Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ ಹೆಡ್ ಕಾನ್ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
https://youtu.be/YWLYjYJ-ALg
ಚನ್ನಪಟ್ಟಣ ತಾಲೂಕು ಅಕ್ಕೂರು ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಹೆಡ್ಕಾನ್ಸೇಟಬಲ್ ಸುನೀಲ್ (36) ಮತ್ತು ಐಶ್ವರ್ಯಗೌಡ ಕಾರು...
Political News: ದೇಶಾದ್ಯಂತ ಕೇಂದ್ರದ ತ್ರಿಭಾಷಾ ಸೂತ್ರದ ಕುರಿತು ಪರ-ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿರುವ ಹೊತ್ತಲ್ಲೇ ರಾಜ್ಯಸಭಾ ಸದಸ್ಯೆ ಡಾ. ಸುಧಾಮೂರ್ತಿ ತ್ರಿಭಾಷಾ ನಿಲುವಿಗೆ ಬೆಂಬಲ ಸೂಚಿಸಿದ್ದಾರೆ. ಸಂಸತ್ತಿನ ಬಳಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಒಬ್ಬರು ವಿವಿಧ ಭಾಷೆಗಳನ್ನು ಕಲಿಯಬೇಕು ಎಂದು ಪ್ರತಿಪಾದಿಸಿದ್ದಾರೆ.
https://youtu.be/aqR4kSz9Zdk
ಒಬ್ಬರು ಬಹು ಭಾಷೆಗಳನ್ನು ಕಲಿಯಬೇಕು ಎಂಬುದು ನನ್ನ ನಿಲುವು. ನನಗೂ 7-8...
Political News: ರಾಜ್ಯದೆಲ್ಲೆಡೆ ಕಲುಷಿತ ನೀರು ಕುಡಿದು ಜನರು ಅಸ್ವಸ್ಥರಾಗಿ ಹಲವಾರು ಸಾವು ನೋವುಗಳು ಸಂಭವಿಸಿದ್ದರೂ ಈ ಅಧಿಕಾರಿಗಳು ಮಾತ್ರ ಎಚ್ಚೆತ್ತಿಲ್ಲ. ಇದರ ನಡುವೆಯೇ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ತೆಲೆಕುಣಿ ಗ್ರಾಮಸ್ಥರು ಕಲುಷಿತ ನೀರನ್ನು ಸೇವಿಸಿ ಅನಾರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕೂಡಲೇ ನಮಗೆ ಶುದ್ದ ಕಡಿಯುವ ನೀರನ್ನು ಕಲ್ಪಿಸುವಂತೆ ಅವರು ಆಗ್ರಹಿಸಿದ್ದಾರೆ. ಇಲ್ಲಿನ...
Hubli News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದ್ರೆ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ಪುಂಕಾನು ಪುಂಕವಾಗಿ ಇಷ್ಟು ಆರೋಪಗಳು ಬರುತ್ತಿರುವುದು ನೋಡಿದ್ರೆ ಇದರಲ್ಲಿ ರಾಜಕಾರಣಿಗಳು ಇರುವುದು ಸ್ಪಷ್ಟವಾಗುತ್ತಿದೆ. ಇದು ದೇಶದ್ರೋಹದ ಕೆಲಸ. ಅಕ್ರಮವಾಗಿ ತಂದ ಬಂಗಾರ ಎಲ್ಲಿಗೆ ಹೋಗುತ್ತಿತ್ತು....
Political News: ಯಾವ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಅಥವಾ ತಂದೆ ತಾಯಿಯನ್ನು ಆರೈಕೆ ಮಾಡುವುದಿಲ್ಲವೋ, ಅವರ ಸೇವೆ ಮಾಡುವುದಿಲ್ಲವೋ. ಅಂಥ ಸಂಬಂಧಿಕರು ಮತ್ತು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲವೆಂದು ಕೇಂದ್ರ ಸರ್ಕಾರದ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಲ್ಯಾಣ ಕಾಯ್ದೆ 2007 ನೀಡಿದೆ ಎಂದು ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ.
ಇತ್ತೀಚಿನ...
Political News: ರಾಜ್ಯದ ಹದಿನಾರನೇ ವಿಧಾನಸಭೆಯ ಅವಧಿ ಪೂರ್ಣಗೊಳ್ಳುವ ವೇಳೆಗೆ ಸರ್ಕಾರದ ಸಾಲದ ಮೊತ್ತವು 9.25 ಲಕ್ಷ ಕೋಟಿ ರೂಪಾಯಿಗಳಷ್ಟಾಗಲಿದೆ ಎಂದು ಆರ್ಥಿಕ ಇಲಾಖೆಯು ಅಂದಾಜಿಸಿರುವ ಮಾಹಿತಿಯಲ್ಲಿ ತಿಳಿದುಬಂದಿದೆ. ಮುಂಬರುವ 2028ರ ಹೊತ್ತಿಗೆ ಸಾಲದ ಜೊತೆಗೆ ವಾರ್ಷಿಕ ಬಡ್ಡಿಯಲ್ಲಿಯೂ 60,306 ಕೋಟಿ ರೂಪಾಯಿಗಳನ್ನು ಮೀರಲಿದೆ ಎಂಬುದಾಗಿ ತಿಳಿಸಿದೆ.
