Political News: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ನಲುಗಿಹೋಗಿರುವ ರಾಜ್ಯಕ್ಕೆ ಇದೀಗ ಮತ್ತೊಂದು ಬರೆಯನ್ನು ಸಿದ್ದರಾಮಯ್ಯ ಸರ್ಕಾರ ಎಳೆದಿದ್ದಾರೆ. ಇಷ್ಟು ದಿನ ಶಾಸಕ, ಸಚಿವರ ವೇತನ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದಿದ್ದ ಸರ್ಕಾರ ದಿಢೀರ್ ಆಗಿ ಇಂದು ಸಿಎಂ, ಸಚಿವರು, ವಿಧಾನ ಮಂಡಲ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರೆಲ್ಲರ ಈಗಿರುವ ವೇತನವನ್ನು ದುಪ್ಪಟ್ಟುಗೊಳಿಸುವ ಕರ್ನಾಟಕ...
Political News: ಸಚಿವ ರಾಜಣ್ಣ ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ನಿನ್ನೆ ಕಲಾಪದಲ್ಲಿ ಆರೋಪಿಸಿದ್ದರು. ಈ ಬಗ್ಗೆ ದೂರು ನೀಡಿದರೆ, ಪ್ರಕರಣ ದಾಖಲಿಸಿ, ಗಂಭೀರವಾಗಿ ತನಿಖೆ ನಡೆಸಲಾಗುತ್ತದೆ ಎಂದು ಗೃಹಸಚಿವರು ಹೇಳಿದ್ದರು. ಆದರೂ ಕೂಡ ಬಿಜೆಪಿಗರು, ಇಡೀ ಕಲಾಪದಲ್ಲಿ ಈ ಬಗ್ಗೆಯೇ ಪರ ವಿರೋಧ ಚರ್ಚೆ ಮಾಡಿದ್ದು, ಈ ಬಗ್ಗೆ...
Political News: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿತ್ತು. ಇನ್ನು ಇತ್ತೀಚೆಗೆ ಮಾಧ್ಯಮದ ಜೊತೆ ಮಾತನಾಡಿದ್ದ ಡಿಕೆಶಿ, ಕುಮಾರಸ್ವಾಮಿ ಅವರ ರಕ್ತದಲ್ಲಿ ದ್ವೇಷದ ರಾಜಕೀಯವಿದೆ ಎಂದಿದ್ದರು. ಇದಕ್ಕೆ ಇಂದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೆಸರು ಹೇಳದೇ, ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು...
Political News: ಸಾಮಾನ್ಯವಾಗಿ ನಮ್ಮನ್ನು ಆಳುವ ಜನಪ್ರತಿನಿಧಿಗಳ ಆದಾಯ ಎಷ್ಟಿರುತ್ತದೆ.? ಅವರು ಇಷ್ಟೊಂದು ಐಶಾರಾಮಿ ಬದುಕನ್ನು ಸಾಗಿಸುತ್ತಾರೆಂದರೆ ಅವರ ಆಸ್ತಿ ಎಷ್ಟಿರಬಹುದು ಎನ್ನುವ ಪ್ರಶ್ನೆ ನಿಮ್ಮದಾಗಿದ್ದರೇ ಅದಕ್ಕೆ ಇದೀಗ ಉತ್ತರ ದೊರೆತಿದೆ. ಈ ಕುರಿತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮಸ್ ಅಂದರೆ ಎಡಿಆರ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ದೇಶದ ಶ್ರೀಮಂತರ ಶಾಸಕರು ಯಾರಾಗಿದ್ದಾರೆ ಎಂಬ...
