Sunday, July 26, 2026

ರಾಜಕೀಯ

ಪೊಲೀಸ್ ಅಧಿಕಾರಿಗಳ ಬಲಿಪಶು ನಾಚಿಕೆಗೇಡಿನ ಕ್ರಮ : ಸರ್ಕಾರದ ವಿರುದ್ಧ ಸಿಡಿದ ಬಿಎಸ್​ವೈ

Political News: ಬೆಂಗಳೂರು ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ನಾಚಿಕೆಗೇಡು.. ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ ವ್ಯವಸ್ಥೆಯ ಜವಾಬ್ದಾರಿ...

Political News: ಕೆಟ್ಟ ಮೇಲೆ ಬುದ್ದಿ ಕಲಿತ ಸರ್ಕಾರ: ಎಸ್ಒಪಿ ಬಗ್ಗೆ ಪರಮೇಶ್ವರ್ ಏನಂದ್ರು..?

Political News: ಐಪಿಎಲ್ ಚೊಚ್ಚಲ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್​ಸಿಬಿ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಕಾಲ್ತುಳಿತ ಸಂಭವಿಸಿ ದುರಂತ ಅಂತ್ಯಕಂಡಿದ್ದು, ಘಟನೆಯಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳೂ ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರಕರಣ ದಿನಕಳೆದಂತೆ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಇನ್ನೂ ಈ ದುರ್ಘಟನೆಯಿಂದ ಎಚ್ಚೆತ್ತ ಸರ್ಕಾರವು ಇದೀಗ...

ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಸೆಲ್ಫಿ, ಆಟೋಗ್ರಾಫ್, ಬೇರೆಯವರ ಮಕ್ಕಳಿಗೆ ಸಾವಿನ ಬಳುವಳಿ?: ಪ್ರತಾಪ್ ಸಿಂಹ ಕಿಡಿ

Political News: ಬೆಂಗಳೂರಿನಲ್ಲಿ ಆರ್‌ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ, 11 ಮಂದಿ ಮೃತರಾಗಿದ್ದು, ಇನ್ನೂ ಹಲವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಬಿಯವರು ರೋಚಕವಾಗಿ ಗೆಲುವು ಸಾಧಿಸಿ, ನಮ್ಮ ಸಂಭ್ರಮಾಚರಣೆಗೆ ಕಾರಣರಾಗಿದ್ದರು. ಅಲ್ಲದೇ, ನಿನ್ನೆ...

Political News: ಮಾಧ್ಯಮಗಳೆದುರೆ ಗದ್ಗಗಿತರಾದ ಡಿಸಿಎಂ, ಗಳಗಳನೆ ಸುರಿದ ಕಣ್ಣೀರು..!

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ್ದ ಭೀಕರ ಕಾಲ್ತುಳಿತದಲ್ಲಿ 11 ಜನ ಆರ್​ಸಿಬಿಯ ಅಭಿಮಾನಿಗಳು ಉಸಿರು ಚೆಲ್ಲಿದ್ದಾರೆ. ಅಲ್ಲದೆ 47 ಜನರು ಗಾಯಗೊಂಡಿದ್ದಾರೆ. ಈ ನಡುವೆ ಘಟನೆಯ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರಾಗಿ ಗದ್ಗದಿತರಾಗಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಅವರು ಭಾವನೆ ತಡೆಯಲಾರದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ಇದು ರಾಜ್ಯಕ್ಕೆ...

ಕಾಲ್ತುಳಿತ ದುರಂತ : ಘಟನೆಗೆ ವಿಷಾದವಿದೆ, ಕೂಲಂಕುಷ ತನಿಖೆ ನಡೆಸಿ : ರಾಜ್ಯಪಾಲರ ಖಡಕ್ ಸೂಚನೆ.

Sports News: ಐಪಿಯಲ್ 18ನೇ ಆವೃತ್ತಿಯಲ್ಲಿ ಟ್ರೋಫಿಯನ್ನು ಗೆದ್ದಿರುವ ಆರ್‌ಸಿಬಿ ವಿಜಯೋತ್ಸವದ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ಘಟನೆಯನ್ನು ಕೂಲಂಕುಷವಾಗಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಥಾವರ್‌ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆ. https://youtu.be/mttNU5ZbZms ದುರ್ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ.. ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ...

ಕ್ರೀಡಾಂಗಣದಲ್ಲಿ ಕಾಲ್ತುಳಿತ: ಕಾರ್ಯಕ್ರಮ ನಡೆಸಲು ಅಷ್ಟು ಆತುರ ಏನಿತ್ತು ಎಂದು ಪ್ರಶ್ನಿಸಿದ ಜೆಡಿಎಸ್

Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಕಪ್ ಗೆದ್ದ ಸಂಭ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗ``ಂಡಿದ್ದಾರೆ. ಇದಕ್ಕೆಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಜವಾಬ್ದಾರಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಜೆಡಿಎಸ್ ಮಾಡಿದ ಸಾಲು ಸಾಲು...

Political News: ಮಳೆರಾಯ ಬರ ತಪ್ಪಿಸಿದ ಹಿನ್ನೆಲೆ, ಸರ್ಕಾರಕ್ಕೆ 88 ಕೋಟಿ ರೂಪಾಯಿ ಉಳಿತಾಯ..

Political News: ಈ ಬಾರಿ ಅವಧಿಗಿಂತ ಮೊದಲೇ ಮಳೆರಾಯ ರಾಜ್ಯಕ್ಕೆ ಆಗಮಿಸಿ ಬರ ತಪ್ಪಿಸಿದ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ ಸರ್ಕಾರಕ್ಕೆ ಒಟ್ಟಾರೆ 88 ಕೋಟಿ ರೂಪಾಯಿ ಉಳಿತಾಯವಾಗಿದೆ. ಪ್ರಮುಖವಾಗಿ ಇದು ಸರ್ಕಾರಿ ಶಾಲಾ ಮಧ್ಯಾಹ್ನ ಬಿಸಿಯೂಟ ಯೋಜನೆಯಿಂದ ಉಳಿತಾಯವಾಗಿರುವ ಹಣವಾಗಿದೆ ಎನ್ನುವುದು ಗಮನಾರ್ಹವಾಗಿದೆ. https://youtu.be/WsZTacCzAXI ಇನ್ನೂ ಶಾಲಾ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಬರ ಪೀಡಿತ ಜಿಲ್ಲೆಗಳಿಗೆ...

Political News: ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಯ್ತು ಕಾಲ್ತುಳಿತ..!

Political News: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು...

Political News: ಬೆಂಗಳೂರು ಕಾಲ್ತುಳಿತ : ಸಿಎಂ ಫಸ್ಟ್ ರಿಯಾಕ್ಷನ್ ಏನು..?

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆಯ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ...

Political News: ಸರ್ಕಾರದಿಂದ ತುಘಲಕ್ ದರ್ಬಾರ್ ವಿಜಯೇಂದ್ರ ವಾಗ್ದಾಳಿ!

Political News: ರಾಜ್ಯ ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳಲಾಗದೆ ಪೊಲೀಸ್‌ ಇಲಾಖೆಯ ಮೂಲಕ ಗೂಂಡಾಗಿರಿ ಮಾಡಿದರೆ ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. https://youtu.be/oKBbaanGLnA ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈಗಾಗಲೇ ನಮ್ಮ ಹಿಂದೂಪರ ಮುಖಂಡರ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img