Political News: ದೇಶಾದ್ಯಂತ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿದ್ದ ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು ಎಂದಿದೆ. ಸುದೀರ್ಘ 12 ಗಂಟೆಗಳ ಚರ್ಚೆಯ ಬಳಿಕ ಇಂದು ಮಧ್ಯರಾತ್ರಿ 2 ಗಂಟೆಯ ಹೊತ್ತಿಗೆ ಎಲೆಕ್ಟ್ರಾನಿಕ್ ಮತದಾನದ ಮೂಲಕ ಬಹು ಚರ್ಚಿತ ಮಸೂದೆಯು ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.
ಇನ್ನೂ ಬುಧವಾರವಷ್ಟೇ ಲೋಕಸಭೆಯಲ್ಲಿ ಕೇಂದ್ರ ಸಂಸದೀಯ...
Political News: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಅವರಿಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ....
Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಾಲು, ಡಿಸೇಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದನ್ನು ವಿರೋಧಿಸಿ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ಆದರೆ ಅದಕ್ಕೂ ಮುನ್ನ ವಿಜಯೇಂದ್ರ ಮತ್ತು ಬಿಜೆಪಿ ನಾಾಯಕರು...
Political News: ರಾಜ್ಯದಲ್ಲಿ ಹಾಲು, ಡಿಸೇಲ್, ಮೆಟ್ರೋ ದರ ಸೇರಿ ಹಲವು ದರಗಳ ಏರಿಕೆಯಾಗಿದ್ದಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿರುವ ಅವರು, ಬೆಂಗಳೂರಿಗಿಂತ ನ್ಯೂಯಾರ್ಕ್ನಲ್ಲೇ ಆರಾಮವಾಗಿ ಇರಬಹುದು. ಅಲ್ಲಿನ ಅಭಿವೃದ್ಧಿ ಹೇಗೆ ಆಗುತ್ತಿದೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಆಗುತ್ತಿದೆ..? ಕಳೆದೆರಡು ವರ್ಷಗಳಿಂದ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ಏನು...
Political News: ರಾಜ್ಯದಲ್ಲಿ ಮುಡಾ ಹಗರಣದ ಬಳಿಕ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಕೊನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ಸರ್ಕಾರದ ಹಲವು ಮಸೂದೆಗಳನ್ನು ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿರುವುದಕ್ಕೆ ಇದೀಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಅಲ್ಲದೆ...
Political News: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಬಿಜೆಪಿಯು ತನಗೆ ಅಗತ್ಯವಾದ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಅಲ್ಲದೆ ಹೇಗಾದರೂ ಮಾಡಿ ಅಡಳಿತಾರೂಢ ಡಿಎಂಕೆಯನ್ನು ಬಗ್ಗು ಬಡಿಯಲೇಬೆಕೆಂಬ ಹಠ ತೊಟ್ಟಿರುವ ಮೋದಿ ಹಾಗೂ ಅಮಿತ್ ಶಾ ಜೋಡಿ ಇದಕ್ಕಾಗಿ ದೊಡ್ಡ ಮಟ್ಟದ ಸಿದ್ದತೆ ನಡೆಸಿದೆ. ಹೀಗಾಗಿ ತಮಿಳುನಾಡಿನ...
Political News: ಕಳೆದ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ವಿಧಾನಸಭೆಯ ಸದನದಿಂದ ಅಮಾನತುಗೊಂಡಿರುವ ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆಯುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
https://youtu.be/mSZYjMusBtc
ತಮ್ಮ ಪಕ್ಷದ ವತಿಯಿಂದ ಸ್ಪೀಕರ್ ಭೇಟಿಯಾಗುವ ಮುನ್ನವೇ ಅಶೋಕ್ ಅವರು ಯು.ಟಿ.ಖಾದರ್ ಅವರಿಗೆ ಬರೆದಿರುವ ಪತ್ರವು ಇದೀಗ ಕೇಸರಿ...
Hubli News: ಹುಬ್ಬಳ್ಳಿ: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿಯಿಂದ ಕರ್ನಾಟಕ ಭವನದ ಉದ್ಘಾಟನೆಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು.
ಈ ವೇಳೆ ಏರ್ಪೋರ್ಟ್ನಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಡಿಕೆಶಿ, ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾನೆಯಿದೆ. ಸಂಸತ್ತಿನ ಅಧಿವೇಶನದ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದ ಉದ್ಘಾಟನೆ ತಡವಾಗಿದೆ. ನಾಲ್ಕು ಎಂಎಲ್ ಸಿ ಸ್ಥಾನ ಖಾಲಿಯಿದೆ ಹೀಗಾಗಿ...
National Political News: ದೇಶದಲ್ಲಿ ಬಹು ಚರ್ಚಿತವಾಗಿದ್ದ ಹಾಗೂ ಪರ- ವಿರೋಧದ ಅಲೆಯನ್ನು ಎಬ್ಬಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಯು ಇಂದು ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಸಚಿವ ಕಿರಣ್ ರಿಜಿಜೂ ಅವರು ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸುವುದರ ಜೊತೆಗೆ ಅದರ ವಿಸ್ತ್ರತ ವಿವರಣೆಯನ್ನು ಸದನದ ಮುಂದಿಟ್ಟರು.
https://youtu.be/OYh8MNfFtIY
ಜನರ ದಾರಿ...
Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ ದಿನಗಳ ಹಿಂದೆ ಮೆಟ್ರೋ ಟಿಕೇಟ್ ರೇಟ್ ಕೂಡ ಏರಿಸಿದ್ದರು. ಇನ್ನು ಯಾವ ಯಾವ ರೇಟ್ ಹೆಚ್ಚು ಮಾಡಿ, ಬದುಕು ಭಂಢಾರವಾಗುವಂತೆ ಮಾಡುತ್ತಾರೋ ಎಂದು ರಾಜ್ಯದ ಜನ ಸರ್ಕಾರದ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...