Thursday, June 19, 2025

ರಾಜಕೀಯ

Political News: ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Political News: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ...

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್: ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್

Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ನ್ಯಾಯಾಲಯದಿಂದ ಅಂತಿಮವಾಗಿ ಸಿಗುವ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು. ಆದರೆ ಎಸ್‌ಐಟಿಯನ್ನು ರಾಜ್ಯ ಸರ್ಕಾರ ಯಾವ ರೀತಿಯಾಗಿ ಬಳಸಿಕ``ಳ್ಳುತ್ತಿದೆ ಎನ್ನುವುದು ನಮ್ಮ ಕಣ್ಣಮುಂದೆ ಇದೆ. ಎಸ್‌ಐಟಿ ಆಗಲಿ, ಲೋಕಾಯುಕ್ತ...

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ ಯುದ್ಧದ ಬಗ್ಗೆ ಮಾತನಾಡಿರುವ ಮೋದಿ, ಭಾರತ ಯಾರ ಮಧ್ಯಸ್ಥಿಕೆಯನ್ನೂ ಒಪ್ಪಲ್ಲ ಎಂದು ಹೇಳಿದ್ದಾರೆಂದು, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪ್ರೆಸ್‌ಮೀಟ್‌ನಲ್ಲಿ ಹೇಳಿದ್ದಾರೆ. ಆದರೆ ಈ ಬಗ್ಗೆ ತಮ್ಮ ಎಕ್ಸ್...

ಸರ್ಕಾರಿ ಕಚೇರಿಗೆ ಭೇಟಿ ನೀಡಿ, ಅಟೆಂಡೆನ್ಸ್ ಹಾಕದ ನೌಕರರ ಕ್ಲಾಸ್ ತೆಗೆದುಕೊಂಡ ಸಚಿವರು

Political News: ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದು, ಸರ್ಕಾರಿ ನೌಕರರಿಗೆಲ್ಲ ಕ್ಲಾಸ್ ತೆಗೆದುಕ``ಂಡಿದ್ದಾರೆ. ಫೈಲ್‌ಗಳನ್ನು ಸರಿಯಾಗಿ ಮೂವ್ ಮಾಡದ ಕಾರಣ, ಕೃಷ್ಣ ಬೈರೇಗೌಡರು ನೌಕರರಿಗೆ ಕ್ಲಾಸ್ ತೆಗೆದುಕ``ಂಡಿದ್ದು, ಬೇರೆ ಕಡೆಗಳಲ್ಲಿ 10ಕ್ಕೂ ಹೆಚ್ಚು ಫೈಲ್‌ಗಳು ಮೂವ್ ಆಗುತ್ತಿದೆ. ನಿಮ್ಮಲ್ಲಿ 6ಕ್ಕೂ ಕಡಿಮೆ ಇದೆಯಲ್ಲ ಯಾಕೆ..? ಕಾರಣ ನೀಡಿ,...

Political News: ಗೃಹಲಕ್ಷ್ಮೀ ಹಣ ಪರಿಷ್ಕರಣೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

Political News: ಮೇ ನಿಂದಲೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದಷ್ಟು ಬೇಗ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಅಂತಾ ಹೇಳುತ್ತಲೇ ಇದ್ದಾರೆ. ಆದರೆ ಜೂನ್ ತಿಂಗಳು ಮುಗಿಯುತ್ತ ಬಂದರೂ, ರಾಜ್ಯದ ಗೃಹಲಕ್ಷ್ಮೀಯರ ಅಕೌಂಟ್‌ಗೆ ಹಣ ಬಂದು ಜಮೆ ಆಗಲೇ ಇಲ್ಲ. ಇದೀಗ ಸಚಿವೆ ಮತ್ತೆ ಈ ಬಗ್ಗೆ ಮಾತನಾಡಿದ್ದಾರೆ. ಟೆಕ್ನಿಕಲಿ ಏನೂ ಸಮಸ್ಯೆ ಇಲ್ಲ. ನಾವು...

