Monday, September 14, 2026

ರಾಜಕೀಯ

ನಾಗೇಂದ್ರಗೆ ಮತ್ತೆ ಸಂಕಷ್ಟ – ಬಿಜೆಪಿ ಬೇಡಿಕೆಗೆ ಕಾಂಗ್ರೆಸ್ ಶಾಕ್!

ಬೆಂಗಳೂರಿನ ವಿಧಾನಸಭೆಯಲ್ಲಿ ಇಂದು ತೀವ್ರ ಗದ್ದಲ ಹಾಗೂ ಕೋಲಾಹಲ ಉಂಟಾಗಿದೆ. ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಎಸ್ 'ವಾಲ್ಮೀಕಿ ನಿಗಮದ ಹಗರಣದ ಆರೋಪ ಹೊತ್ತು ಜೈಲಿಗೆ ಹೋಗಿ ಬಂದಿರುವ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದಕ್ಕೆ ವಿಪಕ್ಷಗಳು ತೀವ್ರ ಆಕ್ರೋಶ...

‘ಸಾವಿರ ತಲೆಗಳ ವಿಷ ಸರ್ಪ’ – RSS ವಿರುದ್ಧ ಯತೀಂದ್ರ ಸಿಡಿಮಿಡಿ!

ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ. ಈ ಹೇಳಿಕೆ ಸದ್ಯ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ಯತೀಂದ್ರ ಸಿದ್ದರಾಮಯ್ಯ ಅವ್ರು ಹೇಳಿದ್ದೇನು? ಇದರ ಸಂಪೂರ್ಣ ವಿವರ ನೋಡೋಣ ಬನ್ನಿ! ಮಾಧ್ಯಮಗಳೊಂದಿಗೆ ಮಾತನಾಡಿದ...

ಕಾಂಗ್ರೆಸ್‌ನಲ್ಲಿ ಹೊಸ ಲೆಕ್ಕಾಚಾರ – ಉಮಾಶ್ರೀಗೆ ಬಿಗ್ ಜವಾಬ್ದಾರಿ!

ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನದ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸೋಮವಾರ ತಮ್ಮ ಅಧಿಕೃತ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಬನ್ನಿ, ಈ ಚುನಾವಣಾ ಕಣದಲ್ಲಿ ಯಾರಿಗೆ ಅವಕಾಶ ಸಿಕ್ಕಿದೆ ಅಂತ ನೋಡೋಣ! ಮೊದಲನೆಯದಾಗಿ, ವಿಧಾನ ಪರಿಷತ್ತಿನ ಉಪ ಸಭಾಪತಿ ಸ್ಥಾನಕ್ಕೆ...

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಮಹತ್ವ ಹಾಗೂ ಪ್ರಸ್ತುತ ಪ್ರಜಾಪ್ರಭುತ್ವದ ಸ್ಥಿತಿಗತಿಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 1947ರ ಆಗಸ್ಟ್ 15ರಂದು ಭಾರತ ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದಿದ್ದು,...

ಸವದಿ ಜೊತೆ ಭಿನ್ನಮತವಿದೆಯಾ? ಕೊನೆಗೂ ಕ್ಲಾರಿಟಿ ಕೊಟ್ಟ ಸತೀಶ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕರ ನಡುವಿನ ಭಿನ್ನಮತ ಹಾಗೂ ಒಗ್ಗಟ್ಟಿನ ಮಾತುಗಳು ಮುನ್ನೆಲೆಗೆ ಬಂದಿವೆ. ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದರೂ, ಪಕ್ಷದ ಹಿತಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವುದು ಅನಿವಾರ್ಯ ಅಂತ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಹೌದು, ರಾಜಕೀಯದಲ್ಲಿ ನಾಯಕರ ನಡುವೆ ಸಣ್ಣಪುಟ್ಟ ಭಿನ್ನಮತಗಳು...

‘ನಾನು ಮೊದಲು ಭಾರತೀಯ, ನಂತರ ಕನ್ನಡಿಗ, ಕೊನೆಗೆ ಮುಸ್ಲಿಂ’ – ಜಮೀರ್ ಅಹ್ಮದ್ ಖಾನ್!

