Sunday, July 26, 2026

ರಾಜಕೀಯ

Belagavi News: ಸುದ್ದಿಗೋಷ್ಠಿ ವೇಳೆ ಭಾವುಕರಾದ ಶಾಸಕ ವಿನಯ್ ಕುಲಕರ್ಣಿ

Belagavi News: ಬೆಳಗಾವಿಯ ಕಿತ್ತೂರಲ್ಲಿ ಶಾಸಕ ವಿನಯ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಈ ವೇಳೆ ವಿನಯ್ ಅವರ ಪತ್ನಿ ಕೂಡ ಹಾಜರಾಿದ್ದರು. ಈ ವೇಳೆ ಮಾತನಾಡಿರುವ ವಿನಯ್, ಕ್ಷೇತ್ರದಲ್ಲಿ ನಾನಿಲ್ಲ ಅಂದ್ರೆ ತೊಂದರೆ ಆಗೋದು ಸಹಜ. ಕೋರ್ಟ್ ಆದೇಶಕ್ಕಾಕೆ ನಾನು ತಲೆ ಬಾಗಲೇ ಬೇಕಾಗುತ್ತೆ. ಬೆಳಗಾವಿಯಲ್ಲಿ ಅಧಿಕಾರಿಗಳಿಗೆ ನಾನು ಜನರ ಬಗ್ಗೆ ಕಾಳಜಿ ವಹಿಸಲು...

ನೂರಾರು ಕೋಟಿ ಮೌಲ್ಯದ ಸರ್ಕಾರಿ ಆಸ್ತಿ ನುಂಗಿದ ಭೂಗಳ್ಳರು : ಕಠಿಣ ಕಾನೂನು ಕ್ರಮಕ್ಕೆ ಎನ್.ಆರ್. ರಮೇಶ್ ಒತ್ತಾಯ..

Political News: ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡಿ ಅವುಗಳನ್ನು ಖಾಸಗಿಯವರ ಪಾಲಾಗದಂತೆ ತಡೆಯಲು ಸರ್ಕಾರ ಸಾಕಷ್ಟು ಕಾನೂನುಗಳನ್ನು ಜಾರಿಗ ತಂದಿದೆ. ಆದರೂ ಸಹ ಅಲ್ಲಲ್ಲಿ ಸರ್ಕಾರಿ ಭೂಮಿ ಖಾಸಗಿ ಭೂಗಳ್ಳರ ಪಾಲಾಗುತ್ತಿರುವುದು ಕಂಡು ಬರುತ್ತಿದೆ. ಇನ್ನೂ ಇದಕ್ಕೆ ಪೂರಕವೆಂಬಂತೆಯೇ ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ತಲಘಟ್ಟಪುರ ಗ್ರಾಮದ ಸರ್ವೆ ನಂಬರ್ 30ರಲ್ಲಿ ಸುಮಾರು 150...

Political News: ಇ.ಡಿ. ದಾಳಿಗೂ ನಮ್ಮ ಶಾಸಕರಿಗೂ ಸಂಬಂಧವಿಲ್ಲ : ಜಾತಿ ಸಮೀಕ್ಷೆಯ ಕುರಿತು ಏನಂದ್ರು ಡಿಸಿಎಂ..?

Political News: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಈ ವಾಲ್ಮೀಕಿ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇಕಡಾ 90 ರಷ್ಟು ಹಣವನ್ನು ಮತ್ತೆ...

ಕೆಣಕಿದರೆ ಬಿಡಲ್ಲ, ಎಲ್ಲೇ ಅಡಗಿದ್ರೂ ಹುಡುಕಿ ಹೊಡೆಯುತ್ತೇವೆ : ಪಾಕ್ಗೆ ಜೈಶಂಕರ್ ನೇರ ಎಚ್ಚರಿಕೆ

International News: ಭಯೋತ್ಪಾದಕ ದಾಳಿಗಳಿಂದ ನಮ್ಮನ್ನು ಪ್ರಚೋದಿಸಿದರೆ ಪಾಕಿಸ್ತಾನದ ಒಳನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಎಚ್ಚರಿಕೆ ನೀಡಿದ್ದಾರೆ. ಯುರೋಪ ರಾಷ್ಟ್ರಗಳ ಪ್ರವಾಸದಲ್ಲಿರುವ ಅವರು ಬೆಲ್ಜಿಯಂನಲ್ಲಿ ಮಾತನಾಡಿ, ಪಹಲ್ಗಾಮ್ ಮಾದರಿಯ ಕೃತ್ಯಗಳನ್ನು ನಡೆಸಿದರೆ, ಭಯೋತ್ಪಾದಕರ ಸಂಘಟನೆಗಳ ಮುಖಂಡರು, ನಾಯಕರು ಮುಯ್ಯಿಗೆ ಮುಯ್ಯಿ ಎನ್ನುವಂತಹ ಗಂಭೀರ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. https://youtu.be/6BcN2dHOqlE ಅಡಗಿ ಕುಳಿತರೂ ಹುಡುಕಿ ಹೊಡೆಯುತ್ತೇವೆ.. ಅಲ್ಲದೆ...

