Saturday, July 25, 2026

ರಾಜಕೀಯ

Political News: ಜಟಿಲವಾಗುತ್ತಿದೆ ಜಾತಿ ಗಣತಿ ವರದಿ : ಇಕ್ಕಟ್ಟಿನಲ್ಲಿರುವ ಸರ್ಕಾರದ ಚಾಣಾಕ್ಷ ನಡೆ ಏನು..?

Political News: ರಾಜ್ಯ ಹಿಂದುಳಿದ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ವರದಿ ಆಧಾರದ ಮೇಲೆ ದತ್ತಾಂಶಗಳ ರಿಪೋರ್ಟ್‌ ಕುರಿತು ರಾಜ್ಯ ಸರ್ಕಾರದಲ್ಲೇ ಅಪಸ್ವರ ಜೋರಾಗಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ಹಾಗೂ ಸಮುದಾಯಗಳ ನಡುವೆ ಬಣಗಳು ನಿರ್ಮಾಣವಾಗುತ್ತಿದ್ದು, ಇದರಿಂದ ಸಿದ್ದರಾಮಯ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪ್ರಮುಖವಾಗಿ ಜಾತಿ ಗಣತಿಯನ್ನು ವಿರೋಧಿಸುತ್ತಿರುವುದು ತಮ್ಮದೇ...

ಈ ಜಾಗ ನಮ್ದು ಬಿಟ್ಟು ಕೊಡಿ : ವಕ್ಫ್‌ ಬೋರ್ಡ್‌ ಕ್ಯಾತೆಗೆ ನೂರಾರು ಕುಟುಂಬಗಳು ಕಂಗಾಲು

National News: ದೇಶದಲ್ಲಿ ವಕ್ಫ್‌ ತಿದ್ದುಪಡಿಯ ಮಸೂದೆಯ ಕುರಿತು ಪರ - ವಿರೋಧದ ಚರ್ಚೆಗಳು ಹಾಗೂ ಹೋರಾಟಗಳು ನಡೆಯುತ್ತಿವೆ. ಆದರೆ ಮೋದಿ ಸರ್ಕಾರದ ಈ ನೂತನ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದ ತಮಿಳುನಾಡಿನ ಸಿಎಂ ಸ್ಟಾಲಿನ್‌ ಆಡಳಿತದಲ್ಲಿ ಇದೀಗ ಈ ವಕ್ಫ್‌ ಕಂಟಕ ಎದುರಾಗಿದ್ದು, ಗ್ರಾಮವೊಂದರಲ್ಲಿನ 150 ಕುಟುಂಬಗಳಿಗೆ ಜಾಗ ಖಾಲಿ ಮಾಡುವಂತೆ ವಕ್ಫ್‌ ಬೋರ್ಡ್‌...

Political News: ಮುಡಾ ಪ್ರಕರಣ ತನಿಖೆ ಮುಂದುವರೆಸಿ : ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ತನಿಖೆಯ ಅಂತಿಮ ವರದಿಯನ್ನು ಮೇ 7ರ ಒಳಗಾಗಿ ಒಪ್ಪಿಸುವಂತೆ ತಾಕೀತು ಮಾಡಿದೆ. https://youtu.be/L_yUyPX7HhY ಇನ್ನೂ ಇದೇ ಪ್ರಕರಣಕ್ಕೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ...

ನಾವೇ ಮೇಜರ್‌ ಇದ್ದೇವೆ, ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗಲ್ಲ : ಶಾಮನೂರು ವಾರ್ನಿಂಗ್‌

Political News: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತರಲು ಹೊರಟಿರುವ ಜಾತಿ ಗಣತಿ ವರದಿಯ ಕುರಿತು ಪರ - ವಿರೋಧದ ಚರ್ಚೆಗಳು ವ್ಯಾಪಕವಾಗಿ ಜೋರಾಗಿವೆ. ಅಲ್ಲದೆ ಸ್ವಪಕ್ಷದ ಶಾಸಕರು ಹಾಗೂ ಸಚಿವರೇ ಈ ಜಾತಿ ಗಣತಿಯನ್ನು ತಿರಸ್ಕರಿಸುತ್ತೇವೆಂದು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನೂ ಈ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ,...

ಸೋನಿಯಾ, ರಾಹುಲ್‌ ವಿರುದ್ಧ ಇಡಿ ಚಾರ್ಜ್‌ ಶೀಟ್‌ : ಮೋದಿ ಶಾ ಸೇಡಿನ ರಾಜಕಾರಣ : ಸಿಎಂ ವಾಗ್ದಾಳಿ

Political News: ನ್ಯಾಷನಲ್‌ ಹೆರಾಲ್ಡ್‌ ಹಗರಣದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್‌ ಗಾಂಧಿ ವಿರುದ್ಧ ಇಡಿ ಚಾರ್ಜ್‌ ಶೀಟ್‌ ದಾಖಲಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಅಲ್ಲದೆ ಇದನ್ನು ಕಾಂಗ್ರೆಸ್‌ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸಹಿಸಿಕೊಳ್ಳುವುದಿಲ್ಲ, ಇದರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ. https://youtu.be/6IFCRWOq26o ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದ...

