Saturday, July 27, 2024

ರಾಜಕೀಯ

Political News: ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ: ಕೆ.ಎಸ್.ಈಶ್ವರಪ್ಪ

Vijayapura News: ವಿಜಯಪುರ: ವಿಜಯಪುರದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದು ಭವಿಷ್ಯ ನುಡಿದಿದ್ದಾರೆ. https://youtu.be/h7czTAEZcO0 ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ಕಿಡಿಕಾರಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೀಯಾ ಅಂತಾ ಒಪ್ಪತ್ತೀರಾ..?ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣದಲ್ಲಿ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಆಗಿದೆ. ಹಿಂದುಳಿದ ಹಾಗೂ ದಲಿತರಿಗೆ ಕಾಂಗ್ರೆಸ್ ಮೋಸ ಮಾಡಿ ಮಾಡಿ ಕೇಂದ್ರ, ರಾಜ್ಯದಲ್ಲಿ ಆಡಳಿತ ಮಾಡಿದ್ದಾರೆ....

ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ಪ್ರಧಾನ

Political News: ನಿನ್ನೆ ಗುರು ಪೂರ್ಣಿಮೆಯ ಹಿನ್ನೆಲೆ, ಚಿಕ್ಕಬಳ್ಳಾಪುರದ ಶ್ರೀ ಸತ್ಯ ಸಾಯಿ ಪ್ರೇಮಾಮೃತ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 50 ದಶಕಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿದ ಕಾರಣಕ್ಕೆ ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ನೀಡಿ, ಗೌರವಿಸಲಾಗಿದೆ. https://youtu.be/wflvGm-2a9M ಜಯಚಂದ್ರ ರಾಜ್ಯದಲ್ಲಿಯೂ ಉತ್ತಮ ಸೇವೆ ಸಲ್ಲಿಸಿದ ರಾಜಕಾರಣಿ ಮಾತ್ರವಲ್ಲದೇ, ಕರ್ನಾಟಕ ಸರ್ಕಾರದ ವಿಶೇಷ...

ನಾನು ಕರ್ನಾಟಕಕ್ಕೆ ಬರ್ತಿನಿ ಎಂದರೆ ಅವರಿಗೆ ಕೈಕಾಲು ನಡುಗುತ್ತೆ: ಕುಮಾರಸ್ವಾಮಿ ಟಾಂಗ್‌

Hassan News: ಹಾಸನ : ಯಾವ ಸರ್ಕಾರವೂ ಹತ್ತು ಲಕ್ಷ ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂಬ ಸಚಿವ ಮಂಕಾಳ ವೈದ್ಯ ಹೇಳಿಕೆಗೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಇಂದು ಹಾಸನದ ಸಕಲೇಶಪುರ ತಾಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ,  ಅವರಿಗೆ ಸಮಯ ಸಿಕ್ಕಿದರೆ ಕೊಡುಗಿಗೆ ಭೇಟಿ ನೀಡಲಿ. ನನ್ನ ಕಾಲದಲ್ಲಿ ಹತ್ತು ಲಕ್ಷ...

ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸಲಾಗುವುದು: ಸಚಿವ ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯವೂ ಭರ್ತಿಯಾಗಿರುವುದರಿಂದ ಹೆಚ್ಚುವರಿ...

ಹುಟ್ಟುಹಬ್ಬ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಕೇಂದ್ರ ಸಚಿವ ವಿ.ಸೋಮಣ್ಣ

Tumakuru News: ತುಮಕೂರು: ಇಂದು ಕೇಂದ್ರ ಸಚಿವ ವಿ.ಸೋಮಣ್ಣ ಹುಟ್ಟುಹಬ್ಬ ಹಿನ್ನೆಲೆ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು. https://youtu.be/pd8NR0I315I ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಸೋಮಣ್ಣ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಪತ್ನಿ ಶೈಲಜಾ ಸೋಮಣ್ಣ ಕೂಡ ಉಪಸ್ಥಿತರಿದ್ದರು. ಗದ್ದುಗೆ ದರ್ಶನ ಪಡೆದ ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿಗಳ ಆಶೀರ್ವಾದ...

ಚನ್ನಪಟ್ಟಣ ಬೈ ಎಲೆಕ್ಷನ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು..?

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಿದ್ದು,  ರಾಜ್ಯದಲ್ಲಿ ಅತೀಯಾದ ಮಳೆಯಿಂದ ಹಲವು‌ ಕಡೆಗಳಲ್ಲಿ ಹಾನಿಯಾಗಿದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಾಗಿ ಹಾನಿ ಆಗಿದೆ. ಹಾಸನ, ಚಿಕ್ಕಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಸೇರಿ ಹಲವು ಕಡೆ ಮಳೆ ಹಾನಿಯಾಗಿದೆ. ಉತ್ತರ...