ಬಂಟ ಆಂಜನೇಯನಿಗೆ ಬಂದ ಗತಿ ನಿಮಗೂ ಬರುತ್ತದೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಆಕ್ರೋಶ

Political News: ಮಾಜಿ ಸಿಎಂ ಕೆ.ಎಸ್.ಈಶ್ವರಪ್ಪ ಬಿಜೆಪಿ ಬಿಟ್ಟು ರಾಷ್ಟ್ರ ಭಕ್ತರ ಪಕ್ಷ ಸ್ಥಾಪಿಸಿದ್ದು, ಇಂದು ನೂರಾರು ಕಾರ್ಯಕರ್ತರು ಈ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. Shivamoggaದಲ್ಲಿ ಈ ಕಾರ್ಯಕ್ರಮ ನಡೆದಿದ್ದು ಕೆ.ಎಸ್.ಈಶ್ವರಪ್ಪ ಸೇರಿ ಹಲವು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗ``ಂಡರು. ಇನ್ನು ಈ ವೇಳೆ ಮಾತನಾಡಿರುವ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಹಿರಂಗ...

ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ: ಡಿಸಿಎಂ ಡಿಕೆಶಿ

Bengaluru News: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅಮೂಲ್‌ಗೆ ಮಳಿಗೆ ನೀಡಿದ್ದಕ್ಕೆ, ಬಿಜೆಪಿಗರು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ, ಇದೀಗ ಎಚ್ಚೆತ್ತುಕ``ೃಡಿರುವ ರಾಜ್ಯ ಸರ್ಕಾರ, ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿರುವ ಅವರು, ಬಿಎಂಆರ್‌ಸಿಎಲ್ ಅವರು...

Bengaluru: ನಮ್ಮ ಮೆಟ್ರೋದಲ್ಲಿ ಅಮೂಲ್ ಮಳಿಗೆ: ಬಿಜೆಪಿಗರಿಂದಲೇ ವಿರೋಧ

Bengaluru: ಬೆಂಗಳೂರಿನಲ್ಲಿರುವ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ ಇಡಲು ಅವಕಾಶ ನೀಡಿದ್ದು, ಇದಕ್ಕೆ ಖುದ್ದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾಾರ್ಯ ಈ ಬ್ಗಗೆ ಆಕ್ರೋಶ ವ್ಯಕ್ತಪಡಿಸಿದ್ದು, ಅಮೂಲ್ ಜತೆ ಒಳ ಒಪ್ಪಂದ ಮಾಡಿಕ``ಂಡಿದ್ದು, ಇದು ಕನ್ನಡಿಗರು ಮತ್ತು ಕರ್ನಾಟಕಕ್ಕೆ ಮಾಡಿದ ಅವಮಾನ. ನಂದಿನಿ ಮಳಿಗೆಗೆ ಪ್ರಥಮ ಅವಕಾಶ ನೀಡಬೇಕು. ನಂದಿನಿ ಬ್ರ್ಯಾಂಡ್‌ಗೆ...

ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ: ಸಿಕ್ಸ್ ಪ್ಯಾಕ್ ಸಿಕ್ರೇಟ್ ರಿವೀಲ್ ಮಾಡಿದ ಸಿಎಂ ರೆಡ್ಡಿ

Telangana: ತೆಲಂಗಾಣ ಸಿಎಂ, ರೇವಂತ ರೆಡ್ಡಿ ಭಾಷಣ ಮಾಡುವ ವೇಳೆ, ಜಿಮ್‌ಗೆ ಹೋಗಿ, ಹಣ ಮತ್ತು ಸಮಯ ವ್ಯರ್ಥ ಮಾಡುವ ಬದಲು, ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ, ಸಿಕ್ಸ್ ಪ್ಯಾಕ್ ಬರತ್ತೋ ಇಲ್ವೋ ನೋಡಿ ಎಂದು ಟಿಪ್ಸ್ ನೀಡಿದ್ದಾರೆ. ಯುವಪೀಳಿಗೆಯವರು ಜಿಮ್‌ಗೆ ಹೋಗಿ ಹಣ ಖರ್ಚು ಮಾಡುವ ಬದಲು, ಸ್ಟಿರಾಯ್ಡ್‌ಗಳು...

ಸಹಕುಟುಂಬ ಸಮೇತರಾಗಿ ಗುರುರಾಯರ ದರ್ಶನ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ರಾಯಚೂರಿನ ಮಂತ್ರಾಲಯಕ್ಕೆ ಭೇಟಿ ನೀಡಿ, ಗುರು ರಾಯರ ದರ್ಶನ ಮಾಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ, ಸುಬುದೇಂದ್ರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿರುವ ಜೋಶಿ, ಅಜ್ಞಾನ ನಾಶಾಯ ವಿಜ್ಞಾನ ಪೂರ್ಣಾಯ ಸುಜ್ಞಾನದಾತ್ರೇ ನಮಸ್ತೇ ಗುರೋ | ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img