Tuesday, May 12, 2026

ರಾಜಕೀಯ

ಕರ್ನಾಟಕದ ಆಳಂದದಲ್ಲಿ ಮತಗಳ್ಳತನ!

ಚುನಾವಣಾ ಆಯೋಗ, ಬಿಜೆಪಿ ವಿರುದ್ಧ ವೋಟ್ ಚೋರಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರು ಬಿಗ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಮತಗಳ್ಳತನ ಆರೋಪಕ್ಕೆ ದೆಹಲಿಯಲ್ಲಿ ಹೈಡ್ರೋಜನ್‌ ಬಾಂಬ್‌ ಸುದ್ದಿಗೋಷ್ಠಿ ನಡೆಸಿ, ಇಡೀ ದೇಶದ ಗಮನ ಸೆಳೆದರು. ಕರ್ನಾಟಕದ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ...

ಬಸನಗೌಡ ಪಾಟೀಲ್ ಯತ್ನಾಳ್ ಶಪಥ

ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ. ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...

ಬಿಜೆಪಿ ಬಗ್ಗೆ ಕಾಂಗ್ರೆಸಿಗರಿಗೆ ಸಂತೋಷ್ ಲಾಡ್ ಸಂದೇಶ!

ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು. ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...

ಚುನಾವಣಾ ಆಯೋಗದ ಕೆಲವರು ಕೈಜೋಡಿಸಿದ್ದಾರೆ: ರಾಹುಲ್ ಗಾಂಧಿ

ಕೇಂದ್ರ ಚುನಾವಣಾ ಆಯೋಗ, ಬಿಜೆಪಿ ವಿರುದ್ಧ ವೋಟ್ ಚೋರಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರು ಬಿಗ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಮತಗಳ್ಳತನ ಆರೋಪಕ್ಕೆ ದೆಹಲಿಯಲ್ಲಿ ಹೈಡ್ರೋಜನ್‌ ಬಾಂಬ್‌ ಸುದ್ದಿಗೋಷ್ಠಿ ನಡೆಸಿ, ಇಡೀ ದೇಶದ ಗಮನ ಸೆಳೆದರು. ಕರ್ನಾಟಕದ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು...

GBA ಚುನಾವಣೆ – ಕಾರ್ಯಾಗಾರದಲ್ಲಿ ಬಿಜೆಪಿ ದೊಡ್ಡ ಪ್ಲಾನ್?

ಗ್ರೇಟರ್ ಬೆಂಗಳೂರು ಅಥಾರಿಟಿ ಸೇರಿದಂತೆ ರಾಜ್ಯದ ವಿವಿಧ ಚುನಾವಣೆಗಳು ನಿಗದಿಯಾಗಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಮುಂದಿನ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಹಾಗಾಗಿ ಪಕ್ಷವು ರಾಜ್ಯದ ಎಲ್ಲ ಶಾಸಕರು, ಸಂಸದರು ಮತ್ತು ಇತರ ಚುನಾವಣೆಯಿಂದ ಆಯ್ಕೆಯಾದ ಪ್ರತಿನಿಧಿಗಳಿಗಾಗಿ ಸೆಪ್ಟೆಂಬರ್ 19 ರಿಂದ ಎರಡು ದಿನಗಳ ಕಾರ್ಯಾಗಾರವನ್ನು ಬೆಂಗಳೂರು ನಗರದಲ್ಲಿ ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್,...

ಸಾಬ್ರು 25 ಹೆತ್ತು ನಮ್ಮ ತೆರಿಗೆ ತಿಂದು ತೇಗುತ್ತಾರೆ: ಯತ್ನಾಳ್‌!

ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ. ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...

