Saturday, July 25, 2026

ರಾಜಕೀಯ

Political News: ವಕ್ಫ್‌ಗೆ ತಪ್ಪದ ಸಂಕಟ..! : ತಕರಾರು ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

Political News: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡು ರಾಷ್ಟ್ರಪತಿಗಳ ಅಂಕಿತ ಪಡೆದಿರುವ ವಕ್ಫ್‌ ತಿದ್ದುಪಡಿ ಮಸೂದೆಗೆ ಒಂದಿಲ್ಲೊಂದು ಸಂಕಟಗಳು ಎದುರಾಗುತ್ತಿವೆ. ಉಭಯ ಸದನಗಳಲ್ಲಿ ಮಂಡನೆಯಾಗಿದ್ದ ಬಳಿಕ ಸಾಕಷ್ಟು ವಿರೋಧಗಳನ್ನು ಅನುಭವಿಸಿದ್ದ ಬಿಲ್‌ಗೆ ಈಗ ಅಡ್ಡಿ ಆತಂಕಗಳು ಬಂದೊದಗುತ್ತಿವೆ. ಮಸೂದೆ ಎರಡೂ ಸದನಗಳಲ್ಲೂ ಪಾಸ್‌ ಆದ ಬಳಿಕ ಭಾರೀ ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳು ಇದನ್ನು...

Poitical News: ನಾವು ಮಾಡಬೇಕಾದ್ದನ್ನು ಮಾಡ್ಲಿಲ್ಲ : ರಾಗಾ ಹೀಗಂದಿದ್ಯಾಕೆ..?

Political News: ಇಷ್ಟು ವರ್ಷಗಳ ಕಾಲ ಬಿಹಾರದಲ್ಲಿ ಕಾಂಗ್ರೆಸ್ ಮಾಡಬೇಕಾದ್ದನ್ನು ಮಾಡಲಿಲ್ಲ ಎಂದು ಒಪ್ಪಿಕೊಳ್ಳುವ ಮೊದಲ ವ್ಯಕ್ತಿ ನಾನೇ. ನಾವು ನಮ್ಮ ಹಿಂದಿನ ತಪ್ಪುಗಳಿಂದ ಕಲಿಯುತ್ತಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ. ಪಟ್ನಾದಲ್ಲಿ ನಡೆದ ಸಂವಿಧಾನ ಉಳಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ರಾಜ್ಯ ಕಾಂಗ್ರೆಸ್‌ ಘಟಕದಲ್ಲಿ ಹಲವು...

Political News: ಬದಲಾಗ್ತಾರಾ ವಿಜಯೇಂದ್ರ..? : ಕೇಸರಿ ಏಪ್ರಿಲ್‌ ಕ್ರಾಂತಿ

Political News: ಯುಗಾದಿಯ ಬಳಿಕ ಬಿಜೆಪಿ ಪಕ್ಷದ ಹುದ್ದೆಗಳಲ್ಲಿ ಬದಲಾವಣೆಯಾಗುವ ಚರ್ಚೆಗಳು ಜೋರಾಗಿದ್ದವು. ಆದರೆ ಅದಕ್ಕೆ ಅಂತಿಮ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದ್ದು,‌ ಏಪ್ರಿಲ್‌ 12ರ ಬಳಿಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ ಈ ಕುರಿತು ದೆಹಲಿಯ ಬಿಜೆಪಿ ಹೈಕಮಾಂಡ್‌ ನಾಯಕರು ರಾಜ್ಯಕ್ಕೆ ಆಗಮಿಸಿ ಪಕ್ಷದಲ್ಲಿನ ಮುಖಂಡರ...

ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ: ಸಚಿವ ದಿನೇಶ್ ಗುಂಡೂರಾವ್

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಈ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ. ಯಾವ ಬೆಲೆಯೇರಿಕೆ ವಿಚಾರವನ್ನು ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಸ್ವತಃ ಮೋದಿಯವರೆ ಮುಟ್ಟಿ ನೋಡಿಕೊಳ್ಳುವಂತೆ...

ಸ್ಮಾರ್ಟ್‌ ಮೀಟರ್‌ನಲ್ಲಿ ಭಾರೀ ಗೋಲ್ಮಾಲ್‌ : ಕೇಂದ್ರದ ಕಣ್ಣಿಗೆ ಮಣ್ಣೆರಚಿದ ಬೆಸ್ಕಾಂ ವಿರುದ್ಧ ಬಿಜೆಪಿ ದೂರೇನು..?

Political News: ಸ್ಮಾರ್ಟ್‌ ಮೀಟರ್‌ ಅಳವಡಿಕೆಯ ಟೆಂಡರ್ ಪ್ರಕ್ರಿಯೆಯಲ್ಲಿ ಬೆಸ್ಕಾಂ ಕೇಂದ್ರ ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿದೆ ಎಂಬ ಬಿಜೆಪಿಯ ಆರೋಪಕ್ಕೆ ಇದೀಗ ಪುಷ್ಠಿ ನೀಡುವಂತಾಗಿದೆ. ಈ ಕುರಿತು ಕಳೆದ ಸದನದಲ್ಲಿಯೇ ವಿಪಕ್ಷ ನಾಯಕ ಆರ್. ಅಶೋಕ್‌ ಅವರು ಸರ್ಕಾರದ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು. ಆದರೆ ಆಗ ಇದಕ್ಕೆ ತೇಪೆ ಹಚ್ಚುವ ಕೆಲಸ ಮಾಡಿದ್ದ...