ಹೊರಗಿನಿಂದ ಬಂದವರಿಂದಲೇ ಜಾಸ್ತಿ ಕ್ರೈಂ : ಪರಮೇಶ್ವರ್‌ ಖಡಕ್‌ ನಿರ್ಧಾರವೇನು..?

Political News: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ಇಡೀ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ರಾಜ್ಯದಲ್ಲಿ ಹೊರ ರಾಜ್ಯದಿಂದ ಬಂದವರಿಂದ ನಡೆಯುತ್ತಿರುವ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ರೀತಿಯ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾರ್ಮಿಕ ಇಲಾಖೆಯ ಜೊತೆಗೆ ಚರ್ಚೆ...

ನನ್ನ ಮುಗಿಸಲು ಯತ್ನಿಸಿದರೆ ಬೆಂಕಿ ಹೊತ್ತಿಕೊಳ್ಳುತ್ತೆ : ವಿರೋಧಿಗಳಿಗೆ ಯತ್ನಾಳ್‌ ಖಡಕ್‌ ಎಚ್ಚರಿಕೆ

Political News: ವಿಜಯಪುರದಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಅಲ್ಲದೆ ಇದಕ್ಕೆ ಸಂಬಂಧಿಸಿದ್ದಂತೆ ಮುಸ್ಲಿಂ ಯುವಕರು ಆಡಿಯೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು. ಆದರೆ ಇದೇ ವಿಚಾರಕ್ಕೆ ಬೋಲ್ಡ್‌ ಆಗಿಯೇ ವಿರೋಧಿಗಳಿಗೆ ಖುದ್ದು ಶಾಸಕ ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ. https://youtu.be/jgoe1n-O8Nk ಕ್ರಾಂತಿಕಾರಿಗಳ ರಕ್ತ ಹರಿಯುತ್ತಿದೆ.. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ...

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ ರಾಯೆಡ್ಡಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್‌ 1 ಆಗಿದೆ ಎಂದು ಹೇಳಿದ್ದರು. ಈ ಹೇಳಿಕೆ ಇಡೀ ರಾಜಕಾರಣದಲ್ಲೇ ತೀವ್ರ ಚರ್ಚೆಗೆ ಕಾರಣವಾಗಿತ್ತು, ಅಲ್ಲದೆ ಸರ್ಕಾರಕ್ಕೂ ಮುಜಗರ ತಂದಿತ್ತು. ಇದಾದ...

ನೀವು ಅಂಬೇಡ್ಕರ್‌ ಕನಸನ್ನೇ ನುಚ್ಚು ನೂರು ಮಾಡಿದ್ದೀರಿ..! : ಸಿದ್ದರಾಮಯ್ಯ ವಿರುದ್ಧ ಮೋದಿ ವಾಗ್ದಾಳಿ

Political News: ರಾಜ್ಯದಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವುದು, ಬೆಲೆಯೇರಿಕೆ ನೀತಿ ಹಾಗೂ ವಕ್ಫ್‌ ತಿದ್ದುಪಡಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹರಿಯಾಣದ ಹಿಸ್ಸಾರ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಧರ್ಮಾಧಾರಿತ ಮೀಸಲಾತಿಯು ಅಂಬೇಡ್ಕರ್‌ ಅವರ ತತ್ವಾದರ್ಶಗಳಿಗೆ ವಿರುದ್ಧವಾಗಿದೆ. ಅಲ್ಲದೆ ನಮ್ಮ ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ...

Hubli case: ಮೃತ ಬಾಲಕಿಯ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬಾಲಕಿ ಮನೆಗೆ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಭೇಟಿ ನೀಡಿದರು. ಶೆಟ್ಟರ್ ಎದುರು ಬಾಲಕಿಯ ತಾಯಿ ನಡೆದ ಘಟನೆಯನ್ನು ವಿವರಿಸಿದ್ದು, ನನ್ನ ಮಗಳಿಗೆ ಎಲ್ಲರೂ ಸೇರಿ ನ್ಯಾಯ ದೊರಕಿಸಿ ಕೊಟ್ಟಿರಿ ಎಂದು ಹೇಳಿದರು. ಬಳಿಕ ಕುಟುಂಬದವರಿಗೆ ಬೇಕಾದ ಸಹಾಯ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img