ಅಲ್ಲದೆ 2025-26ನೇ ಸಾಲಿನ ಆರ್ಥಿಕ ವರ್ಷ ಮುಗಿಯುವ...
Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ತಮಿಳು ನಾಡು ವಿರೋಧ ವ್ಯಕ್ತಪಡಿಸುತ್ತಿದೆ, ಅಲ್ಲದೆ ಬಹುತೇಕ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಆಕ್ಷೇಪ ಹೊರಹಾಕುತ್ತಿವೆ. ಅಲ್ಲದೆ ಈ ರೀತಿಯಾಗಿ ಕ್ಷೇತ್ರ ಮರುವಿಂಗಡಣೆಯಿಂದ ಜನಸಂಖ್ಯೆಯನ್ನು ನಿಯಂತ್ರಿಸಿರುವ ರಾಜ್ಯಗಳಿಗೆ ದೊಡ್ಡ ಅನ್ಯಾಯವಾಗಲಿದೆ. ಅಲ್ಲದೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೂ ಇದರ ಹೊಡೆತ ಬೀಳಲಿದೆ ಎಂಬ ಮಾಹಿತಿ ದೊರೆತಿದೆ.
ಅಲ್ಲದೆ ಈ...
Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಮಗ ವಿನೀಶ್, ತಮ್ಮ ದಿನಕರ್ ತೂಗುದೀಪ, ಮದರ್ ಇಂಡಿಯಾ ಎಂದು ಹೇಳುತ್ತಿದ್ದ ಸುಮಲತಾ ಅಂಬರೀಷ್, ಅವರ ಮಗ ಅಭಿಷೇಕ್ ಅಂಬರೀಷ್ ಹೀಗೆ ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಸದ್ಯ ಫಾಲೋವಿಂಗ್ ಲೀಸ್ಟ್ ಖಾಲಿಯಾಗಿದ್ದು, ಸೊನ್ನೆ ಅಂತಾ ತೋರಿಸುತ್ತಿದೆ.
ಇದೀಗ ದರ್ಶನ್ ಮಗನನ್ನು,...
Maharashtra News: ನಿರಂತರ ಹಿಂದುತ್ವದ ಬಗ್ಗೆ ಪ್ರತಿಪಾದಿಸುತ್ತಲೇ ಬಂದಿರುವ ಮಹಾರಾಷ್ಟ್ರದ ಬಿಜೆಪಿ ನಾಯಕ ಹಾಗೂ ಬಂದರು, ಮೀನುಗಾರಿಕೆ ಇಲಾಖೆ ಸಚಿವ ನಿತೇಶ್ ರಾಣೆ ಮಾಂಸದ ಮಾರಾಟದ ವಿಚಾರದಲ್ಲಿ ಮಾಡಿರುವ ಹೊಸ ನಿರ್ಧಾರವೊಂದು ವಿವಾದ ಭುಗಿಲೇಳುವಂತೆ ಮಾಡಿದೆ. ರಾಜ್ಯಾದ್ಯಂತ ಹಿಂದೂಗಳಿಂದ ಮಾತ್ರ ನಡೆಸಲ್ಪಡುವ ಮಾಂಸದ ಅಂಗಡಿಗಳಿಗೆ ನೂತನ ಪ್ರಮಾಣೀಕರಣವನ್ನು ರಾಣೆ ಘೋಷಿಸಿದ್ದಾರೆ. ಅಲ್ಲದೆ ಇದು ಮಹಾರಾಷ್ಟ್ರದ...
Political News: ಶಾಸಕ ವಿನಯ್ ಕುಲಕರ್ಣಿ ಅವರನ್ನು ಕೊಲೆ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿ ಬಹಿರಂವಾಗಿದೆ. ಈ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಹತ್ವದ ವಾದ ಮಂಡನೆಯಾಗಿದೆ. ರಾಜಕಾರಣಿಯೊಬ್ಬರ ಬಳಿ ನನಗೆ 15 ಕೋಟಿ ರೂಪಾಯಿಗಳನ್ನು ಕೊಟ್ಟರೆ ನಾನು ಮಾಫಿ ರೂಪದ ಸಾಕ್ಷಿಯಾಗುವೆ. ಇದರಿಂದ ವಿನಯ್ ಕುಲಕರ್ಣಿಯವರ ರಾಜಕೀಯ ಭವಿಷ್ಯ ಕೊನೆಗಾಣಿಸುತ್ತೇನೆ....
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...