Political News: ₹150 ಕೋಟಿ ಖರ್ಚು ಮಾಡಿ, ಸುಳ್ಳು ವರದಿ ಸಿದ್ಧಪಡಿಸಿದ್ದು ಯಾವ ಪುರುಷಾರ್ಥಕ್ಕೆ?: ನಿಖಿಲ್

Political News: ಜಾತಿ ಜನಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮರುಜನಗಣತಿಗೆ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ ಜತೆ ಚರ್ಚಿಸಿದ್ದು, ಮತ್ತೋಮ್ಮೆ ಜಾತಿ ಜನಗಣತಿ ಮಾಡಬೇಕು ಎಂದು ಸೂಚಿಸಲಾಾಗಿದೆ. ಕಾಂತರಾಜು ವರದಿಯನ್ನು ತಿರಸ್ಕರಿಸದೇ, ತಾತ್ವಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ. ಇನ್ನು ಈ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಾರ್ವಜನಿಕರ ತೆರಿಗೆ...

Political News: ಅಕ್ರಮ ಗಣಿಗಾರಿಕೆ ಪ್ರಕರಣ : ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

Political News: ಓಬಳಾಪುರಂ ಮೈನಿಂಗ್ ಕಂಪನಿಯಯಿಂದ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಗಂಗಾವತಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ತೆಲಂಗಾಣ ಹೈಕೋರ್ಟ್ ನಲ್ಲಿ ಜನಾರ್ಧನ ರೆಡ್ಡಿಗೆ ಇದೀಗ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ವಿಧಿಸಿದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಇದೀಗ ತಡೆ ಹಿಡಿದಿದ್ದು. ಈ...

ಕಾಂಗ್ರೆಸ್ ಸಂಸದ, ಶಾಸಕರಿಗೆ ಇ.ಡಿ. ಶಾಕ್ : ಬಿಜೆಪಿ ವಿರುದ್ಧ ಸಿಡಿದೆದ್ದ ಕೈ ನಾಯಕರು

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದ ಇ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪ್ಲಿ ಶಾಸಕ ಗಣೇಶ್, ಡಾ. ಎನ್.ಟಿ. ಶ್ರೀನಿವಾಸ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. https://youtu.be/XmEEaqYMkno ಯಾವುದೇ ಕಾರಣಕ್ಕೂ...

ಇ.ಡಿ ಇಕ್ಕಳದಲ್ಲಿ ಕೈ ಸಂಸದ, ಶಾಸಕರು : ಬೆಳಂಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳ ತಲಾಶ್

Political News: ಬೆಳಂಬೆಳಿಗ್ಗೆ ಬಳ್ಳಾರಿ ಭಾಗದ ಜನಪ್ರತಿನಿಧಿಗಳ ಮನೆ ಹಾಗೂ ಕೆಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಪ್ರಮುಖವಾಗಿ ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಬಳ್ಳಾರಿ ಚುನಾವಣೆಗೆ ಅಕ್ರಮವಾಗಿ ಹಂಚಿಕೆ ಮಾಡಿz ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಸಂಸದ ಇ.ತುಕಾರಾಮ್, ಶಾಸಕ ಭರತ್ ರೆಡ್ಡಿ ಸೇರಿದಂತೆ...

11ರ ಸಂಭ್ರಮದಲ್ಲಿ ಮೋದಿ ಸರ್ಕಾರ : ಸಂವಿಧಾನದ ಪ್ರತಿ ಪುಟಕ್ಕೂ ಸರ್ವಾಧಿಕಾರದ ಮಸಿ ಬಳಿದಿದ್ದಾರೆ: Congress

Political News: ಸತತ ಹನ್ನೊಂದು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವ ವಿಪಕ್ಷ ಕಾಂಗ್ರೆಸ್, ಈ 11 ವರ್ಷಗಳು ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ರಚನೆಯ ಪಾಲಿಗೆ ದೊಡ್ಡ ಹೊಡೆತ ನೀಡಿದ್ದು , ಕೇಂದ್ರ ಸರ್ಕಾರದವರು ಸರ್ವಾಧಿಕಾರಿಯಂತೆ ಆಡಳಿತ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದೆ. https://youtu.be/L2Kegs3Lkxc ಇನ್ನೂ ಮೋದಿ ಸರ್ಕಾರದ...

ಹೈಕಮಾಂಡ್ ಭೇಟಿ ಬಳಿಕ ಸಿಎಂ ಮಹತ್ವದ ಘೋಷಣೆ : ಸಚಿವ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ, ಡಿಕೆಶಿ ಏನಂದ್ರು..?

Political News: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಬ್ಬರೂ ನಾಯಕರು ಹೈಕಮಾಂಡ್ ಗೆ ಸಂಪೂರ್ಣ ವಿವರ ನೀಡಿದ್ದಾರೆ....
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img