ವಿಜಯೇಂದ್ರ ಇನ್ನೊಬ್ಬರ ಭಿಕ್ಷೆ ಮೇಲೆ ಶಾಸಕನಾದವನು.. ಮುಸ್ಲಿಂ ಮತವಿಲ್ಲದೇ ಗೆಲ್ಲೋ ಧಮ್ ಇದೆಯಾ..?: ಯತ್ನಾಳ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಾಡಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣಾ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ. ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣಾ ಎದುರಿಸುವೆ. ಮುಸ್ಲಿಂ ಮತಗಳು ನನಗೆ...

ರಾಹುಲ್ ಗಾಂಧಿ ಒಬ್ಬ ಇಮ್ಮೆಚುರಡ್ ಮನುಷ್ಯ, ಕಾಂಗ್ರೆಸ್ ಇರುವಲ್ಲಿ ಇಲ್ಲಿಗಲ್ ಕೆಲಸ ನಡೆಯುತ್ತೆ: ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಇನ್ನು ಹಲವಾರು ವರ್ಷಗಳ ಕಾಲ ಬಿಜೆಪಿ ದೇಶದಲ್ಲಿ ಆಡಳಿತ ಮಾಡಲಿದೆ. ರಾಹುಲ್ ಗಾಂಧಿ ಒಬ್ಬ ಇಮ್ಮೆಚುರಡ್ ಮನುಷ್ಯ. ಲೋಕಸಭೆಯಲ್ಲಿ ರಾಹುಲ್ ಗಾಂಧಿ,ಹಾಗೂ ಅವರ ಸಹೋದರಿ ಲೋಕಸಭೆಗೆ ಬರಲೇ‌ ಇಲ್ಲ. ಅದು ರಾಹುಲ್ ಗಾಂಧಿ ವೋಟಿಂಗ್ ಟೈಮ್ ಗೆ ಬಂದರೂ‌. ರಾಜಾಕರಣದಲ್ಲಿದ್ದವರಿಗೆ ಸೌಜನ್ಯ...

ಪಟ್ಟದಾಟಕ್ಕೆ ಕೈ ಹೈಕಮಾಂಡ್ ಬೇಕ್..‌!‌ ಖರ್ಗೆ ಭೇಟಿ ಮಾಡಿದ ಪರಂ ಹೇಳಿದ್ದೇನು..?

Political News: ರಾಜ್ಯ ರಾಜಕಾರಣದಲ್ಲಿ ಪಟ್ಟಕ್ಕಾಗಿ ನಡೆಯುತ್ತಿದ್ದ ಪೈಟ್‌ಗೆ ಕೈ ಹೈಕಮಾಂಡ್‌ ತಾತ್ಕಾಲಿಕ ಬ್ರೇಕ್‌ ಹಾಕುವ ಪ್ರಯತ್ನ ಮಾಡಿದ್ದರೂ ಸಹ ನಾಯಕರ ಗುಪ್ತ್‌ ಮೀಟಿಂಗ್‌ಗಳು ಇನ್ನೂ ಮುಂದುವರೆದಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಕಳೆದೆರಡು ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಪ್ರತ್ಯೇಕವಾಗಿ ವರಿಷ್ಠರನ್ನು ಭೇಟಿಯಾಗಿ ಬಂದಿದ್ದರು. ಅಲ್ಲದೆ ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹಾಗೂ...

ಪೊಲೀಸರೇ ಕಾಂಗ್ರೆಸ್ ಪಕ್ಷದ ಗುಲಾಮರಾ ನೀವು?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು..? ಮೃತ ಪಟ್ಟ...

ಏನ್ ಪೊನ್ನಣ್ಣ ಸುಳ್ ಹೇಳೋಕು ಒಂದ್‌ ಮಿತಿ ಇದೆ : ವಿನಯ್‌ ಆತ್ಮಹತ್ಯೆಗೆ ಕೆರಳಿದ ಸಿಂಹ

Political news: ನಮ್ಮ ಪಕ್ಷದ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರಿಗೆ ಕಾಂಗ್ರೆಸ್‌ ಶಾಸಕರು ಹಾಗೂ ಅವರ ಬೆಂಬಲಿಗ ಕಿರುಕುಳ ನೀಡಿದ್ದಾರೆ ಎಂದು ಸ್ವತಃ ತಮ್ಮ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಅವರ ಕುಟುಂಬದವರು ನೀಡಿರುವ ದೂರಿನಲ್ಲಿನ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಕೇವಲ ತೆನ್ನೀರ್‌ ಮಹೀನಾ ಒಬ್ಬರ ಮೇಲಷ್ಟೇ ದೂರು ದಾಖಲಾಗಿದೆ. ಆದರೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್‌ಗೌಡ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img