Political News: ರಾಜ್ಯದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮನರೇಗಾ ಅಡಿಯಲ್ಲಿ ಕೈಗೊಳ್ಳುವ ಎಲ್ಲ ಕಾಮಗಾರಿಗಳನ್ನು 2025ರ ಮಾರ್ಚ್ 31ರ ಒಳಗೆ ಪೂರ್ಣಗೊಳಿಸುವಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯು ಎಲ್ಲ ಜಿಲ್ಲಾ ಪಂಚಾಯತ್ನ ಸಿಇಒಗಳಿಗೆ ಸೂಚನೆ ನೀಡಿದೆ. ಈ ಮೂಲಕ ಯಾವುದೇ ಕಾಮಗಾರಿಗಳನ್ನು ವರ್ಷಾಂತ್ಯಕ್ಕೆ ಕೈಗೊಂಡು ಮುಂಬರುವ ಆರ್ಥಿಕ ವರ್ಷದಲ್ಲಿ ಅವುಗಳನ್ನು ಮುಂದುವರೆಸುವುದನ್ನು ಇಲಾಖೆಯು...
National Political News: ರಾಜ್ಯ ಸರ್ಕಾರದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವ ಮಹಾರಾಷ್ಟ್ರದಲ್ಲಿ ಇದೀಗ ಜನಪ್ರಿಯ ಲಾಡ್ಕಿ ಬಹಿನ್ ಯೋಜನೆಗೆ ಮಿತಿಯನ್ನು ವಿಧಿಸಲು ಅಲ್ಲಿನ ಮಹಾಯುತಿ ಸರ್ಕಾರ ಮುಂದಾಗಿದೆ. ಆರಂಭದಲ್ಲಿ ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿಕೊಂಡಿತ್ತು.
ಇನ್ನೂ ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ...
Political News: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿದುಕೊಂಡಿದ್ದು, ಇದರಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಮಾಹಿತಿಗಳು ಹರಿದಾಡುತ್ತಿವೆ. ಅಲ್ಲದೆ ಇದೇ ವಿಚಾರವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಕೆಸರೆರಚಾಟವೂ ನಡೆಯುತ್ತಿದೆ. ಇದರ ನಡುವೆಯೇ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಕೆಯ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ...
National Political News: ತಮ್ಮ ರಾಜ್ಯದಲ್ಲಿ ಕೇಂದ್ರದ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದು ಗಮನ ಸೆಳೆದಿದ್ದ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಉತ್ತರಾಖಂಡ್ನಲ್ಲಿನ ಎಲ್ಲ ಸರ್ಕಾರಿ ಅಧಿಸೂಚನೆಗಳು ಹಾಗೂ ಕಾಮಗಾರಿಗಳು ಸೇರಿದಂತೆ ಎಲ್ಲ ಉದ್ಘಾಟನಾ ಫಲಕಗಳಲ್ಲಿ ಹಿಂದೂ ಕ್ಯಾಲೆಂಡರ್ನಲಿರುವ ಪಂಚಾಂಗದ ಪ್ರಕಾರ ದಿನಾಂಕ ಹಾಗೂ ತಿಂಗಳನ್ನು ನಮೂದಿಸುವಂತೆ...
Political News: ಸರ್ಕಾರಿ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ವಿರುದ್ಧ ಸಂಸದ ಹಾಗೂ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕಿಡಿ ಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಅವರು, ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ತಾನು ಮಾಡಿರುವ ತೀರ್ಮಾನವನ್ನು ಕೈಬಿಡಬೇಕು ಇಲ್ಲವಾದರೆ ಕಾನೂನು...
Telangana News: ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯದಲ್ಲಿ ತೆಲಂಗಾಣದ ಹಿಂದುಳಿದ ವರ್ಗದ ಒಬಿಸಿ ಜನರಿಗೆ ಶೇ. 42ರಷ್ಟು ಮೀಸಲಾತಿಯನ್ನು ನೀಡುವುದಾಗಿ ಅಲ್ಲಿನ ಸಿಎಂ ರೇವಂತ್ ರೆಡ್ಡಿ ಘೋಷಿಸಿದ್ದಾರೆ. ಇನ್ನೂ ಇತ್ತೀಚಿಗೆ ನಡೆದಿದ್ದ ಜಾತಿ ಗಣತಿಯ ವರದಿಯ ಪ್ರಕಾರ ರಾಜ್ಯದಲ್ಲಿ ಶೇ.56.36ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದೆ. ಇನ್ನೂ ಈ ವರದಿಯನ್ನು ಆಧರಿಸಿ ಮೀಸಲಾತಿ ನೀಡಬೇಕೆಂಬ...