Thursday, July 23, 2026

ರಾಜಕೀಯ

Bengaluru News: ಶಾಮನೂರು ಶುಗರ್ಸ್: ಉತ್ತರ ನೀಡದಿದ್ದಕ್ಕೆ ಸಿಟ್ಟಿಗೆದ್ದ ಬಿ.ಪಿ. ಹರೀಶ್

Bengaluru News: ಶಾಮನೂರು ಶುಗರ್ಸ್ ಕಾರ್ಖಾನೆಗೆ ಜಾಮೀನು ಮಂಜೂರು ಮಾಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಧಾನಮಂಡಲದ ಮೂರನೇ ಅದಿವೇಶನದಲ್ಲೂ ಉತ್ತರ ಸಿಕ್ಕಿಲ್ಲ. ಹೀಗಾಗಿ ಬಿ.ಪಿ.ಹರೀಶ್ ಅವರು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಹರೀಶ್, ಸಭಾಧ್ಯಕ್ಷರೇ ಸತತ ಮೂರನೇಯ ಅಧಿವೇಶನದಲ್ಲಿ ನಾನು ಈ ಪ್ರಶ್ನೆ ಕೇಳಿದ್ದೇನೆ. ಈ ವರೆಗೆ ನನಗೆ ಉತ್ತರ ನೀಡಿಲ್ಲ. ಪ್ರಶ್ನೆಗಳ...

Political News: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಂ ಮೀಸಲಾತಿಗೆ ಸಿದ್ದು ಸಂಪುಟ ಗ್ರೀನ್‌ ಸಿಗ್ನಲ್‌

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಎಂಬ ಬಿಜೆಪಿ ಆರೋಪದ ನಡುವೆ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅಲ್ಲದೆ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಜಾರಿಗೆ ತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. https://youtu.be/xATyCWdvCMQ ಇದಕ್ಕೂ ಮೊದಲು ಹಿಂದುಳಿದ...

ಶಿಂಧೆ, ಅಜೀತ್ ಪವಾರ್‌ಗೆ ಕಾಂಗ್ರೆಸ್ ಮೈತ್ರಿಯ ಆಹ್ವಾನ: ಸರ್ಕಾರ ರಚಿಸಿದ್ದಲ್ಲಿ ಸಿಎಂ ಸ್ಥಾನದ ಆಫರ್

Political News: ಮಹಾಾರಾಷ್ಟ್ರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ಲಾನ್ ಮಾಡಿದ್ದು ಎನ್ಸಿಪಿ ನಾಯಕ ಅಜೀತ್ ಪವಾರ್ ಹಾಗೂ ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆಗೆ ಓಪನ್ ಆಗಿಯೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಫರ್ ನೀಡಿದೆ. ಅಲ್ಲದೇ, ಮೈತ್ರಿಯಾಗಿ ಸರ್ಕಾರ ರಚನೆಯಾದರೆ, ಸಿಎಂ ಪಟ್ಟ ಕೂಡ ಬಿಟ್ಟು...

ಕಸದ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಹೊಸ ಪ್ಲಾನ್ : ಸೇವಾ ಶುಲ್ಕದ ಹೆಸರಲ್ಲಿ ಹಣ ವಸೂಲಿ

Bengaluru News: ಮೆಟ್ರೊ, ಬಸ್‌ ದರಗಳ ಹೆಚ್ಚಳದಿಂದ ತತ್ತರಿಸಿರುವ ಬೆಂಗಳೂರಿಗರಿಗೆ ಮತ್ತೊಂದು ಹೊರೆಯನ್ನು ಹೇರಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಏಪ್ರಿಲ್‌ ತಿಂಗಳಿಂದ ಕಸದ ಜೊತೆಗೆ ಸೇವಾ ಶುಲ್ಕದ ಹೆಸರಿನಲ್ಲಿ ಹಣ ವಸೂಲಿಯ ಹೊಸ ಪ್ಲಾನ್‌ ರೂಪಿಸಲಾಗಿದೆ. ಇನ್ನೂ ಕಳೆದ ಕೆಲ ವರ್ಷಗಳಿಂದ ಘನತ್ಯಾಜ್ಯದ ಮೇಲೆ ಸೇವಾ ಶುಲ್ಕ ವಿಧಿಸುವ ಕುರಿತು ಪರ -...

2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಸಿಎಂ ಡಿಕೆಶಿ

Bengaluru News: ಬೆಂಗಳೂರು, ಮಾ.15: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ...

ಡಿಕೆಶಿ ಭೇಟಿ ಮಾಡಿದ ವಿಜಯೇಂದ್ರ ಆಪ್ತ ರೇಣುಕಾಚಾರ್ಯ: ಇದೀಗ ವಿಜಯೇಂದ್ರ ಆಪ್ತರ ನಡೆ ಕಾಂಗ್ರೆಸ್ ಕಡೆ..?

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ  ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಬಂದು ಶುಭ ಕೋರಿದ್ದರು. ಆದರೆ ಇವರೊಂದಿಗೆ ಬಿಜೆಪಿಯ ನಾಯಕ ಎಂ.ಪಿ.ರೇಣುಕಾಚಾರ್ಯ ಕೂಡ ಬಂದು, ಶುಭ ಕೋರಿದ್ದಾರೆ ಮತ್ತು ಔತಣಕೂಟದಲ್ಲಿ ಭಾಗವಹಿಸಿದ್ದಾರೆ....

