Political News: ಸಿಎಂ ಸಿದ್ದರಾಮಯ್ಯ, ಎಡಿಷನಲ್ ಚೀಫ್ ಸೆಕ್ರೆಟರಿ ಅಂಜುಮ್ ಫರ್ವೇಜ್ ಮತ್ತು ಸಚಿವರಾದ ಕೃಷ್ಣ ಭೈರೇಗೌಡ ಮೂವರು ಸೇರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಭೇಟಿಯಾಗಿದ್ದಾರೆ.
ಸದ್ಯ ನವದೆಹಲಿಗೆ ದೌಡಾಯಿಸಿರುವ ಸಿದ್ದು ಟೀಂ, ಪ್ರಧಾನಿ ಬಳಿ ಯಾವ ವಿಷಯದ ಬಗ್ಗೆ ಚರ್ಚಿಸಿದರು ಅನ್ನೋ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಸಿಎಂ ಆ ಬಗ್ಗೆ ಮಾತನಾಡಿದ್ದು,...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಚಾನಕ್ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.
ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ...
ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ತೀವ್ರವಾಗುತ್ತಿದ್ದಂತೆ ಸಂಪುಟ ಸರ್ಜರಿ ವಿಚಾರ ಮತ್ತಷ್ಟು ವೇಗ ಪಡೆದಿದೆ. ಕೆಲ ದಿನಗಳ ಹಿಂದೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ–ಸೋನಿಯಾ ಗಾಂಧಿ ಭೇಟಿ ಮೂಲಕ ಸಂಪುಟ ಪುನರ್ರಚನೆಗೆ ಗ್ರೀನ್ ಸಿಗ್ನಲ್ ಪಡೆದಿದ್ದರು. ರಾಹುಲ್ ಗಾಂಧಿ ಕೂಡ ಖರ್ಗೆ ಅವರಿಗೆ...
ಬಿಹಾರದಲ್ಲಿ ಎನ್ಡಿಎ ಭರ್ಜರಿ ಜಯದ ನಂತರ, ಜೆಡಿಯು ನಾಯಕ ನಿತೀಶ್ ಕುಮಾರ್ 10ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಜೆಡಿಯು 85 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದರೂ, ಅತಿದೊಡ್ಡ ಪಕ್ಷವಾದ ಬಿಜೆಪಿ ಈ ಬಾರಿ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಪಡೆಯುವ ಸಾಧ್ಯತೆ ಜಾಸ್ತಿ.
ಫಲಿತಾಂಶದ ಬಳಿಕ ಅಮಿತ್ ಶಾ ಅಧ್ಯಕ್ಷತೆಯಲ್ಲಿ NDA ಸಭೆ...
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.
ಈ ನಡುವೆ,...
ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರುತ್ತಿವೆ. ನವೆಂಬರ್ 15ರಂದು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಚರ್ಚೆಗಳಲ್ಲಿ ತೊಡಗಿದ್ದರು. ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಮುಂದೆ ಸಂಪುಟ ಪುನರ್ರಚನೆ ಪ್ರಸ್ತಾಪ ಮುಂದಿರಿಸಿದ್ದರೆ, ಡಿಕೆ ಶಿವಕುಮಾರ್ ಮಾತ್ರ ದೆಹಲಿಯಲ್ಲೇ ತಂಗಿ ಲಾಬಿ ಮುಂದುವರಿಸಿದ್ದಾರೆ.
ಡಿಕೆ ಬ್ರದರ್ಸ್ಗಳ ದೆಹಲಿ ತಂತ್ರ ಸಭೆ...
ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ತಲೆ ಇಲ್ಲ, ಬುಡ ಇಲ್ಲ. ಗಾಂಭೀರ್ಯತೆ ಅನ್ನೋದೇ ಗೊತ್ತಿಲ್ಲ. ಇಚ್ಛಾಶಕ್ತಿ ಇಲ್ಲದ, ಸಮಸ್ಯೆ ಅರಿವಿಲ್ಲದ ಮೊಂಡುತನದ ವ್ಯವಸ್ಥೆ ಸಿದ್ದರಾಮಯ್ಯರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಚಾಟಿ...
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ಬಂದಾಗ ಮಾತ್ರ ಭಾರತಕ್ಕೆ ಬಂದು, ನಂತರ ವಿದೇಶ ಪ್ರವಾಸಕ್ಕೆ ತೆರಳುವವರಂತು ಅವರ ಟೀಕೆ. ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಕುಟುಂಬದ ವಿರುದ್ಧ...
Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಯೋಚನೆ ಬಗ್ಗೆ ನಮ್ಮ ಪರ ತೀರ್ಪು ಬಂದಿದೆ. ಅದಕ್ಕೆ ಕೇಂದ್ರ ಸರ್ಕಾರ ಸಹಕಾರ ಕೊಡಬೇಕಾಗುತ್ತೆ. ಆ ವಿಚಾರದ ಬಗ್ಗೆಯೂ ಮಾನ್ಯ ಮುಖ್ಯಮಂತ್ರಿಗಳು ಚರ್ಚೆ ಮಾಡುತ್ತಾರೆ ಎಂದಿದ್ದಾರೆ.
ಕಬ್ಬು...
ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ಪಡೆದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ಕೈಗೆತ್ತಿಕೊಳ್ಳಲಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ.
ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...