Sunday, July 26, 2026

ರಾಜಕೀಯ

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....

ಅಣ್ಣನ ಶ್ರಮಕ್ಕೆ ಫಲ ಸಿಗುತ್ತೆ ಎಂದ ಡಿ.ಕೆ ಸುರೇಶ್! : ಬಮೂಲ್ ಅಧ್ಯಕ್ಷರ ಹೊಸ ಪಟ್ಟು..

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ಆಗುತ್ತಿದೆ. ನಂದಿ ಬೆಟ್ಟದ ಕ್ಯಾಬಿನೆಟ್ ಸಭೆಗೂ ಮುನ್ನ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಹ್ಯಾವ್ ನೋ ಅದರ್ ಆಪ್ಷನ್ ಎನ್ನುವ ಮೂಲಕ...

Political News: ಸಿದ್ದರಾಮಯ್ಯರನ್ನು ಲಾಟರಿ ಸಿಎಂ ಎಂದು ಲೇವಡಿ ಮಾಡಿದ ಜೆಡಿಎಸ್

Political News: ಸಿಎಂ ಸಿದ್ದರಾಮಯ್ಯ ಕಳೆದೆರಡು ದಿನಗಳಿಂದ ನಾನೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದು, ಈ ಬಗ್ಗೆ ಜೆಡಿಎಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ. ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯ ಅವರಿಗೆ ಬರಬಾರದಿತ್ತು. ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದು ಕೊಳ್ಳುತ್ತಿರುವುದರ ಹಿಂದೆ ಸಿಎಂ...

Bidar News: ನಾನು ಬೇರೆಯವರ ರೀತಿ ಸರ್ಕಾರ ಬೀಳತ್ತೆ ಅಂತಾ ಹೇಳಲ್ಲ: ನಿಖಿಲ್ ಕುಮಾರ್

Bidar News: ಬೀದರ್‌ನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ನಾವು ಬೇರೆಯವರ ರೀತಿ ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಹೇಳುವುದಿಲ್ಲ. ಆದರೆ ಇದಂತೂ ಸತ್ಯ, ಕಾಂಗ್ರೆಸ್‌ನಲ್ಲಿ ಹಲವು ಗುಂಪುಗಳಿದೆ. ಆ ಗುಂಪುಗಳು ಮೌನವಾಗಿ ಕೆಲಸ ಮಾಡುತ್ತಿದೆ. ಕೆಲವು ಗುಂಪುಗಳು ನೇರವಾಗಿ ಗುಂಪುಗಾರಿಕೆ ಮಾಡುತ್ತಿದೆ. ಸಿಎಂ ಮಗ ಕೂಡ ಇತ್ತೀಚೆಗೆ 1 ಹೇಳಿಕೆ...

ರಾಜ್ಯ ಬಿಜೆಪಿಗೆ ಹೊಸ ದಂಡನಾಯಕ?

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರ ನೇಮಕವೂ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದೆ. ಹಿರಿಯ ನಾಯಕರ ವಿರೋಧದ ನಡುವೆಯೇ ಬೇರೊಬ್ಬರನ್ನು ನೇಮಕ...

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...

Political News: ಬೆಂಗಳೂರು ವಿವಿ, ಬಾಗೇಪಲ್ಲಿ ಹೆಸರು ಬದಲಾಯಿಸಿದ ರಾಜ್ಯ ಸರ್ಕಾರ

Political News: ನಂದಿಬೆಟ್ಟದಲ್ಲಿಂದು ಕಾಂಗ್ರೆಸ್ ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಲವು ತೀರ್ಮಾನಗಳನ್ನು ತೆಗೆದುಕ``ಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ...

Political News: ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿಕೆಶಿ ಹೇಳಿದ್ದೇನು..?

Political News: ನಾನೇ 5 ವರ್ಷ ಸಿಎಂ ಆಗಿರುತ್ತೇನೆ. ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿರುತ್ತದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ನನ್ನ ಬಳಿ ಇನ್ನು ಯಾವ ಆಯ್ಕೆ ಇದೆ ಎಂದು ಡಿಸಿಎಂ ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೇ, ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನೇ...

ತಾಕತ್ತಿದ್ರೆ PFI ಬ್ಯಾನ್ ಮಾಡಿ: RSS ಬ್ಯಾನ್ ಬಗ್ಗೆ ಮಾತನಾಡಿದ್ದ ಪ್ರಿಯಾಂಕ್ ಖರ್ಗೆಗೆ ಯತ್ನಾಳ್ ಸವಾಲ್

Political News: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವ ಮಾತು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ತಿರುಗೇಟು ನೀಡಿರುವ ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಿಮಗೆ ತಾಕತ್ ಇದ್ರೆ, ಪಿಎಐಫ್ ಬ್ಯಾನ್ ಮಾಡಿ ಎಂದು ಸವಾಲ್ ಹಾಕಿದ್ದಾರೆ. ಪ್ರಿಯಾಂಕ್ ಖರ್ಗೆಯವರ ತಲೆ...

5 ವರ್ಷ ಸಿದ್ದರಾಮಯ್ಯ ಸಿಎಂ ಆಗುವ ಬಗ್ಗೆ ಬಿಜೆಪಿ ವ್ಯಂಗ್ಯ: Tweet ಮೂಲಕ ಖಡಕ್ ತಿರುಗೇಟು

Political News: ಇಂದು ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರ್ತೀನಿ. ಬಂಡೆಯ ಹಾಗೆ ನಮ್ಮ ಸರ್ಕಾರ ಗಟ್ಟಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಬಹುಪರಾಕ್ ಹೇಳಿದ್ದರು. ಇದೀಗ ಇದೇ ಹೇಳಿಕೆ ಬಗ್ಗೆ ಬಿಜೆಪಿ ಕೆಲ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿಎಂ ಈ ಹೇಳಿಕೆಯಿಂದಲೇ ಡೌಟ್ ಬರುತ್ತಿದೆ....
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img