Political News: ರೂಪಾಯಿ ಚಿಹ್ನೆ ನಿರ್ಲಕ್ಷಿಸಿದ್ದಕ್ಕೆ ಸ್ಟಾಲಿನ್ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸರ್ಕಾರ, ಸರ್ಕಾರದ ಕಾರ್ಯಕ್ರಮವೊಂದರ ಕರಪತ್ರದಲ್ಲಿ ಆರ್ಥಿಕ ಚಿಹ್ನೆಯನ್ನು ಪಕ್ಕಕ್ಕೆ ತರಿಸಿ, ತಮಿಳಿನಲ್ಲಿ ರೂ. ಎಂದು ಬರೆದುಕೊಂಡಿದೆ. ಇದಕ್ಕೆ ಕಾರಣ ಅಂದ್ರೆ, ಆರ್ಥಿಕ ಚಿಹ್ನೆಯಲ್ಲಿ ಹಿಂದಿಯಲ್ಲಿ ರೂ. ಎಂದು ಬರೆಯಲಾಗಿದೆ ಎಂದು. ಸ್ಟಾಲಿನ್ ಈ ನಡೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಭಾರತದ ಆರ್ಥಿಕ ಶಕ್ತಿಯನ್ನು ಸಂಕೇತಿಸುವ ‘ರೂಪಾಯಿ...

Political News: ಡಿಲಿಮಿಟೇಷನ್‌ ದಂಗಲ್‌, ತಮಿಳುನಾಡಿಗೆ ಸಿದ್ದರಾಮಯ್ಯ‌ ಸಾಥ್!

Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಹೋರಾಟಕ್ಕೆ ರಾಜ್ಯ ಸರ್ಕಾರವು ಬೆಂಬಲ ಸೂಚಿಸಿದೆ. ಕಳೆದೆರಡು ದಿನಗಳ ಹಿಂದೆ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದಂತೆಯೇ ಅಲ್ಲಿನ ಸಚಿವರ ತಂಡ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದೆ. ಅಂತೆಯೇ ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ...

Political News: ಲವ್‌ ಜಿಹಾದ್‌ ತಪ್ಪಿಸಲು ಬೇಗ ಹೆಣ್ಮಕ್ಕಳ ಮದುವೆ ಮಾಡಿ : ಕೇರಳ ಬಿಜೆಪಿ ನಾಯಕನ ವಿವಾದ

Political News: ದೇಶದಲ್ಲಿ ಅಗಾಗ್ಗೆ ಲವ್‌ ಜಿಹಾದ್‌ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದು ಹಿಂದೂ ಯುವತಿಯರನ್ನ ಪ್ರೀತಿಸಿ ಅಥವಾ ಪುಸಲಾಯಿಸಿ ಮುಸ್ಲಿಂ ಯುವಕರು ಮದುವೆಯಾಗುವುದಾಗಿದೆ. ಈ ವಿಚಾರಕ್ಕೆ ಸಾಕಷ್ಟು ಸಂಪ್ರದಾಯವಾದಿಗಳು, ಹಿಂದೂಪರ ಸಂಘಟನೆಗಳು ಹಾಗೂ ಬಹುತೇಕ ಹಿಂದೂ ಪೋಷಕರೂ ಸಹ ವಿರೋಧ ವ್ಯಕ್ತಪಡಿಸುತ್ತಾರೆ. ಅಲ್ಲದೆ ಈ ಲವ್‌ ಜಿಹಾದ್‌ ವಿಚಾರಕ್ಕೆ ಅನೇಕ ಸಾವು-ನೋವುಗಳೂ ಸಂಭವಿಸಿವೆ,...

ಹೋಳಿ ವೇಳೆ ಅಶಾಂತಿ ಸೃಷ್ಟಿಸಬೇಡಿ, ಮಧ್ಯಾಹ್ನ ಜುಮ್ಮಾ ನಮಾಜ್‌ : ಮುಸ್ಲಿಂ ಧರ್ಮಗುರುಗಳ ಸಾಮರಸ್ಯದ ನಡೆ

Ayodhya News: ಹೋಳಿ ಹಬ್ಬ ವರ್ಷಕ್ಕೆ ಒಮ್ಮೆ ಮಾತ್ರ ಬರುತ್ತದೆ. ಹೀಗಾಗಿ ಮುಸ್ಲಿಮರಿಗೆ ಹೋಳಿ ಬಣ್ಣಗಳು ಇಷ್ಟವಾಗದಿದ್ದರೆ ಅವರು ತಮ್ಮ ಮನೆಗಳಲ್ಲಿಯೇ ಇರಬೇಕು ಎಂದು ಉತ್ತರ ಪ್ರದೇಶದ ಸಂಭಲ್‌ನ ಡಿಎಸ್‌ಪಿ ಅನುಜ್ ಕುಮಾರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಈ ಹೇಳಿಕೆಯನ್ನು ಖದ್ದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೂ ಸಹ ಬೆಂಬಲಿಸಿದ್ದರು....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img