ಸಾಹಿತ್ಯ ಸಮ್ಮೇಳನ ನಾಡು-ನೆಲೆದ ಸಂಸ್ಕೃತಿಯ ಪ್ರತಿಬಿಂಬವಾಗಲಿ

Political News: ಬೆಂಗಳೂರು: ನಾಡು, ಹಾಗೂ‌ ನೆಲೆದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೊತೆಗೆ ಹೆಚ್ಚು ಅರ್ಥಪೂರ್ಣ, ವೈವಿದ್ಯಮಯವಾಗಿರುವಂತೆ ಮಂಡ್ಯ ಜಿಲ್ಲೆಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಬೇಕಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿ ಕೊಠಡಿಯಲ್ಲಿಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87 ನೇ ಅಖಿಲ...

ಬಿಬಿಎಂಪಿ ಚುನಾವಣೆ ಯಾವಾಗ? ಮಾಜಿ ಕಾರ್ಪೊರೇಟರ್‌ ಹೇಳಿದ್ದೇನು?

ಬೆಂಗಳೂರು: ಕಳೆದ 4 ವರ್ಷಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗುತ್ತಿಲ್ಲ.. ಈ ಹಿನ್ನಲೆ ಸಾಮನ್ಯ ಜನ್ರಿಗೆ ತಮ್ಮ ಕಷ್ಟ ಯಾರಿಗೆ ಹೇಳಿಕೊಳ್ಳಬೇಕು ಅಂತ ಗೊಂದಲದಲ್ಲಿದ್ದಾರೆ.. ಈ ಬಗ್ಗೆ ಹಲವು ಗೊಂದಲ ನಡುವೆ ಕಾರ್ಪೊರೇಟರ್‌ ಗಳು ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ...   https://www.youtube.com/watch?v=LTQxayZy_yI ಪ್ರಭಾವಿಗಳಿಂದಲ್ಲೇ ಬಿಬಿಎಂಪಿ ಚುನಾವಣೆ ನಡೆಯುತ್ತಿಲ್ಲ...ಎಂಎಲ್ ಎಗಳಿಗೆ ಸಾಮಾನ್ಯ ಜನರ ಕಷ್ಟಗಳು...

ಡಿಕೆಶಿ ಸಿಎಂ ಆಗುತ್ತಾರೆ? ಅವರ ಭವಿಷ್ಯವೇನು?

ಕಾಂಗ್ರೆಸ್​​ ಅಧಿಕಾರಕ್ಕೆ ಬಂದಾಗಿನಿಂದ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುತ್ತಾರಾ ಎಂಬ ಗೊಂದಲ ಎಲ್ಲೆಲ್ಲೂ ಕೇಳಿ ಬರುತ್ತಿದೆ.. ಈ ಬಗ್ಗೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರು ಸಹ ಆಸೆ ವ್ಯಕ್ತಪಡಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ.. https://www.youtube.com/watch?v=ymU8jPs0Wiw ಆಗಿದ್ರೆ ಡಿಕೆಶಿ ಅವರ ಜಾತಕ ಏನು ಹೇಳುತ್ತೆ? ನಿಜವಾಗಿಯು ಅವರು ಸಿಎಂ ಆಗುತ್ತಾರಾ ಎಂಬ ಬಗ್ಗೆ ಸಂಪೂರ್ಣ ವಿವರ ಮೇಲಿನ ವೀಡಿಯೋದಲ್ಲಿದೆ..

ಕೃಷಿ ಭಾಗ್ಯ ಯೋಜನೆಯಡಿ ಬೇಲಿ ನಿರ್ಮಾಣಕ್ಕೆ ಅನುದಾನ: ಸಚಿವ ಚಲುವರಾಯಸ್ವಾಮಿ

Political News: ಜನ ಜಾನುವಾರುಗಳ ಸುರಕ್ಷತೆ ‌ದೃಷ್ಟಿಯಿಂದ ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಸದಸ್ಯರಾದ ಕೇಶವ ಪ್ರಸಾದ್.ಎಸ್ ಅವರ ಚುಕ್ಕಿ ಗುರುತಿನ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಈ ಮಾಹಿತಿ ನೀಡಿದರು. ಕೃಷಿ ಹೊಂಡಕ್ಕೆ ಆಕಸ್ಮಿಕ ಕಾಲು ಜಾರಿ ಬಿದ್ದು ಸಾವು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img