ಬಿಹಾರ ಮಾದರಿ ರಾಜ್ಯದಲ್ಲೂ ಮತಪಟ್ಟಿ ಪರಿಷ್ಕರಣೆ

ಬಿಹಾರ ಮಾದರಿಯಲ್ಲೇ ಕರ್ನಾಟಕದಲ್ಲೂ ಮತದಾರರ ಪಟ್ಟಿಗಳ ಪರಿಷ್ಕರಣೆ ಮಾಡಲಾಗುತ್ತೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ 52 ಲಕ್ಷ ಮತದಾರರನ್ನ ಗುರುತಿಸಿ ರದ್ದು ಮಾಡಲಾಗಿದೆ. ಈ ಮತದಾರರ ಪಟ್ಟಿಗೆ RJD, ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳು ಹೋರಾಟವನ್ನ ಮುಂದುವರಿಸಿದ್ದಾರೆ. ಕರ್ನಾಟಕದಲ್ಲೂ ಬಿಹಾರದ ಮಾದರಿ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ,...

ಯಡಿಯೂರಪ್ಪ ಮಾತಿಗೆ ಕೆರಳಿದ ಪಾಟೀಲ್‌

ಜಾತಿಗಣತಿಯ ಹಿನ್ನೆಲೆಯಲ್ಲಿ ರಾಜ್ಯದ ಲಿಂಗಾಯತ ಸಮುದಾಯದ ಯುದ್ಧ ಜೋರಾಗಿದೆ. ವೀರಶೈವ-ಲಿಂಗಾಯತರು ಧರ್ಮದ ಕಾಲಂನಲ್ಲಿ, ಹಿಂದೂ ಎಂದು ಬರೆಸುವಂತೆ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಆಡಿದ ಮಾತಿಗೆ ಸಚಿವ ಎಂ.ಬಿ. ಪಾಟೀಲ್‌ ಕಿಡಿಕಾರಿದ್ದಾರೆ. ಬಿಜೆಪಿಯನ್ನು ಮೆಚ್ಚಿಸಲು ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಹಿಂದು ಎಂದು ಬರೆಸುವಂತೆ ಕರೆ ನೀಡಿದ್ದಾರೆ. ಆದರೆ, ಅವರ...

ಮೋದಿ ಬರ್ತ್‌ಡೇ ಬೆನ್ನಲ್ಲೇ ರಾಹುಲ್ ಗಾಂಧಿ ಸುದ್ದಿಗೋಷ್ಠಿ

ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ತಮ್ಮ 75ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಮೋದಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇವತ್ತು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವೋಟ್‌ ಚೋರಿಯ ಗಂಭೀರ ಆರೋಪ ಮಾಡಿದೆ. ಇದೇ ವಿಚಾರವಾಗಿ ಇಂದು ರಾಹುಲ್‌ ಗಾಂಧಿ, ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಕಳೆದ ಆಗಸ್ಟ್‌...

ನಾನು ಸಿಎಂ ಆದ್ರೆ JCBಯಲ್ಲೇ ಪ್ರಮಾಣ ವಚನ:3 ಮಕ್ಕಳು ಇರೋರಿಗೆ ಉಚಿತ ಸೌಲಭ್ಯ – ಯತ್ನಾಳ್

ಧರ್ಮ ಜಾಗೃತಿ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಭಾಷಣ ಮಾಡಿ ರಾಜ್ಯ ರಾಜಕೀಯದ ಮೇಲೆ ಕಿಡಿಕಾರಿದ್ದಾರೆ. ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ಕುಟುಂಬವನ್ನು ಪರೋಕ್ಷವಾಗಿ ಗುರಿಯಾಗಿಸಿ, ಯಡಿಯೂರಪ್ಪ, ಶಾಮನೂರು ಶಿವಶಂಕರಪ್ಪ, ಈಶ್ವರಪ್ಪ, ಬೊಮ್ಮಾಯಿ, ಅರಗ ಜ್ಞಾನೇಂದ್ರ ಸೇರಿದಂತೆ ಅನೇಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ತಂದೆ-ಮಗ ಇಬ್ಬರೂ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img