Thursday, July 23, 2026

ರಾಜಕೀಯ

ಖಾಲಿಯಾಯ್ತಾ ಕಾಂಗ್ರೆಸ್ ಖಜಾನೆ..? ಗ್ಯಾರಂಟಿ ಯೋಜನೆ ಮುನ್ನಡೆಸಲು ಹಣವಿಲ್ಲ ಎಂದರು ಸಿಎಂ

Political News: ಆಯಾ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ಭರ್ಜರಿ ಪ್ರಚಾರ ಮಾಡಿ, ಗೆಲುವು ಸಾಧಿಸಿದ್ದ ಕಾಂಗ್ರೆಸ್‌ಗೆ ಇದೀಗ ಗ್ಯಾರಂಟಿ ಪೂರೈಸಲು ಹಣವೇ ಸಾಕಾಗುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ತಕ್ಕಂತೆ, ತೆಲಂಗಾಣ ಸಿಎಂ ರೇವಂತ ರೆಡ್ಡಿ, ಗ್ಯಾರಂಟಿ ಯೋಜನೆ ಮುಂದುವರಿಸಲು ಹಣವೇ ಇಲ್ಲ ಎಂಬ ಹೇಳಿಕೆ ನೀಡಿದ್ದಾರೆ. https://youtu.be/GdThmws5H-s ಕರ್ನಾಟಕ, ತೆಲಂಗಾಣದಂತೆ...

ಪಂಚಾಯಿತಿಗಳಲ್ಲಿ ಪಾಲಿಟಿಕ್ಸ್‌ನಿಂದ ಗ್ರಾಮೀಣಾಭಿವೃದ್ದಿಗೆ ಏಟು : ಸಮೀಕ್ಷೆಯಲ್ಲಿ‌ ಶಾಕಿಂಗ್ ಅಂಶ ಬಹಿರಂಗ

Political News: ರಾಜ್ಯದಲ್ಲಿ ಗ್ರಾಮೀಣ ಹಂತದಲ್ಲಿ ಆಡಳಿತದ ಕೇಂದ್ರವಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಹಸ್ತಕ್ಷೇಪವಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಅಭಿವೃದ್ದಿಗೆ ದೊಡ್ಡ ಪೆಟ್ಟು ಬೀಳುತ್ತಿದೆ ಎಂಬ ಆಘಾತಕಾರಿ ಅಂಶವನ್ನು 2024-25ರ ಆರ್ಥಿಕ ಸಮೀಕ್ಷೆಯು ಬಹಿರಂಗಗೊಳಿಸಿದೆ. ಪ್ರಮಖವಾಗಿ ರಾಜಕೀಯ ವ್ಯಕ್ತಿಗಳ ಹಸ್ತಕ್ಷೇಪ, ಸಂಪನ್ಮೂಲಗಳ ಲಭ್ಯತೆ ಇಲ್ಲದಿರುವುದು ಹಾಗೂ ಯುವ ಸಮೂಹದ ಪಾಲ್ಗೊಳ್ಳುವಿಕೆಯ ಕೊರತೆಯು ಈ ಸಮಸ್ಯೆಗೆ ಕಾರಣವಾಗಿವೆ....

Kannada Fact Check: ಕುಂಭ ಮೇಳಕ್ಕೆ ಅವಹೇಳನ ಮಾಡಿ, ಇಫ್ತಾರ್ ಕೂಟಕ್ಕೆ ಹೋದರಾ ಮಲ್ಲಿಕಾರ್ಜುನ ಖರ್ಗೆ..?

Kannada Fact Check: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಂಭ ಮೇಳ ಶುರುವಾದ ಬಳಿಕ, ಅದರ ಬಗ್ಗೆ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಂಭಮೇಳದಲ್ಲಿ ಮಿಂದ ಬಳಿಕ, ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದರಿಂದ ದೇಶದ ಬಡತನ ಕೊನೆಗೊಳ್ಳುತ್ತದೆಯಾ ಅಂತಾ ಪ್ರಶ್ನಿಸಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ...

ಎಂಜಿನಿಯರಿಂಗ್‌, ಮೆಡಿಕಲ್‌ ಶಿಕ್ಷಣ ತಮಿಳಿನಲ್ಲಿ ಕೊಡಿಸಲಿ: ಸ್ಟಾಲಿನ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ..

Political News: ಕೇಂದ್ರ ಸರ್ಕಾರ ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಪ್ರಸ್ತಾಪವನ್ನು ಯಾರೂ ಬೆಂಬಲಿಸಬಾರದು. ಈ ಕುರಿತು ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಬಿಜೆಪಿಯೇತರ ರಾಜ್ಯಗಳ ಸಿಎಂಗಳಿಗೆ ಹಾಗೂ ಪಕ್ಷಗಳ ನಾಯಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕರ್ನಾಟಕ, ಕೇರಳ,ತೆಲಂಗಾಣ, ಪಂಜಾಬ್‌, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಿಗೆ...

