Political News: ಕಲ್ಯಾಣ ಕರ್ನಾಟಕದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರದಿಂದ ಕಾಮಗಾರಿಗಳು ಗುಣಮಟ್ಟದಿಂದ ಆಗುತ್ತಿಲ್ಲ. ರಾಜ್ಯ ಭ್ರಷ್ಟವಾದ ವ್ಯವಸ್ಥೆಯಲ್ಲಿ ನಂಬರ್ ಒನ್ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರವನ್ನೇ ಭ್ರಷ್ಟ ಸರ್ಕಾರ ಎಂದು ಟೀಕಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ.
https://youtu.be/-_A84ln08Zc
ತಮ್ಮ ಹೇಳಿಕೆ ವಿಪಕ್ಷಗಳಿಗೆ ಅಸ್ತ್ರವಾಗುತ್ತಿದ್ದಂತೆಯೇ ಎಚ್ಚೆತ್ತ ಅವರು...
News: ಇತ್ತೀಚೆಗೆ ಎಲ್ಲೆಡೆ ಆನ್ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್ಗಳ ಹಾವಳಿ ಹೆಚ್ಚಾಗಿದ್ದು, ತೆಲಂಗಾಣದಲ್ಲಿ ಇದರ ನಿಷೇಧದ ಹೊರತಾಗಿಯೂ ಕಳೆದ ಒಂದೂವರೆ ವರ್ಷಗಳಲ್ಲಿ ರಾಜ್ಯಾದ್ಯಂತ 24 ಜೀವಗಳನ್ನು ಬಲಿ ತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಿ ಅನೇಕ ಯುವಕರು ಆನ್ಲೈನ್ ಬೆಟ್ಟಿಂಗ್ ಬಲೆಗೆ ಬೀಳುತ್ತಿದ್ದಾರೆ. ಆನ್ಲೈನ್ ಗೇಮ್ ಹಾಗೂ ಬೆಟ್ಟಿಂಗ್ ಆ್ಯಪ್ಗಳಲ್ಲಿ ಆಡಿ,...
Political News: ರೈತರ ಭೂಮಿಗಳಿಗೆ ಸಂಬಂಧಿಸಿದ್ದ ರಾಜ್ಯ ವಕ್ಫ್ ಬೋರ್ಡ್ ಹಗರಣ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಬಳಿಕ ಇದೀಗ ಖದ್ದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಇದರ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ. ಅಲ್ಲದೆ ಈ ವಿಚಾರ ಎಲ್ಲೆಡೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ.
https://youtu.be/ZftSU_zMrAU
ಪಾವಿತ್ರ್ಯತೆಗೆ ಧಕ್ಕೆಯಾಗುವುದಿಲ್ಲ..!
ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ...
Political News: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನಡುವಿನ ಟಾಕ್ ಫೈಟ್ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇನ್ನೂ ಮತ್ತೊಮ್ಮೆ ಕೈ ಸಚಿವರ ವಿರುದ್ಧ ಅಬ್ಬರಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದಿಂದ ಜೋಕರ್ ಸಂಸ್ಕೃತಿ ಪ್ರಾರಂಭವಾಗಿದೆ ಎನ್ನುವುದನ್ನು ಸಚಿವ ಚಲುವರಾಯಸ್ವಾಮಿ ಮರೆಯಬಾರದು. ಇದಕ್ಕೂ ಮೊದಲು ಅವರು ಎಲ್ಲಿದ್ದರು..?...
Political News: ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ಹೇಳಿಕೆಗಳ ಮೂಲಕವೇ ಗಮನ ಸೆಳೆಯುವ ಕೊಪ್ಪಳ ಯಲಬುರ್ಗಾ ಶಾಸಕ ಹಾಗೂ ಮುಖ್ಯಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಬಸವರಾಜ ರಾಯರೆಡ್ಡಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷವಿರಲಿ ರಾಜ್ಯವು ಭ್ರಷ್ಟಾಚಾರದಲ್ಲಿ ಮೊದಲನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಕೈ ಪಾಳಯದಲ್ಲಿ ಕಂಪನ ಸೃಷ್ಟಿಸಿದ್ದಾರೆ.
