆ: ಕನ್ನಡಿಗರಿಗೆ ಮತ್ತದೇ ಚೊಂಬು ಕೊಟ್ಟಿದ್ದಾರೆಂದ ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿ ರಾಜ್ಯದ ಜನತೆಗೆ ಚೊಂಬು ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ. ಕೇಂದ್ರ ಸರ್ಕಾರದ 2024-25ನೇ ಸಾಲಿನ ಬಜೆಟ್ ಗೆ ನನ್ನ ಪ್ರತಿಕ್ರಿಯೆ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,...

ಮೊಬೈಲ್ ಫೋನ್, ಚಿನ್ನ- ಬೆಳ್ಳಿ ಕೊಳ್ಳುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಬಜೆಟ್

Union Budget 2024: ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಮೊಬೈಲ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯಾಕಂದ್ರೆ ಮೊಬೈಲ್ ಬೆಲೆ, ಮೊಬೈಲ್ ಚಾರ್ಜರ್, ಮೊಬೈಲ್ ಪಾರ್ಟ್ಸ್‌ಗಳ ಬೆಲೆ ಕಡಿಮೆ ಮಾಡಲಾಗಿದೆ. https://youtu.be/AHykWTqUHHE ಕಳೆದ 6 ವರ್ಷಗಳಲ್ಲಿ ದೇಶಿಯ ಉತ್ಪಾದನೆಯ ಪ್ರಮಾಣ ಹೆಚ್ಚಾಗಿದ್ದು, ಮೊಬೈಲ್ ರಫ್ತಿನ ಪ್ರಮಾಣ 100 ಪಟ್ಟು ಹೆಚ್ಚಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ...

National Political news: ಬಿಹಾರ್- ಆಂಧ್ರಪ್ರದೇಶಕ್ಕೆ ಕೇಂದ್ರ ಬಜೆಟ್‌ನಲ್ಲಿ ಬಂಪರ್

National Political news: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಬಜೆಟ್‌ನಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ ಮೀಸಲಿಡಲಾಗಿದ್ದು, ದೇಶದ 100 ಡಿಜಿಟಲ್ ಸರ್ವೆಗೆ ಒತ್ತು ನೀಡಲಾಗಿದೆ. 10 ಸಾವಿರ ಬಯೋ ಸಂಶೋಧನಾ ಕೇಂದ್ರಗಳ...

ಡಿಜಿಟಲ್ ಮಾರ್ಕೇಟಿಂಗ್ ಕಲಿಯುವವರಿಗೆ ಇಲ್ಲಿದೆ ಅವಕಾಶ: ಬರೀ 1 ರೂ.ಗೆ ಸಂತೋಷ್ ಲಾಡ್ ಫೌಂಡೇಶನ್‌ನಲ್ಲಿ ತರಬೇತಿ

Political News: ಡಿಜಿಟಲ್ ಮಾರ್ಕೇಟಿಂಗ್ ಕೋರ್ಸ್ ಕಲಿಯಬೇಕು ಅಂದ್ರೆ ರಾಶಿ ರಾಶಿ ದುಡ್ಡು ಕೊಟ್ಟು, ಕಲಿಯಬೇಕು. ಆದರೆ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಫೌಂಡೇಶನ್‌ನಲ್ಲಿ ಬರೀ 1 ರೂಪಾಯಿ ಫೀಸ್ ಕೊಟ್ಟರೆ, ನಿಮಗೆ ಡಿಜಿಟಲ್ ಮಾರ್ಕೇಟಿಂಗ್ ಕೋರ್ಸ್ ಕಲಿಸಲಾಗುತ್ತದೆ. ಡಿಜಿಟಲ್ ಮಾರ್ಕೇಟಿಂಗ್, ಕಂಟೆಂಟ್ ಮಾರ್ಕೇಟಿಂಗ್, ಸೋಶಿಯಲ್ ಮೀಡಿಯಾ ಮಾರ್ಕೇಟಿಂಗ್, ಲೀಡ್ ಜನರೇಶನ್, ಆನ್‌ಲೈನ್ ಜಾಹೀರಾತು, ಗ್ರಾಫಿಕ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img