Wednesday, May 13, 2026

ರಾಜಕೀಯ

ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ಪತನ.. ನಿಖಿಲ್‌ ಭವಿಷ್ಯ!

ಕಾಂಗ್ರೆಸ್‌ ಪಕ್ಷದ ವಿರುದ್ಧ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಮುಂದಿನ ವಿಧಾನಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ನೂರಕ್ಕೆ ನೂರರಷ್ಟು ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್‌ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಸಂಘಟನಾ ಪ್ರವಾಸವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ 151...

ಸಾರಿಗೆ ನೌಕರರಿಗೆ ಜೆಡಿಎಸ್ ಬೆಂಬಲ!

ಸಾರಿಗೆ ನೌಕರರ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಾರಿಗೆ ನೌಕರರಿಗೆ ಸ್ಪಂದಿಸಬೇಕು ಅಂತಾ, ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ, ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ಹೇಳಿಕೆ, ಅಧಿಕಾರ ಇಲ್ಲದಿದ್ದಾಗ ಒಂದು ರೀತಿಯ ವರ್ತನೆ. ಇದು ಡಬಲ್...

ನಕಲಿ ಮತಗಳ್ಳತನಕ್ಕೆ ಸಾಕ್ಷಿ ಬಿಡುಗಡೆ!

ರಾಜ್ಯದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಮೇತ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ನಾವು 16 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ, ಆಂತರಿಕ ಸಮೀಕ್ಷೆ ಹೇಳಿತ್ತು. ಆದರೆ ನಾವು 9 ರಲ್ಲಿ ಗೆದ್ದೆವು. 7 ರಲ್ಲಿ ಅನಿರೀಕ್ಷಿತವಾಗಿ ಜಯವನ್ನ ಕಳೆದುಕೊಂಡೆವು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲೂ ಅಕ್ರಮ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಬೆಂಗಳೂರು ಕೇಂದ್ರ...

ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಕಸ ಸಂಗ್ರಹ: ದುರ್ವಾಸನೆಯಿಂದ ರೋಗದ ಭೀತಿ

Kundagola: ಕುಂದಗೋಳ: ಸರ್ಕಾರವು ನಗರ, ಪಟ್ಟಣದ ಜನರ ಆರೋಗ್ಯದ ದೃಷ್ಟಿಯಿಂದ ಕಸ ವಿಲೇವಾರಿಗೆ ಎಷ್ಟೇ ಯೋಜನೆ ತಂದರೂ, ಅತ್ಯಾಧುನಿಕ ಯಂತ್ರ ಕೊಟ್ಟರೂ, ಈ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸ ಇಂದಿಗೂ ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಸಂಗ್ರಹವಾಗಿದೆ. ಕುಂದಗೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 19 ವಾರ್ಡ್ ಮತ್ತು ಮಾರುಕಟ್ಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ಕಸ...

ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಸದಸ್ಯರ ಮಕ್ಕಳ ದರ್ಬಾರ್: ಏನಿದು ಪಂಚಾಯತ್ ರಾಜ್ ಸಚಿವರೇ..?

Dharwad News: ಧಾರವಾಡ ಜಿಲ್ಲಾ ಪಂಚಾಯತ್, ಕುಂದಗೋಳ ತಾಲೂಕು ಪಂಚಾಯಿತಿಗೆ ಮಣ್ಣೇರೆಚಿ 15ನೇ ಹಣಕಾಸು ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರ ಮಗ ಮಾಡಿ ತನ್ನ ಖಾತೆಗೆ ಬಿಲ್ ತೆಗೆದುಕೊಂಡಿದ್ದಾನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಳ್ಳಿ ಹಳ್ಳಿಗಳ ಅಭಿವೃದ್ಧಿ ಲಕ್ಷ ಲಕ್ಷ ಹಣ ನೀಡುತ್ತಲಿದೆ. ಆ ಹಣದ ಕಾಮಗಾರಿಗಳನ್ನ ಸ್ವತಃ ಗ್ರಾಮ ಪಂಚಾಯಿತಿ ಸದಸ್ಯರೇ...