ಚುನಾವಣೆ ಬಳಿಕ ಬಿಜೆಪಿಗೆ ಜೆಡಿಯು ಕೈ ಕೊಡುತ್ತೆ.. ನಿತೀಶ್‌ ವಿರುದ್ಧ ಪ್ರಶಾಂತ್‌ ಕಿಶೋರ್‌ ಭವಿಷ್ಯ

National Political News: ಭಾರತೀಯ ಜನತಾ ಪಕ್ಷವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಅವಧಿಗೆ ಬೆಂಬಲಿಸಲಿದೆ. ಅವರು ನಮ್ಮ ನಾಯಕ ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಪ್ರತಿಪಾದಿಸಿದ್ದಾರೆ. ಈ ಮೂಲಕ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಎನ್‌ಡಿಎ ಹೊಸ ಮುಖಕ್ಕೆ ಮಣೆ ಹಾಕಬಹುದು ಎಂಬ ಊಹಾಪೋಹಗಳನ್ನು ಅವರು ತಳ್ಳಿಹಾಕಿದ್ದಾರೆ. https://youtu.be/PdTLVj8TxT4 ಬಜೆಟ್‌...

ಇದು ಮುಸ್ಲಿಂರ ತುಷ್ಟೀಕರಣ ಬಜೆಟ್, ಹಲಾಲ್ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಇದು ಮುಸ್ಲಿಂರಿಂದ ಮುಸ್ಲಿಂರಿಗಾಗಿ ಇರುವುದೇ ರಾಜ್ಯ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲಾ. ಇದು ಒಂದೇ ಸಮುದಾಯದ ಬಜೆಟ್. ಇದು ಹಲಾಲ್ ಬಜೆಟ್. ಕುಣಿಯಲು ಬಾರದಿದ್ದವರು ನೆಲ ಡೊಂಕು...

National Political News: ಮೋದಿಗೆ ಅಬ್ದುಲ್ಲಾ ಸವಾಲು.. ಗೆಲ್ತಾರಾ ಪ್ರಧಾನಿ..?

National Political News: ಭಾರತದಿಂದ ತಾನು ಕದ್ದುಕೊಂಡಿರುವ ಜಮ್ಮು ಕಾಶ್ಮೀರದ ಭೂಭಾಗವನ್ನು ಪಾಕಿಸ್ತಾನ ಮರಳಿಸಿದರೆ ಮಾತ್ರ ಭಾರತ ಹಾಗೂ ಪಾಕಿಸ್ತಾನಗಳ ನಡುವಿನ ವಿವಾದಕ್ಕೆ ಅಂತ್ಯ ಹಾಡಲು ಸಾಧ್ಯವಾಗುತ್ತದೆ ಎಂಬ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್‌ ಜೈ‌ಶಂಕರ್ ಹೇಳಿಕೆಗೆ ಜಮ್ಮುಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ. https://youtu.be/9IQ4kPSqFmk ಜಮ್ಮುಕಾಶ್ಮೀರದ ವಿಧಾನಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್...

ಕೇಂದ್ರ ಸರ್ಕಾರದ ವಕ್ಫ್‌ ಮಸೂದೆಗೆ ವಿರೋಧ.. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ರಾಜ್ಯದ ಸೆಡ್ಡು..

Political news: ಕೇಂದ್ರದ ಎನ್‌ಡಿಎ ಸರ್ಕಾರ ತಿದ್ದುಪಡಿಗೆ ಮುಂದಾಗಿರುವ ವಕ್ಫ್‌ ಮಸೂದೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸೆಡ್ಡು ಹೊಡೆಯಲು ಮುಂದಾಗಿದ್ದು, ಮಸೂದೆಯನ್ನು ಹಿಂಪಡೆಯುವಂತೆ ವಿಧಾನಮಂಡಲದ ಎರಡೂ ಸದನಗಳಲ್ಲಿ ನಿರ್ಣಯ ಮಂಡನೆಗೆ ಸಿದ್ದವಾಗಿದೆ. ಸಂಸತ್ತಿನ ಜಂಟಿ ಸಮಿತಿಯು ಜೆಪಿಸಿಯ 1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಗೆ 1995ರ ಕೇಂದ್ರ ಕಾಯ್ದೆ ಸಂಖ್ಯೆ 43, 14ರ...

ಸದನದಲ್ಲಿ ಮಂಡನೆಯಾಯ್ತು ಮೈಕ್ರೋ ಫೈನಾನ್ಸ್‌ ಮಸೂದೆ.. ಸಾಲಗಾರರಿಗೆ ಕಿರುಕುಳ ನೀಡಿದ್ರೆ ಕಠಿಣ ಕ್ರಮ..!

Bengaluru News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದಕ್ಕೆ ಅವಕಾಶವಿದೆ. https://youtu.be/QYMGAJVdRIo ಇನ್ನೂ ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ...

Political News: ರಾಜ್ಯ ಬಜೆಟ್ ನಿರಾಶಾದಾಯಕವಾಗಿತ್ತು ಎಂದ ಬಿಜೆಪಿ ಹಿರಿಯ ನಾಯಕರು

Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img