ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.
ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ,
ಒಮ್ಮೊಮ್ಮೆ ಅಸಹಾಯಕತೆ...
ಕೃಷಿ ವಲಯವನ್ನು ಬಲಪಡಿಸಲು, ಕೇಂದ್ರ ಸರ್ಕಾರವು ಈ ಬಜೆಟ್ನಲ್ಲಿ ಮಾಸ್ಟರ್ ಫಾರ್ಮ್ ಪರಿಕಲ್ಪನೆಗೆ ಗಮನಾರ್ಹ ಒತ್ತು ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದು, ಕರಾವಳಿ ಗೋಡಂಬಿ ಮತ್ತು ತೆಂಗಿನಕಾಯಿ ರೈತರು, ಗುಡ್ಡಗಾಡು ಪ್ರದೇಶಗಳಲ್ಲಿ ಏಪ್ರಿಕಾಟ್, ವಾಲ್ನಟ್ ಮತ್ತು ಬಾದಾಮಿ ಬೆಳೆಗಾರರು ಅಥವಾ ಔಷಧೀಯ ಕೃಷಿಯಲ್ಲಿ ತೊಡಗಿರುವ ರೈತರು ಸೇರಿದಂತೆ, ಪ್ರತಿಯೊಂದು...
ಗುಂಡು ಇಲ್ಲ, ಬಾಂಬ್ ಕೂಡ ಇಲ್ಲ. ಆದರೆ ಪರಿಣಾಮ ಮಾತ್ರ ಯುದ್ಧದಷ್ಟೇ ಗಂಭೀರ. ಇಂದು ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯ ಎಫೆಕ್ಟ್ ಆಗಿದೆ. ಭಾರತವು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಜವಳಿ ಉದ್ಯಮಗಳ ಮೇಲೆ ಪರಿಣಾಮಕಾರಿ ಆರ್ಥಿಕ ದಾಳಿ ಆರಂಭಿಸಿದೆ. ಈ ಮೂಲಕ ಭಾರತದ ಜವಳಿ ಉದ್ಯಮಕ್ಕೆ ಉತ್ತೇಜನ ನೀಡಿದೆ.
ಕೇಂದ್ರ...
Political News: ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಾರಿ ಬಜೆಟ್ ಮಂಡಿಸಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಪ್ರತಿಕ್ರಿಯಿಸಿದ್ದು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟನ್ನು ಹಣಕಾಸು ಸಚಿವರಾದ ಶ್ರೀಮತಿ...
ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ತಾಂತ್ರಿಕ ತೊಡಕುಗಳು ಇದೀಗ ಬಗೆಹರಿದಿದ್ದು, ಮಾರ್ಚ್ 6ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ.
ಹೊಸದಾಗಿ ರಚನೆಯಾಗಿದ್ದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಬಳಿಕವೇ ಕೆಎಂಎಫ್ ಅಧ್ಯಕ್ಷ ಚುನಾವಣೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದರಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ಚಿಕ್ಕಬಳ್ಳಾಪುರ...
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿದ್ದೇ ಕೊನೇ ಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಮುಖ ಕಾರಣ ಎನ್ನಲಾಗಿದೆ. ಮತಗಳ್ಳತನದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ್ದ ಹೋರಾಟವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ಇದೀಗ ಅಪೆಕ್ಸ್ ಬ್ಯಾಂಕ್...
ಮಹಾರಾಷ್ಟ್ರ ರಾಜಕೀಯ ವಿಚಾರದಲ್ಲಿ ಕಾಡುತ್ತಿದ್ದ ಭಯ ಈಗ ವಾಸ್ತವವಾಗುವ ಹಂತದಲ್ಲಿದೆ. ಅಜಿತ್ ಪವಾರ್ ಅವರ ನಿಧನವು ಅವರ ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಅವರ ನಿಧನದಿಂದ, NCP ವಿಭಜನೆಯಾಗಿದೆ. ಅಜಿತ್ ಪವಾರ್ ಅವರ NCP ಈಗ ಎರಡು ಬಣಗಳಾಗಿ ವಿಭಜನೆಯಾಗಿದೆ ಎಂದು ಮೂಲಗಳು ಹೇಳುತ್ತವೆ.
ಒಂದು ಗುಂಪು ಮಹಾಯುತಿ ಯೊಂದಿಗೆ ಉಳಿಯಲು ಬಯಸುತ್ತದೆ. ಇನ್ನೊಂದು...
ಬಾಕಿ ಇದ್ದ 70 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಅನ್ನು ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಒಂದು ವರ್ಷವಾದರೂ ಕಟ್ಟದ ಹಿನ್ನೆಲೆ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸುವ ಪ್ರಕ್ರಿಯೆ ಸಂಪೂರ್ಣ ಬಂದ್ ಆಗಿದೆ. ಈ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಮತ್ತೆ ನೀರಿನ ಹಾಹಾಕಾರ ತಲೆದೋರುವಂತಾಗಿದೆ.
ಕೆಐಎಡಿಬಿ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆ ಬೆಸ್ಕಾಂನವರು...
Bengaluru News: ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ವಿಧಾನಸಭೆಯಲ್ಲಿ ಉತ್ತರ ನೀಡಿದರು.
ಕಲ್ಬುರ್ಗಿ...
ಮಹಾರಾಷ್ಟ್ರ ರಾಜಕೀಯದಲ್ಲಿ ಅಜಿತ್ ಪವಾರ್ ಎಂಬ ಹೆಸರು ಕೇವಲ ನಾಯಕನಲ್ಲ — ಒಂದು ಶಕ್ತಿ ಕೇಂದ್ರವೇ ಆಗಿತ್ತು. ಹಳೆಯ ತಲೆಮಾರಾಗಲಿ, ಹೊಸ ತಲೆಮಾರಾಗಲಿ, ಅಜಿತ್ ಪವಾರ್ ಇಲ್ಲದ ರಾಜಕೀಯ ಸನ್ನಿವೇಶವನ್ನು ಊಹಿಸಿಕೊಳ್ಳುವುದೇ ಕಷ್ಟ.
ಜನವರಿ 28 ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ನಿಧನರಾಗಿರುವುದು ಮಹಾರಾಷ್ಟ್ರ ರಾಜಕೀಯವನ್ನು, ವಿಶೇಷವಾಗಿ...