Sunday, July 26, 2026

ರಾಜಕೀಯ

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ಬದುಕಿಗೆ ಮಾದರಿ ಸದಾನಂದನ್ ಮಾಸ್ಟರ್! : ಜೀವಂತ ಹುತಾತ್ಮ ಎಂದ ಬಿಜೆಪಿ ; ಎರಡೂ ಕಾಲು ಕಳೆದುಕೊಂಡ್ರೂ ಎಂಪಿ ಆದ ಕಥೆ ಮಾತ್ರ ರೋಚಕ!

ಬೆಂಗಳೂರು : ಬದುಕಿನಲ್ಲಿ ಛಲ, ಹಠ ಹಾಗೂ ಸಾಧನೆಯ ತುಡಿತ ಇರುವವರು ಎಷ್ಟೇ ಕಷ್ಟವಾದರೂ ಸರಿ, ತಾವು ಅಂದುಕೊಂಡದ್ದನ್ನು ದಕ್ಕಿಸಿಕೊಳ್ಳೋಕೆ ಯಾವುದೇ ರೀತಿಯ ಸಾಹಸವನ್ನು ಮಾಡುತ್ತಾರೆ. ತನಗೆ ಬೇಕಾದ ಏನೇ ಆಗಿರಲಿ ತನ್ನಿಂದ ದೂರವಾಗುತ್ತದೆ ಎನ್ನುವ ಸಂದರ್ಭಗಳಲ್ಲೂ ಅವರು ಯಾವುದೇ ಕಾರಣಕ್ಕೂ ವಿಚಲಿತರಾಗುವುದಿಲ್ಲ. ಅಷ್ಟರ ಮಟ್ಟಿಗೆ ಅವರು ತಮ್ಮ ಕಸನು ಹಾಗೂ ಗುರಿಯ ಮೇಲೆ ಫೋಕಸ್...

ಸಿಗಂದೂರು ಸೇತುವೆ ಉದ್ಘಾಟನೆಗೆ ಏಕೆ ಬರುತ್ತಿಲ್ಲವೆಂದು ಕಾರಣ ಹೇಳಿದ ಸಿಎಂ ಸಿದ್ದರಾಮಯ್ಯ

Political News: ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಬರುತ್ತಿಲ್ಲ. ಏಕೆಂದರೆ ಇದು ಬಿಜೆಪಿಗರ ಕಾರ್ಯಕ್ರಮ ಅಂತಾ ಹಲವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಸ್ಪಷ್ಟನೆ ಎನ್ನುವಂತೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿಷಯವನ್ನು ಹಂಚಿಕ``ಂಡಿದ್ದಾರೆ.  ಅವರ ಟ್ವೀಟ್ ಹೀಗಿದೆ.. ಸಾಗರ - ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು...

Davanagere: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

Davanagere: ದಾವಣಗೆರೆ: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು. ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದಲ್ಲಿ ಇಮ್ಮಡಿ ಸಿದ್ದರಾಮೇಶ್ವರ...

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್‌ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ. ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...

ಮೈಸೂರಲ್ಲಿ ಸಿದ್ದು ರ್ಯಾಲಿ ಗೇಮ್!? : ಸಾಧನಾ ಸಮಾವೇಶದ ಹೆಸರಿನಲ್ಲಿ ಸಿದ್ದು ಟೀಮ್ ಗೇಮ್!?

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ...

ಬಿಜೆಪಿ- ಜೆಡಿಎಸ್‌ನ 18 ರಿಂದ 20 ಶಾಸಕರು ಕಾಂಗ್ರೆಸ್‌ ಬಾಗಿಲು ತಟ್ತಿದ್ದಾರೆ : ಹೊಸ ಬಾಂಬ್‌ ಸಿಡಿಸಿದ ಎಂ.ಬಿ. ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಕುರಿತು ನಡೆಯುತ್ತಿರುವ ಕದನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ ವಿರಾಮ ಇಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದನೆಲ್ಲ ಗಮನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದಾರೆ. ಆದರೆ ದಿಡೀರ್‌ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅವರು ದಿಲ್ಲಿಗೆ ಹಾರಿದ್ದಾರೆ. ಈ ನಡುವೆಯೇ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌...

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

“ಶಕ್ತಿ ಸೀಕ್ರೆಟ್” ಹೇಳಿದ ಶಿವಲಿಂಗೇಗೌಡ : ಶಕ್ತಿ ಯೋಜನೆ ರಹಸ್ಯ ವಿಶ್ವ ವಿಖ್ಯಾತಿ ತಂತಾ

ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ...

ಸಿದ್ದರಾಮಯ್ಯ ರಾಜ್ಯದ ಸಿಎಂ, ನನ್ನ ರಾಜಕೀಯ ನಿವೃತ್ತಿಯಲ್ಲ, ಸ್ಪರ್ಧೆ ಖಚಿತ : ಮೈತ್ರಿಗೆ ಮಾಧುಸ್ವಾಮಿ ಸೆಡ್ಡು!

ತುಮಕೂರು : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಈ ಹಿಂದೆ ಕಾನೂನು ಸಚಿವರಾಗಿದ್ದ ಚಿಕ್ಕನಾಯಕನ ಹಳ್ಳಿಯ ಮಾಜಿ ಶಾಸಕ ಜೆ.ಸಿ. ಮಾಧುಸ್ವಾಮಿ ಪಕ್ಷ ತೊರೆಯುವ ಚರ್ಚೆಗಳ ನಡುವೆಯೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ. ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ನಾನು ಸಂತೆಯಲ್ಲಿ ತಪ್ಪಿಸಿಕೊಂಡ ಮಗ, ಯಾರು ಕೈ ಹಿಡಿದು ಮನೆಗೆ ಕರೆದುಕೊಂಡು ಹೋಗುತ್ತಾರೋ ಅವರ ಕಡೆಗೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img