ದ್ವೇಷದ ರಾಜಕೀಯ ದೌರ್ಜನ್ಯ, ದಬ್ಬಾಳಿಕೆ – ಕಾಂಗ್ರೆಸ್ ಶಾಸಕರ ಮೇಲೆ ನಿಖಿಲ್‌ ಆಕ್ರೋಶ!

ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...

5 ರೀತಿ ‘ನಕಲಿ ವೋಟ್’ – ರಾಗಾ ‘ಆಟಂ ಬಾಂಬ್’ ಡಿಟೇಲ್ಸ್

ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್‌ ಪಕ್ಷ ದಾಖಲೆಗಳನ್ನು ರಿಲೀಸ್‌ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ. ರಾಹುಲ್‌ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ. 5 ರೀತಿಯ ಮತಗಳ್ಳತನ 1) ನಕಲಿ ಮತದಾರರು...

Hubli News: ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ.ಬಿ.ಪಾಟೀಲ್ ಆಶಯ

Hubli News: ಹುಬ್ಬಳ್ಳಿ: ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ ಕೇಂದ್ರವೇ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರಧಾನ ತಾಣವಾಗಿ ಅಭಿವೃದ್ಧಿ ಹೊಂದಬೇಕು. ಜತೆಗೆ ಕಂಪನಿಯು ಉತ್ತರ ಕರ್ನಾಟಕ ಭಾಗದ ಇತರ ಜಿಲ್ಲೆಗಳಲ್ಲೂ ನೆಲೆಯೂರಬೇಕು ಎಂದು ಬೃಹತ್ ಮತ್ತು...

ಮೋದಿ, ಟ್ರಂಪ್ ಗೆಳೆತನ ಹುಸಿ ಹೋಗಿದೆ, ಆಫ್ ಕೀ ಬಾರ್ ಟ್ರಂಪ್ ಸರ್ಕಾರ ಎಂದವರಿಗೆ ಮುಜುಗರ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಟ್ರಂಪ್ ನಡುವೆ ಗೆಳೆತನವಿತ್ತು. ಆದ್ರೆ ಇದೀಗ ಯಾಕೆ ಹೀಗೆ ಆಗ್ತಿದೆಯೋ ಗೊತ್ತಿಲ್ಲಾ. ಕರ್ನಾಟಕ ಮಾತ್ರವಲ್ಲಾ ಇಡೀ ದೇಶದ ಮೇಲೆ ಆಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಪ್ ಕೀ ಬಾರ್ ಟ್ರಂಪ್ ಸರ್ಕಾರ ಎಂದು ಘೋಷಣೆ ಕೂಗಿದ್ದವರಿಗೆ...

ಮೆಟ್ರೋದಲ್ಲಿ ನಮ್ಮ ಪಾಲಿದೆ, ಕೇಂದ್ರ ಸರ್ಕಾರ ನೋಟ್ ಪ್ರಿಂಟ್ ಮಾಡಿ ಕೊಡ್ತಾರಾ: ಎಂ.ಬಿ.ಪಾಟೀಲ ಕಿಡಿ..!

Hubli News: ಹುಬ್ಬಳ್ಳಿ: ಮೆಟ್ರೋದಲ್ಲಿ ನಮ್ಮ ಪಾಲು ಕೂಡಾ ಇದೆ. ಕೇಂದ್ರ ಸರ್ಕಾರ ನೋಟ್ ಮಷಿನ್ ಪ್ರಿಂಟ್ ಮಾಡಿ ಎಲ್ಲಾ ಹಣ ನೀಡ್ತಾರಾ..? ಎಂದು ಸಚಿವ ಎಂ.ಬಿ.ಪಾಟೀಲ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೇಂದ್ರ ಹಣ ನೀಡಿದ್ದರೂ ಕೂಡ ಅದು ನಮ್ಮ ಟ್ಯಾಕ್ಸ್ ಹಣವನ್ನೇ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img