ರಾಷ್ಟ್ರಧ್ವಜ ಹಾರಿಸುವ ವಿಚಾರದಲ್ಲಿ ಬಿಜೆಪಿ ಮಾಡುತ್ತಿರುವ ಟೀಕೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಖಡಕ್ ತಿರುಗೇಟು ನೀಡಿದ್ದಾರೆ. “ನಾನು ಮೊದಲು ಭಾರತೀಯ, ನಂತರ ಕನ್ನಡಿಗ, ಕೊನೆಗೆ ಮುಸ್ಲಿಂ” ಎಂದು ಹೇಳಿರುವ ಜಮೀರ್, ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬಿಜೆಪಿಯಿಂದ ಕಲಿಯುವ ಅಗತ್ಯ ನಮಗಿಲ್ಲ ಎಂದು ಗುಡುಗಿದ್ದಾರೆ. ಅಷ್ಟಕ್ಕೂ ಜಮೀರ್ ಹೇಳಿದ್ದೇನು? ವಿಜಯನಗರ ಜಿಲ್ಲಾ ಉಸ್ತುವಾರಿ ಬದಲಾವಣೆಯ...

ಮಹಿಳಾ ಮೀಸಲಾತಿ ಮಸೂದೆಗೆ ಡಿಲಿಮಿಟೇಶನ್ ಲಿಂಕ್ – ಕೇಂದ್ರದ ವಿರುದ್ಧ ಸಂತೋಷ್ ಲಾಡ್ ಕಿಡಿ!

ಮಹಿಳಾ ಮೀಸಲಾತಿ ಮಸೂದೆಯನ್ನು ಡಿಲಿಮಿಟೇಶನ್‌ಗೆ ಲಿಂಕ್ ಮಾಡಿ ಕೇಂದ್ರ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ತೀವ್ರವಾಗಿ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌದು, ಯುಪಿಎ ಸರ್ಕಾರದ ಕಾಲದಲ್ಲೇ ಮಹಿಳಾ ಮೀಸಲಾತಿ ಮಸೂದೆ ಪಾಸಾಗಬೇಕಿತ್ತು, ಆದರೆ ಅಂದು ರಾಜ್ಯಸಭೆಯಲ್ಲಿ ಸ್ಪಷ್ಟ...

2028ಕ್ಕೂ ಕಾಂಗ್ರೆಸ್ ಸರ್ಕಾರ – ಆಗ ಸಿಎಂ ಇವರೇ ಎಂದ ತಂಗಡಗಿ!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ ಬಾರಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಅಂತ ಸ್ಪಷ್ಟವಾಗಿ ಹೇಳಿದ್ದಾರೆ. ಎಸ್ 'ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ...

ರಾಹುಲ್ ಗಾಂಧಿಗೆ ಬಿಗ್ ಶಾಕ್ – ಶಾ ವಿರುದ್ಧದ ಹೇಳಿಕೆಗೆ ನೋಟಿಸ್!

ಸಂಸತ್ ರಾಜಕಾರಣದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಕೇಂದ್ರ ಗೃಹ ಸಚಿವ 'ಅಮಿತ್ ಶಾ' ಅವರ ವಿರುದ್ಧ ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆಯ ಸವಲತ್ತು ಸಮಿತಿ ಅಥವಾ ಹಕ್ಕುಸ್ವಾಮ್ಯ ಸಮಿತಿ ನೋಟಿಸ್ ಜಾರಿ ಮಾಡಿದೆ ಅಂತ ಹೇಳಲಾಗ್ತಿದೆ! ಅಸಲಿಗೆ ಅಲ್ಲಿ ಆಗಿದ್ದೇನು ಅಂದ್ರೆ; ಕಳೆದ ತಿಂಗಳು ಸಾರ್ವಜನಿಕ ಪರೀಕ್ಷಾ ತಿದ್ದುಪಡಿ...

Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

Hubli News: ಹುಬ್ಬಳ್ಳಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ನಾಗರಿಕರು ಭಾಗವಹಿಸಿ ದೇಶಭಕ್ತಿಯ ಸಂಭ್ರಮವನ್ನು ಹಂಚಿಕೊಂಡರು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img