Sunday, July 26, 2026

ರಾಜಕೀಯ

ಬಿಜಿಪಿಯಿಂದ ಬಿಹಾರ ಚುನಾವಣೆ ಹೈಜಾಕ್​​ಗೆ ಯತ್ನ : ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ

ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...

ಆದ್ರೆ ಡಿಕೆಶಿ ಈಗಲೇ ಸಿಎಂ ಆಗಬೇಕು : ಜಾತಿ ಕಾರ್ಡ್ ಪ್ಲೇ ಮಾಡಿದ ಜೆಡಿಎಸ್ ಶಾಸಕ : ಇಕ್ಕಟ್ಟಿನಲ್ಲಿ ಹೈಕಮಾಂಡ್..!

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವದ ಹಗ್ಗ-ಜಗ್ಗಾಟ ನಡೆಯುತ್ತಿರುವಾಗಲೇ ಇದೀಗ ಡಿಕೆ ಶಿವಕುಮಾರ್ ಪರ ಜೆಡಿಎಸ್ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ. ಒಕ್ಕಲಿಗರು ಸಿಎಂ ಆಗಬೇಕೆಂದು ಹೇಳುವ ಮೂಲಕ ಜಾತಿಯ ಕಾರ್ಡ್ ಪ್ಲೇ ಮಾಡಿರುವುದು ರಾಜಕಾರಣದಲ್ಲಿ ಇನ್ನಷ್ಟು ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದೆ. ಇನ್ನೂ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಅವರಿಗೆ ಇದೇ ಕೊನೆಯ ಅವಕಾಶವಾಗಿದೆ. ಇನ್ನು ಮುಂದಿನ...

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...

ದೇಶದಲ್ಲಿ ಯಾವ ಸಿಎಂಗೂ ಸಿದ್ದರಾಮಯ್ಯ ಬಂದ ಪರಿಸ್ಥಿತಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಭಾರತೀಯ ಸರ್ಕಾರದ ಉಗ್ರಾಣಕ್ಕೆ ಇಂದು ಭೇಟಿ ನೀಡಿದ್ದು, ಅಕ್ಕಿಯನ್ನು ಪರಿಶೀಲಿಸಿದರು. ನಂತರ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಇದಾದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಜೋಶಿ, ಉಗ್ರಾಣಕ್ಕೆ ನಾನು ಬಂದಿದ್ದೆ, ತಂತ್ರಜ್ಞಾನ ಉಪಯೋಗಿಸಿ ಆಹಾರ ವೆಸ್ಟ್ ಆಗಬಾರದು. ಅಂತ ಆದ್ಯತೆ ಕೊಟ್ಟಿದ್ದೇವೆ. ಅನ್ನ...

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವಿನ ಕುರ್ಚಿ ಕದನ ಜೋರಾಗಿದ್ದು, ನಾಯಕತ್ವದ ಬಗ್ಗೆ ಸಿದ್ದು ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ. ಇದು ಆಡಳಿತ ಪಕ್ಷದ ಕಥೆಯಾದರೆ, ಇನ್ನೂ ವಿಪಕ್ಷ...

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

ಪ್ರತಿ ತಿಂಗಳು ಬರಲ್ಲ ‘ಗೃಹಲಕ್ಷ್ಮೀ’ ಹಣ!

2 ಸಾವಿರ. ಪ್ರತಿ ತಿಂಗಳು ಮನೆ ಯಜಮಾನಿಯರಿಗೆ 2 ಸಾವಿರ. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಹಣಕ್ಕೆ ಲಕ್ಷಾಂತರ ಗೃಹಿಣಿಯರು ಕಾಯುತ್ತಿದ್ದಾರೆ. ಆದರೆ ಕಳೆದ 3 ತಿಂಗಳಿಂದ ಗೃಹಲಕ್ಷ್ಮೀ ಹಣ ಹಾಕುತ್ತೇನೆ ಅಂದಿದ್ದ ಸರ್ಕಾರ, ಇನ್ನೂ ಹಾಕಿಲ್ಲ. ಇದೇ ವಿಚಾರವಾಗಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಪ್ರತಿ ತಿಂಗಳು ಹಣ ಹಾಕೋಕೆ ಕೆಲವೊಂದು ತೊಡಕುಗಳಿವೆ...

ಡಿಕೆ-ಸಿದ್ದು ಜೋಡೆತ್ತು! : ನಾನೇ ಸಿಎಂ ಅಂತಾ ಹೇಳೋದು ಹೊಸದಲ್ಲ

ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...

ಶುರುವಾಯ್ತು ನಂಬರ್ ಗೇಮ್!‌ : ಸಿದ್ದು ಒನ್‌, ಡಿಕೆ ಟೂ : ಏನಿದು ಹೊಸ ರಾಜಕೀಯ ಲೆಕ್ಕಾಚಾರ..?

ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಲವು ಬಾರಿ ಪುನರುಚ್ಚರಿಸಿದ್ದಾರೆ. ಆದರೆ ಗಮನಾರ್ಹ ಸಂಗತಿಯೆಂದರೆ ದೆಹಲಿಗೆ ತೆರಳಿದ್ದ ವೇಳೆ ಅದೂ ಕೂಡ ವರಿಷ್ಠರ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಇದೀಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳೆ...
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img