ಕೊಪ್ಪಳದಲ್ಲಿ ಪ್ರಾದೇಶಿಕ ಅಸಮತೋಲನಾ...
Mysuru News: ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ಯಾವುದೇ ವಹಿವಾಟುಗಳನ್ನು ನಡೆಸದಂತೆ ಜಿಲ್ಲಾಡಳಿತಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ...
Political News: ಅಕ್ರಮ ಆರೋಪದಲ್ಲಿ ಕೆಲಸ ಕಳೆದುಕೊಂಡ 25 ಸಾವಿರ ಶಿಕ್ಷಕರಿಗೆ ಅನ್ಯಾಯವಾಗಿದೆ, ನನ್ನ ಕೊನೆಯ ಉಸಿರಿರುವರೆಗೂ ಅವರಿಗಾಗಿಯೇ ಹೋರಾಡುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಬ್ಬರಿಸಿದ್ದಾರೆ.
https://youtu.be/t0HGA667SYA
ಸುಪ್ರೀಂ ತೀರ್ಪಿಗೆ ನನ್ನ ಸಹಮತವಿಲ್ಲ..
ಇನ್ನೂ ಅಕ್ರಮದ ಆರೋಪದಲ್ಲಿರುವ ಶಿಕ್ಷಕರನ್ನು ಕಲ್ಕತ್ತಾದ ನೇತಾಜಿ ಕ್ರೀಡಾಂಗಣದಲ್ಲಿ ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ...
Political News: ಮಂಡ್ಯದಲ್ಲಿ ಕಾಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯದಲ್ಲಿ ಎಲ್ಲದರ ದರ ಏರಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇಂದು ಮಂಡ್ಯ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು, ಈ ಯಾತ್ರೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸಿದ್ದರು.
ಈ ವೇಳೆ ಮಾಧ್ಯಮದ ಜತೆ ಮಾತನಾಡಿರುವ ಸಿ.ಟಿ.ರವಿ, ಅಭಿವೃದ್ಧಿಯ ಹೆಸರಿನಲ್ಲಿ ಲೂಟಿ ಹೊಡೆದು ಕೋಟೆ ಕಟ್ಟಲು ಹೊರಟಿರುವ ಕಾಂಗ್ರೆಸ್ಸಿಗರೇ.....
Political News: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದೆ. ಎಂದಿನಂತೆ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಂಭ್ರಮದಲ್ಲಿದ್ದರೆ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಬೇಸರದಲ್ಲಿದ್ದಾರೆ. ಹೀಗಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ್ದಾರೆ.
ದ್ವಿತೀಯ ಪಿಯುಸಿ...
Political News: ಇಷ್ಟು ದಿನ ಯಾರಾದ್ರೂ ಬೆಂಗಳೂರಿಗೆ ಹೋಗಿ ವಿಧಾನಸೌಧ ನೋಡಬೇಕೆಂದಿದ್ರೆ, ಆರಾಮವಾಗಿ ನೋಡಬಹುದಿತ್ತು. ಕೆಲವು ನಿಯಮಗಳನ್ನು ಅನುಸರಿಸಿ ಬಳಿಕ ವಿಧಾನಸೌಧವನ್ನು ಜನ ಫ್ರೀಯಾಗಿ ನೋಡಬಹುದಿತ್ತು. ಆದರೆ ಇದೀಗ ವಿಧಾನಸೌಧಕ್ಕೆ ಹೋಗಬೇಕಂದ್ರೆ ಆನ್ಲೈನ್ನಲ್ಲಿ ಬುಕ್ ಮಾಡಿ, ದುಡ್ಡು ಕೊಟ್ಟು ಟಿಕೇಟ್ ಖರೀದಿಸಿ, ವಿಧಾನಸೌಧ ನೋಡಲು ಹೋಗಬೇಕು.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...